AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರಿಗೆ ಹೊಸ ಆಕರ್ಷಣೆ! ಪ್ಯಾರಾಗ್ಲೈಡ್‌ ಮಾಡುತ್ತಾ ಆದಿಯೋಗಿ ಪ್ರತಿಮೆ ನೋಡುತ್ತಾ ಸುಂದರ ಸೂರ್ಯಾಸ್ತ ಕಣ್ತುಂಬಿಕೊಳ್ಳಿ

ಅದು ಹೇಳಿ ಕೇಳಿ ರಾಜಧಾನಿ ಬೆಂಗಳೂರಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ. ಅಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ ನೋಡುವುದೆ ಒಂಥರ ಚೆಂದ, ಇನ್ನು ಆಕಾಶದೆತ್ತರ ಬೆಳೆದು ನಿಂತಿರುವ ಆದಿಯೋಗಿಯನ್ನು ಆಕಾಶದಲ್ಲಿ ಹಾರಾಡುತ್ತಾ ನೋಡುವುದು ಅಂದ್ರೆ ಕೇಳಬೇಕಾ!? ಹೌದು! ಪ್ಯಾರಾಗ್ಲೈಡ್‌ ಮೂಲಕ ಹಾರಾಡುತ್ತಾ... ಈಗ ಆದಿಯೋಗಿ ಪ್ರತಿಮೆ ನೋಡಬಹುದಾಗಿದೆ. ಈ ಕುರಿತು ಒಂದು ವರದಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 05, 2024 | 10:13 AM

Share
ಅದು ಹೇಳಿ ಕೇಳಿ ರಾಜಧಾನಿ ಬೆಂಗಳೂರಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ. ಅಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ ನೋಡುವುದೆ ಒಂಥರ ಚೆಂದ, ಇನ್ನು ಆಕಾಶದೆತ್ತರ ಬೆಳೆದು ನಿಂತಿರುವ ಆದಿಯೋಗಿಯನ್ನು ಆಕಾಶದಲ್ಲಿ ಹಾರಾಡುತ್ತಾ ನೋಡುವುದು ಅಂದ್ರೆ ಕೇಳಬೇಕಾ!? ಹೌದು! ಪ್ಯಾರಾಗ್ಲೈಡ್‌ ಮೂಲಕ ಹಾರಾಡುತ್ತಾ... ಈಗ ಆದಿಯೋಗಿ ಪ್ರತಿಮೆ ನೋಡಬಹುದಾಗಿದೆ. ಈ ಕುರಿತು ಒಂದು ವರದಿ.

ಅದು ಹೇಳಿ ಕೇಳಿ ರಾಜಧಾನಿ ಬೆಂಗಳೂರಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ. ಅಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ ನೋಡುವುದೆ ಒಂಥರ ಚೆಂದ, ಇನ್ನು ಆಕಾಶದೆತ್ತರ ಬೆಳೆದು ನಿಂತಿರುವ ಆದಿಯೋಗಿಯನ್ನು ಆಕಾಶದಲ್ಲಿ ಹಾರಾಡುತ್ತಾ ನೋಡುವುದು ಅಂದ್ರೆ ಕೇಳಬೇಕಾ!? ಹೌದು! ಪ್ಯಾರಾಗ್ಲೈಡ್‌ ಮೂಲಕ ಹಾರಾಡುತ್ತಾ... ಈಗ ಆದಿಯೋಗಿ ಪ್ರತಿಮೆ ನೋಡಬಹುದಾಗಿದೆ. ಈ ಕುರಿತು ಒಂದು ವರದಿ.

1 / 6
ಪ್ರವಾಸಿಗರು ಹಕ್ಕಿಯಂತೆ ಹಾರಾಡುತ್ತಾ... ಕೆಳಗೆ ಇರುವ 112 ಅಡಿಗಳ ಆದಿಯೋಗಿ ಪ್ರತಿಮೆಯನ್ನು ನೋಡುತ್ತಾ... ಸುಂದರ ಸೂರ್ಯಾಸ್ತ ನೋಡುತ್ತಾ... ಮೊಬೈಲ್ ಸೆಲ್ಪಿ ಸ್ಟಿಕ್ ಹಿಡಿದು ಎಂಜಾಯ್ ಮಾಡುತ್ತಿರುವುದು ಚಿಕ್ಕಬಳ್ಳಾಪುರ ತಾಲೂಕಿನ ಇಶಾ ಫೌಂಡೇಷನ್ ನ ಅವಲಗುರ್ಕಿ ಗ್ರಾಮದ ಬಳಿ.

ಪ್ರವಾಸಿಗರು ಹಕ್ಕಿಯಂತೆ ಹಾರಾಡುತ್ತಾ... ಕೆಳಗೆ ಇರುವ 112 ಅಡಿಗಳ ಆದಿಯೋಗಿ ಪ್ರತಿಮೆಯನ್ನು ನೋಡುತ್ತಾ... ಸುಂದರ ಸೂರ್ಯಾಸ್ತ ನೋಡುತ್ತಾ... ಮೊಬೈಲ್ ಸೆಲ್ಪಿ ಸ್ಟಿಕ್ ಹಿಡಿದು ಎಂಜಾಯ್ ಮಾಡುತ್ತಿರುವುದು ಚಿಕ್ಕಬಳ್ಳಾಪುರ ತಾಲೂಕಿನ ಇಶಾ ಫೌಂಡೇಷನ್ ನ ಅವಲಗುರ್ಕಿ ಗ್ರಾಮದ ಬಳಿ.

2 / 6
ಸ್ಕೈ ಬರ್ಡ್ ಅಡ್ವಂಚರ್ ಸ್ಪೋರ್ಟ್ಸ್ ಸಂಸ್ಥೆಯೊಂದು ಇದೇ ಪ್ರಥಮ ಬಾರಿಗೆ ಇಶಾ  ಫೌಂಡೇಷನ್ ನ ಬಳಿ ಪ್ರವಾಸಿಗರಿಗೆ ಪ್ಯಾರಾಗ್ಲೈಡಿಂಗ್ ಗೆ ಅವಕಾಶ ಮಾಡಿಕೊಟ್ಟಿದೆ. ಸಾರ್ವಜನಿಕರು  5 ನಿಮಿಷದಿಂದ 8 ನಿಮಿಷದ ವರೆಗೂ ಆಕಾಶದಲ್ಲಿ ಹಾರಾಡಬಹುದಾಗಿದೆ.

ಸ್ಕೈ ಬರ್ಡ್ ಅಡ್ವಂಚರ್ ಸ್ಪೋರ್ಟ್ಸ್ ಸಂಸ್ಥೆಯೊಂದು ಇದೇ ಪ್ರಥಮ ಬಾರಿಗೆ ಇಶಾ ಫೌಂಡೇಷನ್ ನ ಬಳಿ ಪ್ರವಾಸಿಗರಿಗೆ ಪ್ಯಾರಾಗ್ಲೈಡಿಂಗ್ ಗೆ ಅವಕಾಶ ಮಾಡಿಕೊಟ್ಟಿದೆ. ಸಾರ್ವಜನಿಕರು 5 ನಿಮಿಷದಿಂದ 8 ನಿಮಿಷದ ವರೆಗೂ ಆಕಾಶದಲ್ಲಿ ಹಾರಾಡಬಹುದಾಗಿದೆ.

3 / 6
ಪ್ರತಿದಿನ ಬೆಳಿಗಿನ ವೇಳೆ ಆರು ಗಂಟೆಯಿಂದ ಹತ್ತು ಗಂಟೆವರೆಗೂ ಹಾಗೂ ಸಂಜೆ ನಾಲ್ಕು ಗಂಟೆಯಿಂದ ಆರು ಗಂಟೆವರೆಗೂ ಪ್ಯಾರಾಗ್ಲೈಡಿಂಗ್ ಮಾಡಬಹುದಾಗಿದೆ. ಪ್ರವಾಸಿಗರು ತಲಾ ಮೂರು ಸಾವಿರ ರೂಪಾಯಿ ಫೀಸ್ ನೀಡಿ ಹಕ್ಕಿಯಂತೆ ಆಕಾಶದಲ್ಲಿ ಹಾರಾಡಬಹುದಾಗಿದೆ. ಸಂಜೆಯಂತೂ... ಮೇಲಿನಿಂದ ಆದಿಯೋಗಿ ಪ್ರತಿಮೆ ನೋಡುವ ಸೌಭಾಗ್ಯ ಒಂದೆಡೆಯಾದ್ರೆ.... ಮತ್ತೊಂದೆಡೆ ಪ್ರಕೃತಿಯ ವಿಹಂಗಮ ನೋಟ ಮನಸೆಳೆಯುತ್ತೆ.

ಪ್ರತಿದಿನ ಬೆಳಿಗಿನ ವೇಳೆ ಆರು ಗಂಟೆಯಿಂದ ಹತ್ತು ಗಂಟೆವರೆಗೂ ಹಾಗೂ ಸಂಜೆ ನಾಲ್ಕು ಗಂಟೆಯಿಂದ ಆರು ಗಂಟೆವರೆಗೂ ಪ್ಯಾರಾಗ್ಲೈಡಿಂಗ್ ಮಾಡಬಹುದಾಗಿದೆ. ಪ್ರವಾಸಿಗರು ತಲಾ ಮೂರು ಸಾವಿರ ರೂಪಾಯಿ ಫೀಸ್ ನೀಡಿ ಹಕ್ಕಿಯಂತೆ ಆಕಾಶದಲ್ಲಿ ಹಾರಾಡಬಹುದಾಗಿದೆ. ಸಂಜೆಯಂತೂ... ಮೇಲಿನಿಂದ ಆದಿಯೋಗಿ ಪ್ರತಿಮೆ ನೋಡುವ ಸೌಭಾಗ್ಯ ಒಂದೆಡೆಯಾದ್ರೆ.... ಮತ್ತೊಂದೆಡೆ ಪ್ರಕೃತಿಯ ವಿಹಂಗಮ ನೋಟ ಮನಸೆಳೆಯುತ್ತೆ.

4 / 6
ಇನ್ನು ಸಾಮಾಜಿಕ ಜಾಲತಾಣದಲ್ಲಿ ಪ್ಯಾರಾಗ್ಲೈಡಿಂಗ್ ದೃಶ್ಯಗಳನ್ನು ನೋಡಿ ಆಕರ್ಷಣೆಗೆ ಒಳಗಾಗ್ತಿರುವ ಪ್ರವಾಸಿಗರು, ಪ್ರತಿದಿನ ಬೆಂಗಳೂರಿನಿಂದ ಆಗಮಿಸಿ ಪ್ಯಾರಾಗ್ಲೈಡಿಂಗ್ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ಪ್ಯಾರಾಗ್ಲೈಡಿಂಗ್ ದೃಶ್ಯಗಳನ್ನು ನೋಡಿ ಆಕರ್ಷಣೆಗೆ ಒಳಗಾಗ್ತಿರುವ ಪ್ರವಾಸಿಗರು, ಪ್ರತಿದಿನ ಬೆಂಗಳೂರಿನಿಂದ ಆಗಮಿಸಿ ಪ್ಯಾರಾಗ್ಲೈಡಿಂಗ್ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ.

5 / 6
ಮತ್ತೊಂದೆಡೆ ಆದಿಯೋಗಿ ಪ್ರತಿಮೆ ನೋಡಲು ಇಶಾ ಫೌಂಡೇಷನ್ ಗೆ ಬರುವ ಪ್ರವಾಸಿಗರು ಸಹ ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿ ಪ್ರತಿಮೆ ನೋಡಿ ಕಣ್ತುಂಬಿಕೊಳ್ತಿದ್ದಾರೆ.

ಮತ್ತೊಂದೆಡೆ ಆದಿಯೋಗಿ ಪ್ರತಿಮೆ ನೋಡಲು ಇಶಾ ಫೌಂಡೇಷನ್ ಗೆ ಬರುವ ಪ್ರವಾಸಿಗರು ಸಹ ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿ ಪ್ರತಿಮೆ ನೋಡಿ ಕಣ್ತುಂಬಿಕೊಳ್ತಿದ್ದಾರೆ.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ