AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ‘ಲವ್ ಕೇಸ್’ ಸಿನಿಮಾ ಮುಹೂರ್ತ

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ‘ಲವ್ ಕೇಸ್’ ಸಿನಿಮಾದ ಮುಹೂರ್ತ ಸಮಾರಂಭದ ಫೋಟೋಗಳು ಇಲ್ಲಿವೆ. ಸುಧಾರಾಣಿ, ಶ್ರೀನಗರ ಕಿಟ್ಟಿ, ನಾಗಭೂಷಣ್, ಪ್ರಮೋದ್ ಶೆಟ್ಟಿ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದರು. ‘ಮಹಾನಟಿ’ ಖ್ಯಾತಿಯ ವಂಶಿ, ‘ಸಹಿಪ್ರಾ ಶಾಲೆ’ ಸಿನಿಮಾ ಖ್ಯಾತಿಯ ರಂಜನ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Nov 07, 2025 | 6:58 PM

Share
ಮೋಹನ್ ಬಾಬು ಅವರು ‘ಎಂ.ಬಿ. ಕ್ರಿಯೇಷನ್ಸ್’ ಸಂಸ್ಥೆಯ ಮೂಲಕ ‘ಲವ್ ಕೇಸ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೈಶ್ ನಿರ್ದೇಶನದ ಈ ಸಿನಿಮಾದ ಮುಹೂರ್ತ ಇಂದು (ನ.7) ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ‌ ನಡೆಯಿತು.

ಮೋಹನ್ ಬಾಬು ಅವರು ‘ಎಂ.ಬಿ. ಕ್ರಿಯೇಷನ್ಸ್’ ಸಂಸ್ಥೆಯ ಮೂಲಕ ‘ಲವ್ ಕೇಸ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೈಶ್ ನಿರ್ದೇಶನದ ಈ ಸಿನಿಮಾದ ಮುಹೂರ್ತ ಇಂದು (ನ.7) ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ‌ ನಡೆಯಿತು.

1 / 5
ಸುಧಾರಾಣಿ, ಶ್ರೀನಗರ ಕಿಟ್ಟಿ, ಸಾಯಿಕುಮಾರ್, ನಾಗಭೂಷಣ, ಪ್ರಮೋದ್ ಶೆಟ್ಟಿ, ‘ಮಹಾನಟಿ’ ರಿಯಾಲಿಟಿ ಶೋ ಖ್ಯಾತಿಯ ವಂಶಿ, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಖ್ಯಾತಿಯ ರಂಜನ್ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಸುಧಾರಾಣಿ, ಶ್ರೀನಗರ ಕಿಟ್ಟಿ, ಸಾಯಿಕುಮಾರ್, ನಾಗಭೂಷಣ, ಪ್ರಮೋದ್ ಶೆಟ್ಟಿ, ‘ಮಹಾನಟಿ’ ರಿಯಾಲಿಟಿ ಶೋ ಖ್ಯಾತಿಯ ವಂಶಿ, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಖ್ಯಾತಿಯ ರಂಜನ್ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

2 / 5
‘ಲವ್ ಕೇಸ್’ ಸಿನಿಮಾದ ಶೀರ್ಷಿಕೆಗೆ ‘ಪ್ಯೂರ್ ಲವ್ ಸ್ಟೋರಿ’ ಎಂಬ ಅಡಿ ಬರಹವಿದೆ.‌ ವಿ. ಹರಿಕೃಷ್ಣ ಅವರ ಪುತ್ರ ಆದಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಮಾಸ್ತಿ ಅವರ ಸಂಭಾಷಣೆ, ಅನುಕೃಷ್ಣ ಸಂಕಲನ ಈ ಚಿತ್ರಕ್ಕಿದೆ.

‘ಲವ್ ಕೇಸ್’ ಸಿನಿಮಾದ ಶೀರ್ಷಿಕೆಗೆ ‘ಪ್ಯೂರ್ ಲವ್ ಸ್ಟೋರಿ’ ಎಂಬ ಅಡಿ ಬರಹವಿದೆ.‌ ವಿ. ಹರಿಕೃಷ್ಣ ಅವರ ಪುತ್ರ ಆದಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಮಾಸ್ತಿ ಅವರ ಸಂಭಾಷಣೆ, ಅನುಕೃಷ್ಣ ಸಂಕಲನ ಈ ಚಿತ್ರಕ್ಕಿದೆ.

3 / 5
‘ಲವ್ ಕೇಸ್’ ಸಿನಿಮಾಗೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಮುಹೂರ್ತದ ವೇಳೆ ಚಿತ್ರದ ಶೀರ್ಷಿಕೆಯನ್ನ ಚಿಂತಾಮಣಿ ಮಾಜಿ ಶಾಸಕ ಜೆ.ಕೆ. ಕೃಷ್ಣಾ ರೆಡ್ಡಿ ಅವರು ಅನಾವರಣ ಮಾಡಿದರು.

‘ಲವ್ ಕೇಸ್’ ಸಿನಿಮಾಗೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಮುಹೂರ್ತದ ವೇಳೆ ಚಿತ್ರದ ಶೀರ್ಷಿಕೆಯನ್ನ ಚಿಂತಾಮಣಿ ಮಾಜಿ ಶಾಸಕ ಜೆ.ಕೆ. ಕೃಷ್ಣಾ ರೆಡ್ಡಿ ಅವರು ಅನಾವರಣ ಮಾಡಿದರು.

4 / 5
ವೇದಿಕೆಯಲ್ಲಿ ಹಿರಿಯ ನಟಿ ಸುಧಾರಾಣಿ , ಶ್ರೀನಗರ ಕಿಟ್ಟಿ, ನಾಗಭೂಷಣ, ಮಾಸ್ತಿ, ನಿರ್ದೇಶಕ ಜೈಶ್ ಅವರು ಮಾತಾಡಿದರು. 6 ತಿಂಗಳುಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.

ವೇದಿಕೆಯಲ್ಲಿ ಹಿರಿಯ ನಟಿ ಸುಧಾರಾಣಿ , ಶ್ರೀನಗರ ಕಿಟ್ಟಿ, ನಾಗಭೂಷಣ, ಮಾಸ್ತಿ, ನಿರ್ದೇಶಕ ಜೈಶ್ ಅವರು ಮಾತಾಡಿದರು. 6 ತಿಂಗಳುಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!