AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ‘ಲವ್ ಕೇಸ್’ ಸಿನಿಮಾ ಮುಹೂರ್ತ

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ‘ಲವ್ ಕೇಸ್’ ಸಿನಿಮಾದ ಮುಹೂರ್ತ ಸಮಾರಂಭದ ಫೋಟೋಗಳು ಇಲ್ಲಿವೆ. ಸುಧಾರಾಣಿ, ಶ್ರೀನಗರ ಕಿಟ್ಟಿ, ನಾಗಭೂಷಣ್, ಪ್ರಮೋದ್ ಶೆಟ್ಟಿ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದರು. ‘ಮಹಾನಟಿ’ ಖ್ಯಾತಿಯ ವಂಶಿ, ‘ಸಹಿಪ್ರಾ ಶಾಲೆ’ ಸಿನಿಮಾ ಖ್ಯಾತಿಯ ರಂಜನ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Nov 07, 2025 | 6:58 PM

Share
ಮೋಹನ್ ಬಾಬು ಅವರು ‘ಎಂ.ಬಿ. ಕ್ರಿಯೇಷನ್ಸ್’ ಸಂಸ್ಥೆಯ ಮೂಲಕ ‘ಲವ್ ಕೇಸ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೈಶ್ ನಿರ್ದೇಶನದ ಈ ಸಿನಿಮಾದ ಮುಹೂರ್ತ ಇಂದು (ನ.7) ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ‌ ನಡೆಯಿತು.

ಮೋಹನ್ ಬಾಬು ಅವರು ‘ಎಂ.ಬಿ. ಕ್ರಿಯೇಷನ್ಸ್’ ಸಂಸ್ಥೆಯ ಮೂಲಕ ‘ಲವ್ ಕೇಸ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೈಶ್ ನಿರ್ದೇಶನದ ಈ ಸಿನಿಮಾದ ಮುಹೂರ್ತ ಇಂದು (ನ.7) ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ‌ ನಡೆಯಿತು.

1 / 5
ಸುಧಾರಾಣಿ, ಶ್ರೀನಗರ ಕಿಟ್ಟಿ, ಸಾಯಿಕುಮಾರ್, ನಾಗಭೂಷಣ, ಪ್ರಮೋದ್ ಶೆಟ್ಟಿ, ‘ಮಹಾನಟಿ’ ರಿಯಾಲಿಟಿ ಶೋ ಖ್ಯಾತಿಯ ವಂಶಿ, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಖ್ಯಾತಿಯ ರಂಜನ್ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಸುಧಾರಾಣಿ, ಶ್ರೀನಗರ ಕಿಟ್ಟಿ, ಸಾಯಿಕುಮಾರ್, ನಾಗಭೂಷಣ, ಪ್ರಮೋದ್ ಶೆಟ್ಟಿ, ‘ಮಹಾನಟಿ’ ರಿಯಾಲಿಟಿ ಶೋ ಖ್ಯಾತಿಯ ವಂಶಿ, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಖ್ಯಾತಿಯ ರಂಜನ್ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

2 / 5
‘ಲವ್ ಕೇಸ್’ ಸಿನಿಮಾದ ಶೀರ್ಷಿಕೆಗೆ ‘ಪ್ಯೂರ್ ಲವ್ ಸ್ಟೋರಿ’ ಎಂಬ ಅಡಿ ಬರಹವಿದೆ.‌ ವಿ. ಹರಿಕೃಷ್ಣ ಅವರ ಪುತ್ರ ಆದಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಮಾಸ್ತಿ ಅವರ ಸಂಭಾಷಣೆ, ಅನುಕೃಷ್ಣ ಸಂಕಲನ ಈ ಚಿತ್ರಕ್ಕಿದೆ.

‘ಲವ್ ಕೇಸ್’ ಸಿನಿಮಾದ ಶೀರ್ಷಿಕೆಗೆ ‘ಪ್ಯೂರ್ ಲವ್ ಸ್ಟೋರಿ’ ಎಂಬ ಅಡಿ ಬರಹವಿದೆ.‌ ವಿ. ಹರಿಕೃಷ್ಣ ಅವರ ಪುತ್ರ ಆದಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಮಾಸ್ತಿ ಅವರ ಸಂಭಾಷಣೆ, ಅನುಕೃಷ್ಣ ಸಂಕಲನ ಈ ಚಿತ್ರಕ್ಕಿದೆ.

3 / 5
‘ಲವ್ ಕೇಸ್’ ಸಿನಿಮಾಗೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಮುಹೂರ್ತದ ವೇಳೆ ಚಿತ್ರದ ಶೀರ್ಷಿಕೆಯನ್ನ ಚಿಂತಾಮಣಿ ಮಾಜಿ ಶಾಸಕ ಜೆ.ಕೆ. ಕೃಷ್ಣಾ ರೆಡ್ಡಿ ಅವರು ಅನಾವರಣ ಮಾಡಿದರು.

‘ಲವ್ ಕೇಸ್’ ಸಿನಿಮಾಗೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಮುಹೂರ್ತದ ವೇಳೆ ಚಿತ್ರದ ಶೀರ್ಷಿಕೆಯನ್ನ ಚಿಂತಾಮಣಿ ಮಾಜಿ ಶಾಸಕ ಜೆ.ಕೆ. ಕೃಷ್ಣಾ ರೆಡ್ಡಿ ಅವರು ಅನಾವರಣ ಮಾಡಿದರು.

4 / 5
ವೇದಿಕೆಯಲ್ಲಿ ಹಿರಿಯ ನಟಿ ಸುಧಾರಾಣಿ , ಶ್ರೀನಗರ ಕಿಟ್ಟಿ, ನಾಗಭೂಷಣ, ಮಾಸ್ತಿ, ನಿರ್ದೇಶಕ ಜೈಶ್ ಅವರು ಮಾತಾಡಿದರು. 6 ತಿಂಗಳುಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.

ವೇದಿಕೆಯಲ್ಲಿ ಹಿರಿಯ ನಟಿ ಸುಧಾರಾಣಿ , ಶ್ರೀನಗರ ಕಿಟ್ಟಿ, ನಾಗಭೂಷಣ, ಮಾಸ್ತಿ, ನಿರ್ದೇಶಕ ಜೈಶ್ ಅವರು ಮಾತಾಡಿದರು. 6 ತಿಂಗಳುಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.

5 / 5
Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!