AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರಿಗೆ ಹೊಸ ಆಕರ್ಷಣೆ! ಪ್ಯಾರಾಗ್ಲೈಡ್‌ ಮಾಡುತ್ತಾ ಆದಿಯೋಗಿ ಪ್ರತಿಮೆ ನೋಡುತ್ತಾ ಸುಂದರ ಸೂರ್ಯಾಸ್ತ ಕಣ್ತುಂಬಿಕೊಳ್ಳಿ

ಅದು ಹೇಳಿ ಕೇಳಿ ರಾಜಧಾನಿ ಬೆಂಗಳೂರಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ. ಅಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ ನೋಡುವುದೆ ಒಂಥರ ಚೆಂದ, ಇನ್ನು ಆಕಾಶದೆತ್ತರ ಬೆಳೆದು ನಿಂತಿರುವ ಆದಿಯೋಗಿಯನ್ನು ಆಕಾಶದಲ್ಲಿ ಹಾರಾಡುತ್ತಾ ನೋಡುವುದು ಅಂದ್ರೆ ಕೇಳಬೇಕಾ!? ಹೌದು! ಪ್ಯಾರಾಗ್ಲೈಡ್‌ ಮೂಲಕ ಹಾರಾಡುತ್ತಾ... ಈಗ ಆದಿಯೋಗಿ ಪ್ರತಿಮೆ ನೋಡಬಹುದಾಗಿದೆ. ಈ ಕುರಿತು ಒಂದು ವರದಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಸಾಧು ಶ್ರೀನಾಥ್​|

Updated on: Feb 05, 2024 | 10:13 AM

Share
ಅದು ಹೇಳಿ ಕೇಳಿ ರಾಜಧಾನಿ ಬೆಂಗಳೂರಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ. ಅಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ ನೋಡುವುದೆ ಒಂಥರ ಚೆಂದ, ಇನ್ನು ಆಕಾಶದೆತ್ತರ ಬೆಳೆದು ನಿಂತಿರುವ ಆದಿಯೋಗಿಯನ್ನು ಆಕಾಶದಲ್ಲಿ ಹಾರಾಡುತ್ತಾ ನೋಡುವುದು ಅಂದ್ರೆ ಕೇಳಬೇಕಾ!? ಹೌದು! ಪ್ಯಾರಾಗ್ಲೈಡ್‌ ಮೂಲಕ ಹಾರಾಡುತ್ತಾ... ಈಗ ಆದಿಯೋಗಿ ಪ್ರತಿಮೆ ನೋಡಬಹುದಾಗಿದೆ. ಈ ಕುರಿತು ಒಂದು ವರದಿ.

ಅದು ಹೇಳಿ ಕೇಳಿ ರಾಜಧಾನಿ ಬೆಂಗಳೂರಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ. ಅಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ ನೋಡುವುದೆ ಒಂಥರ ಚೆಂದ, ಇನ್ನು ಆಕಾಶದೆತ್ತರ ಬೆಳೆದು ನಿಂತಿರುವ ಆದಿಯೋಗಿಯನ್ನು ಆಕಾಶದಲ್ಲಿ ಹಾರಾಡುತ್ತಾ ನೋಡುವುದು ಅಂದ್ರೆ ಕೇಳಬೇಕಾ!? ಹೌದು! ಪ್ಯಾರಾಗ್ಲೈಡ್‌ ಮೂಲಕ ಹಾರಾಡುತ್ತಾ... ಈಗ ಆದಿಯೋಗಿ ಪ್ರತಿಮೆ ನೋಡಬಹುದಾಗಿದೆ. ಈ ಕುರಿತು ಒಂದು ವರದಿ.

1 / 6
ಪ್ರವಾಸಿಗರು ಹಕ್ಕಿಯಂತೆ ಹಾರಾಡುತ್ತಾ... ಕೆಳಗೆ ಇರುವ 112 ಅಡಿಗಳ ಆದಿಯೋಗಿ ಪ್ರತಿಮೆಯನ್ನು ನೋಡುತ್ತಾ... ಸುಂದರ ಸೂರ್ಯಾಸ್ತ ನೋಡುತ್ತಾ... ಮೊಬೈಲ್ ಸೆಲ್ಪಿ ಸ್ಟಿಕ್ ಹಿಡಿದು ಎಂಜಾಯ್ ಮಾಡುತ್ತಿರುವುದು ಚಿಕ್ಕಬಳ್ಳಾಪುರ ತಾಲೂಕಿನ ಇಶಾ ಫೌಂಡೇಷನ್ ನ ಅವಲಗುರ್ಕಿ ಗ್ರಾಮದ ಬಳಿ.

ಪ್ರವಾಸಿಗರು ಹಕ್ಕಿಯಂತೆ ಹಾರಾಡುತ್ತಾ... ಕೆಳಗೆ ಇರುವ 112 ಅಡಿಗಳ ಆದಿಯೋಗಿ ಪ್ರತಿಮೆಯನ್ನು ನೋಡುತ್ತಾ... ಸುಂದರ ಸೂರ್ಯಾಸ್ತ ನೋಡುತ್ತಾ... ಮೊಬೈಲ್ ಸೆಲ್ಪಿ ಸ್ಟಿಕ್ ಹಿಡಿದು ಎಂಜಾಯ್ ಮಾಡುತ್ತಿರುವುದು ಚಿಕ್ಕಬಳ್ಳಾಪುರ ತಾಲೂಕಿನ ಇಶಾ ಫೌಂಡೇಷನ್ ನ ಅವಲಗುರ್ಕಿ ಗ್ರಾಮದ ಬಳಿ.

2 / 6
ಸ್ಕೈ ಬರ್ಡ್ ಅಡ್ವಂಚರ್ ಸ್ಪೋರ್ಟ್ಸ್ ಸಂಸ್ಥೆಯೊಂದು ಇದೇ ಪ್ರಥಮ ಬಾರಿಗೆ ಇಶಾ  ಫೌಂಡೇಷನ್ ನ ಬಳಿ ಪ್ರವಾಸಿಗರಿಗೆ ಪ್ಯಾರಾಗ್ಲೈಡಿಂಗ್ ಗೆ ಅವಕಾಶ ಮಾಡಿಕೊಟ್ಟಿದೆ. ಸಾರ್ವಜನಿಕರು  5 ನಿಮಿಷದಿಂದ 8 ನಿಮಿಷದ ವರೆಗೂ ಆಕಾಶದಲ್ಲಿ ಹಾರಾಡಬಹುದಾಗಿದೆ.

ಸ್ಕೈ ಬರ್ಡ್ ಅಡ್ವಂಚರ್ ಸ್ಪೋರ್ಟ್ಸ್ ಸಂಸ್ಥೆಯೊಂದು ಇದೇ ಪ್ರಥಮ ಬಾರಿಗೆ ಇಶಾ ಫೌಂಡೇಷನ್ ನ ಬಳಿ ಪ್ರವಾಸಿಗರಿಗೆ ಪ್ಯಾರಾಗ್ಲೈಡಿಂಗ್ ಗೆ ಅವಕಾಶ ಮಾಡಿಕೊಟ್ಟಿದೆ. ಸಾರ್ವಜನಿಕರು 5 ನಿಮಿಷದಿಂದ 8 ನಿಮಿಷದ ವರೆಗೂ ಆಕಾಶದಲ್ಲಿ ಹಾರಾಡಬಹುದಾಗಿದೆ.

3 / 6
ಪ್ರತಿದಿನ ಬೆಳಿಗಿನ ವೇಳೆ ಆರು ಗಂಟೆಯಿಂದ ಹತ್ತು ಗಂಟೆವರೆಗೂ ಹಾಗೂ ಸಂಜೆ ನಾಲ್ಕು ಗಂಟೆಯಿಂದ ಆರು ಗಂಟೆವರೆಗೂ ಪ್ಯಾರಾಗ್ಲೈಡಿಂಗ್ ಮಾಡಬಹುದಾಗಿದೆ. ಪ್ರವಾಸಿಗರು ತಲಾ ಮೂರು ಸಾವಿರ ರೂಪಾಯಿ ಫೀಸ್ ನೀಡಿ ಹಕ್ಕಿಯಂತೆ ಆಕಾಶದಲ್ಲಿ ಹಾರಾಡಬಹುದಾಗಿದೆ. ಸಂಜೆಯಂತೂ... ಮೇಲಿನಿಂದ ಆದಿಯೋಗಿ ಪ್ರತಿಮೆ ನೋಡುವ ಸೌಭಾಗ್ಯ ಒಂದೆಡೆಯಾದ್ರೆ.... ಮತ್ತೊಂದೆಡೆ ಪ್ರಕೃತಿಯ ವಿಹಂಗಮ ನೋಟ ಮನಸೆಳೆಯುತ್ತೆ.

ಪ್ರತಿದಿನ ಬೆಳಿಗಿನ ವೇಳೆ ಆರು ಗಂಟೆಯಿಂದ ಹತ್ತು ಗಂಟೆವರೆಗೂ ಹಾಗೂ ಸಂಜೆ ನಾಲ್ಕು ಗಂಟೆಯಿಂದ ಆರು ಗಂಟೆವರೆಗೂ ಪ್ಯಾರಾಗ್ಲೈಡಿಂಗ್ ಮಾಡಬಹುದಾಗಿದೆ. ಪ್ರವಾಸಿಗರು ತಲಾ ಮೂರು ಸಾವಿರ ರೂಪಾಯಿ ಫೀಸ್ ನೀಡಿ ಹಕ್ಕಿಯಂತೆ ಆಕಾಶದಲ್ಲಿ ಹಾರಾಡಬಹುದಾಗಿದೆ. ಸಂಜೆಯಂತೂ... ಮೇಲಿನಿಂದ ಆದಿಯೋಗಿ ಪ್ರತಿಮೆ ನೋಡುವ ಸೌಭಾಗ್ಯ ಒಂದೆಡೆಯಾದ್ರೆ.... ಮತ್ತೊಂದೆಡೆ ಪ್ರಕೃತಿಯ ವಿಹಂಗಮ ನೋಟ ಮನಸೆಳೆಯುತ್ತೆ.

4 / 6
ಇನ್ನು ಸಾಮಾಜಿಕ ಜಾಲತಾಣದಲ್ಲಿ ಪ್ಯಾರಾಗ್ಲೈಡಿಂಗ್ ದೃಶ್ಯಗಳನ್ನು ನೋಡಿ ಆಕರ್ಷಣೆಗೆ ಒಳಗಾಗ್ತಿರುವ ಪ್ರವಾಸಿಗರು, ಪ್ರತಿದಿನ ಬೆಂಗಳೂರಿನಿಂದ ಆಗಮಿಸಿ ಪ್ಯಾರಾಗ್ಲೈಡಿಂಗ್ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ಪ್ಯಾರಾಗ್ಲೈಡಿಂಗ್ ದೃಶ್ಯಗಳನ್ನು ನೋಡಿ ಆಕರ್ಷಣೆಗೆ ಒಳಗಾಗ್ತಿರುವ ಪ್ರವಾಸಿಗರು, ಪ್ರತಿದಿನ ಬೆಂಗಳೂರಿನಿಂದ ಆಗಮಿಸಿ ಪ್ಯಾರಾಗ್ಲೈಡಿಂಗ್ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ.

5 / 6
ಮತ್ತೊಂದೆಡೆ ಆದಿಯೋಗಿ ಪ್ರತಿಮೆ ನೋಡಲು ಇಶಾ ಫೌಂಡೇಷನ್ ಗೆ ಬರುವ ಪ್ರವಾಸಿಗರು ಸಹ ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿ ಪ್ರತಿಮೆ ನೋಡಿ ಕಣ್ತುಂಬಿಕೊಳ್ತಿದ್ದಾರೆ.

ಮತ್ತೊಂದೆಡೆ ಆದಿಯೋಗಿ ಪ್ರತಿಮೆ ನೋಡಲು ಇಶಾ ಫೌಂಡೇಷನ್ ಗೆ ಬರುವ ಪ್ರವಾಸಿಗರು ಸಹ ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿ ಪ್ರತಿಮೆ ನೋಡಿ ಕಣ್ತುಂಬಿಕೊಳ್ತಿದ್ದಾರೆ.

6 / 6
Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು