AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರಿಗೆ ಹೊಸ ಆಕರ್ಷಣೆ! ಪ್ಯಾರಾಗ್ಲೈಡ್‌ ಮಾಡುತ್ತಾ ಆದಿಯೋಗಿ ಪ್ರತಿಮೆ ನೋಡುತ್ತಾ ಸುಂದರ ಸೂರ್ಯಾಸ್ತ ಕಣ್ತುಂಬಿಕೊಳ್ಳಿ

ಅದು ಹೇಳಿ ಕೇಳಿ ರಾಜಧಾನಿ ಬೆಂಗಳೂರಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ. ಅಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ ನೋಡುವುದೆ ಒಂಥರ ಚೆಂದ, ಇನ್ನು ಆಕಾಶದೆತ್ತರ ಬೆಳೆದು ನಿಂತಿರುವ ಆದಿಯೋಗಿಯನ್ನು ಆಕಾಶದಲ್ಲಿ ಹಾರಾಡುತ್ತಾ ನೋಡುವುದು ಅಂದ್ರೆ ಕೇಳಬೇಕಾ!? ಹೌದು! ಪ್ಯಾರಾಗ್ಲೈಡ್‌ ಮೂಲಕ ಹಾರಾಡುತ್ತಾ... ಈಗ ಆದಿಯೋಗಿ ಪ್ರತಿಮೆ ನೋಡಬಹುದಾಗಿದೆ. ಈ ಕುರಿತು ಒಂದು ವರದಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 05, 2024 | 10:13 AM

Share
ಅದು ಹೇಳಿ ಕೇಳಿ ರಾಜಧಾನಿ ಬೆಂಗಳೂರಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ. ಅಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ ನೋಡುವುದೆ ಒಂಥರ ಚೆಂದ, ಇನ್ನು ಆಕಾಶದೆತ್ತರ ಬೆಳೆದು ನಿಂತಿರುವ ಆದಿಯೋಗಿಯನ್ನು ಆಕಾಶದಲ್ಲಿ ಹಾರಾಡುತ್ತಾ ನೋಡುವುದು ಅಂದ್ರೆ ಕೇಳಬೇಕಾ!? ಹೌದು! ಪ್ಯಾರಾಗ್ಲೈಡ್‌ ಮೂಲಕ ಹಾರಾಡುತ್ತಾ... ಈಗ ಆದಿಯೋಗಿ ಪ್ರತಿಮೆ ನೋಡಬಹುದಾಗಿದೆ. ಈ ಕುರಿತು ಒಂದು ವರದಿ.

ಅದು ಹೇಳಿ ಕೇಳಿ ರಾಜಧಾನಿ ಬೆಂಗಳೂರಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ. ಅಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ ನೋಡುವುದೆ ಒಂಥರ ಚೆಂದ, ಇನ್ನು ಆಕಾಶದೆತ್ತರ ಬೆಳೆದು ನಿಂತಿರುವ ಆದಿಯೋಗಿಯನ್ನು ಆಕಾಶದಲ್ಲಿ ಹಾರಾಡುತ್ತಾ ನೋಡುವುದು ಅಂದ್ರೆ ಕೇಳಬೇಕಾ!? ಹೌದು! ಪ್ಯಾರಾಗ್ಲೈಡ್‌ ಮೂಲಕ ಹಾರಾಡುತ್ತಾ... ಈಗ ಆದಿಯೋಗಿ ಪ್ರತಿಮೆ ನೋಡಬಹುದಾಗಿದೆ. ಈ ಕುರಿತು ಒಂದು ವರದಿ.

1 / 6
ಪ್ರವಾಸಿಗರು ಹಕ್ಕಿಯಂತೆ ಹಾರಾಡುತ್ತಾ... ಕೆಳಗೆ ಇರುವ 112 ಅಡಿಗಳ ಆದಿಯೋಗಿ ಪ್ರತಿಮೆಯನ್ನು ನೋಡುತ್ತಾ... ಸುಂದರ ಸೂರ್ಯಾಸ್ತ ನೋಡುತ್ತಾ... ಮೊಬೈಲ್ ಸೆಲ್ಪಿ ಸ್ಟಿಕ್ ಹಿಡಿದು ಎಂಜಾಯ್ ಮಾಡುತ್ತಿರುವುದು ಚಿಕ್ಕಬಳ್ಳಾಪುರ ತಾಲೂಕಿನ ಇಶಾ ಫೌಂಡೇಷನ್ ನ ಅವಲಗುರ್ಕಿ ಗ್ರಾಮದ ಬಳಿ.

ಪ್ರವಾಸಿಗರು ಹಕ್ಕಿಯಂತೆ ಹಾರಾಡುತ್ತಾ... ಕೆಳಗೆ ಇರುವ 112 ಅಡಿಗಳ ಆದಿಯೋಗಿ ಪ್ರತಿಮೆಯನ್ನು ನೋಡುತ್ತಾ... ಸುಂದರ ಸೂರ್ಯಾಸ್ತ ನೋಡುತ್ತಾ... ಮೊಬೈಲ್ ಸೆಲ್ಪಿ ಸ್ಟಿಕ್ ಹಿಡಿದು ಎಂಜಾಯ್ ಮಾಡುತ್ತಿರುವುದು ಚಿಕ್ಕಬಳ್ಳಾಪುರ ತಾಲೂಕಿನ ಇಶಾ ಫೌಂಡೇಷನ್ ನ ಅವಲಗುರ್ಕಿ ಗ್ರಾಮದ ಬಳಿ.

2 / 6
ಸ್ಕೈ ಬರ್ಡ್ ಅಡ್ವಂಚರ್ ಸ್ಪೋರ್ಟ್ಸ್ ಸಂಸ್ಥೆಯೊಂದು ಇದೇ ಪ್ರಥಮ ಬಾರಿಗೆ ಇಶಾ  ಫೌಂಡೇಷನ್ ನ ಬಳಿ ಪ್ರವಾಸಿಗರಿಗೆ ಪ್ಯಾರಾಗ್ಲೈಡಿಂಗ್ ಗೆ ಅವಕಾಶ ಮಾಡಿಕೊಟ್ಟಿದೆ. ಸಾರ್ವಜನಿಕರು  5 ನಿಮಿಷದಿಂದ 8 ನಿಮಿಷದ ವರೆಗೂ ಆಕಾಶದಲ್ಲಿ ಹಾರಾಡಬಹುದಾಗಿದೆ.

ಸ್ಕೈ ಬರ್ಡ್ ಅಡ್ವಂಚರ್ ಸ್ಪೋರ್ಟ್ಸ್ ಸಂಸ್ಥೆಯೊಂದು ಇದೇ ಪ್ರಥಮ ಬಾರಿಗೆ ಇಶಾ ಫೌಂಡೇಷನ್ ನ ಬಳಿ ಪ್ರವಾಸಿಗರಿಗೆ ಪ್ಯಾರಾಗ್ಲೈಡಿಂಗ್ ಗೆ ಅವಕಾಶ ಮಾಡಿಕೊಟ್ಟಿದೆ. ಸಾರ್ವಜನಿಕರು 5 ನಿಮಿಷದಿಂದ 8 ನಿಮಿಷದ ವರೆಗೂ ಆಕಾಶದಲ್ಲಿ ಹಾರಾಡಬಹುದಾಗಿದೆ.

3 / 6
ಪ್ರತಿದಿನ ಬೆಳಿಗಿನ ವೇಳೆ ಆರು ಗಂಟೆಯಿಂದ ಹತ್ತು ಗಂಟೆವರೆಗೂ ಹಾಗೂ ಸಂಜೆ ನಾಲ್ಕು ಗಂಟೆಯಿಂದ ಆರು ಗಂಟೆವರೆಗೂ ಪ್ಯಾರಾಗ್ಲೈಡಿಂಗ್ ಮಾಡಬಹುದಾಗಿದೆ. ಪ್ರವಾಸಿಗರು ತಲಾ ಮೂರು ಸಾವಿರ ರೂಪಾಯಿ ಫೀಸ್ ನೀಡಿ ಹಕ್ಕಿಯಂತೆ ಆಕಾಶದಲ್ಲಿ ಹಾರಾಡಬಹುದಾಗಿದೆ. ಸಂಜೆಯಂತೂ... ಮೇಲಿನಿಂದ ಆದಿಯೋಗಿ ಪ್ರತಿಮೆ ನೋಡುವ ಸೌಭಾಗ್ಯ ಒಂದೆಡೆಯಾದ್ರೆ.... ಮತ್ತೊಂದೆಡೆ ಪ್ರಕೃತಿಯ ವಿಹಂಗಮ ನೋಟ ಮನಸೆಳೆಯುತ್ತೆ.

ಪ್ರತಿದಿನ ಬೆಳಿಗಿನ ವೇಳೆ ಆರು ಗಂಟೆಯಿಂದ ಹತ್ತು ಗಂಟೆವರೆಗೂ ಹಾಗೂ ಸಂಜೆ ನಾಲ್ಕು ಗಂಟೆಯಿಂದ ಆರು ಗಂಟೆವರೆಗೂ ಪ್ಯಾರಾಗ್ಲೈಡಿಂಗ್ ಮಾಡಬಹುದಾಗಿದೆ. ಪ್ರವಾಸಿಗರು ತಲಾ ಮೂರು ಸಾವಿರ ರೂಪಾಯಿ ಫೀಸ್ ನೀಡಿ ಹಕ್ಕಿಯಂತೆ ಆಕಾಶದಲ್ಲಿ ಹಾರಾಡಬಹುದಾಗಿದೆ. ಸಂಜೆಯಂತೂ... ಮೇಲಿನಿಂದ ಆದಿಯೋಗಿ ಪ್ರತಿಮೆ ನೋಡುವ ಸೌಭಾಗ್ಯ ಒಂದೆಡೆಯಾದ್ರೆ.... ಮತ್ತೊಂದೆಡೆ ಪ್ರಕೃತಿಯ ವಿಹಂಗಮ ನೋಟ ಮನಸೆಳೆಯುತ್ತೆ.

4 / 6
ಇನ್ನು ಸಾಮಾಜಿಕ ಜಾಲತಾಣದಲ್ಲಿ ಪ್ಯಾರಾಗ್ಲೈಡಿಂಗ್ ದೃಶ್ಯಗಳನ್ನು ನೋಡಿ ಆಕರ್ಷಣೆಗೆ ಒಳಗಾಗ್ತಿರುವ ಪ್ರವಾಸಿಗರು, ಪ್ರತಿದಿನ ಬೆಂಗಳೂರಿನಿಂದ ಆಗಮಿಸಿ ಪ್ಯಾರಾಗ್ಲೈಡಿಂಗ್ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ಪ್ಯಾರಾಗ್ಲೈಡಿಂಗ್ ದೃಶ್ಯಗಳನ್ನು ನೋಡಿ ಆಕರ್ಷಣೆಗೆ ಒಳಗಾಗ್ತಿರುವ ಪ್ರವಾಸಿಗರು, ಪ್ರತಿದಿನ ಬೆಂಗಳೂರಿನಿಂದ ಆಗಮಿಸಿ ಪ್ಯಾರಾಗ್ಲೈಡಿಂಗ್ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ.

5 / 6
ಮತ್ತೊಂದೆಡೆ ಆದಿಯೋಗಿ ಪ್ರತಿಮೆ ನೋಡಲು ಇಶಾ ಫೌಂಡೇಷನ್ ಗೆ ಬರುವ ಪ್ರವಾಸಿಗರು ಸಹ ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿ ಪ್ರತಿಮೆ ನೋಡಿ ಕಣ್ತುಂಬಿಕೊಳ್ತಿದ್ದಾರೆ.

ಮತ್ತೊಂದೆಡೆ ಆದಿಯೋಗಿ ಪ್ರತಿಮೆ ನೋಡಲು ಇಶಾ ಫೌಂಡೇಷನ್ ಗೆ ಬರುವ ಪ್ರವಾಸಿಗರು ಸಹ ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿ ಪ್ರತಿಮೆ ನೋಡಿ ಕಣ್ತುಂಬಿಕೊಳ್ತಿದ್ದಾರೆ.

6 / 6
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ