AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ‘ಲವ್ ಕೇಸ್’ ಸಿನಿಮಾ ಮುಹೂರ್ತ

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ‘ಲವ್ ಕೇಸ್’ ಸಿನಿಮಾದ ಮುಹೂರ್ತ ಸಮಾರಂಭದ ಫೋಟೋಗಳು ಇಲ್ಲಿವೆ. ಸುಧಾರಾಣಿ, ಶ್ರೀನಗರ ಕಿಟ್ಟಿ, ನಾಗಭೂಷಣ್, ಪ್ರಮೋದ್ ಶೆಟ್ಟಿ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದರು. ‘ಮಹಾನಟಿ’ ಖ್ಯಾತಿಯ ವಂಶಿ, ‘ಸಹಿಪ್ರಾ ಶಾಲೆ’ ಸಿನಿಮಾ ಖ್ಯಾತಿಯ ರಂಜನ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Nov 07, 2025 | 6:58 PM

Share
ಮೋಹನ್ ಬಾಬು ಅವರು ‘ಎಂ.ಬಿ. ಕ್ರಿಯೇಷನ್ಸ್’ ಸಂಸ್ಥೆಯ ಮೂಲಕ ‘ಲವ್ ಕೇಸ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೈಶ್ ನಿರ್ದೇಶನದ ಈ ಸಿನಿಮಾದ ಮುಹೂರ್ತ ಇಂದು (ನ.7) ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ‌ ನಡೆಯಿತು.

ಮೋಹನ್ ಬಾಬು ಅವರು ‘ಎಂ.ಬಿ. ಕ್ರಿಯೇಷನ್ಸ್’ ಸಂಸ್ಥೆಯ ಮೂಲಕ ‘ಲವ್ ಕೇಸ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೈಶ್ ನಿರ್ದೇಶನದ ಈ ಸಿನಿಮಾದ ಮುಹೂರ್ತ ಇಂದು (ನ.7) ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ‌ ನಡೆಯಿತು.

1 / 5
ಸುಧಾರಾಣಿ, ಶ್ರೀನಗರ ಕಿಟ್ಟಿ, ಸಾಯಿಕುಮಾರ್, ನಾಗಭೂಷಣ, ಪ್ರಮೋದ್ ಶೆಟ್ಟಿ, ‘ಮಹಾನಟಿ’ ರಿಯಾಲಿಟಿ ಶೋ ಖ್ಯಾತಿಯ ವಂಶಿ, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಖ್ಯಾತಿಯ ರಂಜನ್ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಸುಧಾರಾಣಿ, ಶ್ರೀನಗರ ಕಿಟ್ಟಿ, ಸಾಯಿಕುಮಾರ್, ನಾಗಭೂಷಣ, ಪ್ರಮೋದ್ ಶೆಟ್ಟಿ, ‘ಮಹಾನಟಿ’ ರಿಯಾಲಿಟಿ ಶೋ ಖ್ಯಾತಿಯ ವಂಶಿ, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಖ್ಯಾತಿಯ ರಂಜನ್ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

2 / 5
‘ಲವ್ ಕೇಸ್’ ಸಿನಿಮಾದ ಶೀರ್ಷಿಕೆಗೆ ‘ಪ್ಯೂರ್ ಲವ್ ಸ್ಟೋರಿ’ ಎಂಬ ಅಡಿ ಬರಹವಿದೆ.‌ ವಿ. ಹರಿಕೃಷ್ಣ ಅವರ ಪುತ್ರ ಆದಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಮಾಸ್ತಿ ಅವರ ಸಂಭಾಷಣೆ, ಅನುಕೃಷ್ಣ ಸಂಕಲನ ಈ ಚಿತ್ರಕ್ಕಿದೆ.

‘ಲವ್ ಕೇಸ್’ ಸಿನಿಮಾದ ಶೀರ್ಷಿಕೆಗೆ ‘ಪ್ಯೂರ್ ಲವ್ ಸ್ಟೋರಿ’ ಎಂಬ ಅಡಿ ಬರಹವಿದೆ.‌ ವಿ. ಹರಿಕೃಷ್ಣ ಅವರ ಪುತ್ರ ಆದಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಮಾಸ್ತಿ ಅವರ ಸಂಭಾಷಣೆ, ಅನುಕೃಷ್ಣ ಸಂಕಲನ ಈ ಚಿತ್ರಕ್ಕಿದೆ.

3 / 5
‘ಲವ್ ಕೇಸ್’ ಸಿನಿಮಾಗೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಮುಹೂರ್ತದ ವೇಳೆ ಚಿತ್ರದ ಶೀರ್ಷಿಕೆಯನ್ನ ಚಿಂತಾಮಣಿ ಮಾಜಿ ಶಾಸಕ ಜೆ.ಕೆ. ಕೃಷ್ಣಾ ರೆಡ್ಡಿ ಅವರು ಅನಾವರಣ ಮಾಡಿದರು.

‘ಲವ್ ಕೇಸ್’ ಸಿನಿಮಾಗೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಮುಹೂರ್ತದ ವೇಳೆ ಚಿತ್ರದ ಶೀರ್ಷಿಕೆಯನ್ನ ಚಿಂತಾಮಣಿ ಮಾಜಿ ಶಾಸಕ ಜೆ.ಕೆ. ಕೃಷ್ಣಾ ರೆಡ್ಡಿ ಅವರು ಅನಾವರಣ ಮಾಡಿದರು.

4 / 5
ವೇದಿಕೆಯಲ್ಲಿ ಹಿರಿಯ ನಟಿ ಸುಧಾರಾಣಿ , ಶ್ರೀನಗರ ಕಿಟ್ಟಿ, ನಾಗಭೂಷಣ, ಮಾಸ್ತಿ, ನಿರ್ದೇಶಕ ಜೈಶ್ ಅವರು ಮಾತಾಡಿದರು. 6 ತಿಂಗಳುಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.

ವೇದಿಕೆಯಲ್ಲಿ ಹಿರಿಯ ನಟಿ ಸುಧಾರಾಣಿ , ಶ್ರೀನಗರ ಕಿಟ್ಟಿ, ನಾಗಭೂಷಣ, ಮಾಸ್ತಿ, ನಿರ್ದೇಶಕ ಜೈಶ್ ಅವರು ಮಾತಾಡಿದರು. 6 ತಿಂಗಳುಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.

5 / 5
Follow Us
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ