AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spider: ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆ

ತುಮಕೂರು ಜಿಲ್ಲೆಯ ದೇವರಾಯನದುರ್ಗದ ಬಳಿಯ ಜಯಮಂಗಲಿ ನದಿ ಉಗಮ ಸ್ಥಾನದ ಬಳಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಮೊದಲಿಗೆ 2023ರ ಏಪ್ರಿಲ್ ತಿಂಗಳಿನಲ್ಲಿ ವೈಲ್ಡ್ ಲೈಫ್ ಅವರ್ನೇಸ್ ನೇಚರ್ ತಂಡ ಇದನ್ನು ಪತ್ತೆ ಮಾಡಿತ್ತು. ಸಂಶೋಧಕರು ಜೇಡಕ್ಕೆ ಸ್ಥಳೀಯ ಹೆಸರೇ ನಾಮಕರಣ ಮಾಡಿದ್ದಾರೆ. "ತೆಂಕಣ ಜಯಮಂಗಲಿ" ಜೇಡ ಎಂಬ ಹೆಸರಿಡಲಾಗಿದೆ.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಆಯೇಷಾ ಬಾನು|

Updated on:Oct 13, 2024 | 12:54 PM

Share
ತುಮಕೂರಿನ ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಕಪ್ಪು-ಬಿಳಿ ಬಣ್ಣದಲ್ಲಿ ಕಂಡುಬರುವ ಈ ಜೇಡ ಕಳೆದ ಒಂದೂವರೆ ವರ್ಷದ ಹಿಂದೆ ಪ್ರಾರಂಭವಾದ ಸಂಶೋಧನೆ ವೇಳೆ ಹೊಸ ಪ್ರಭೇದದ ಜೇಡ ಪತ್ತೆಯಾಗಿತ್ತು.

ತುಮಕೂರಿನ ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಕಪ್ಪು-ಬಿಳಿ ಬಣ್ಣದಲ್ಲಿ ಕಂಡುಬರುವ ಈ ಜೇಡ ಕಳೆದ ಒಂದೂವರೆ ವರ್ಷದ ಹಿಂದೆ ಪ್ರಾರಂಭವಾದ ಸಂಶೋಧನೆ ವೇಳೆ ಹೊಸ ಪ್ರಭೇದದ ಜೇಡ ಪತ್ತೆಯಾಗಿತ್ತು.

1 / 5
ತುಮಕೂರು ಜಿಲ್ಲೆಯ ದೇವರಾಯನದುರ್ಗದ ಬಳಿಯ ಜಯಮಂಗಲಿ ನದಿ ಉಗಮ ಸ್ಥಾನದ ಬಳಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಮೊದಲಿಗೆ 2023ರ ಏಪ್ರಿಲ್ ತಿಂಗಳಿನಲ್ಲಿ ವೈಲ್ಡ್ ಲೈಫ್ ಅವರ್ನೇಸ್ ನೇಚರ್ ತಂಡ ಇದನ್ನು ಪತ್ತೆ ಮಾಡಿತ್ತು.

ತುಮಕೂರು ಜಿಲ್ಲೆಯ ದೇವರಾಯನದುರ್ಗದ ಬಳಿಯ ಜಯಮಂಗಲಿ ನದಿ ಉಗಮ ಸ್ಥಾನದ ಬಳಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಮೊದಲಿಗೆ 2023ರ ಏಪ್ರಿಲ್ ತಿಂಗಳಿನಲ್ಲಿ ವೈಲ್ಡ್ ಲೈಫ್ ಅವರ್ನೇಸ್ ನೇಚರ್ ತಂಡ ಇದನ್ನು ಪತ್ತೆ ಮಾಡಿತ್ತು.

2 / 5
ಸಂಶೋಧಕರು ಜೇಡಕ್ಕೆ ಸ್ಥಳೀಯ ಹೆಸರೇ ನಾಮಕರಣ ಮಾಡಿದ್ದಾರೆ. "ತೆಂಕಣ ಜಯಮಂಗಲಿ" ಜೇಡ ಎಂಬ ಹೆಸರಿಡಲಾಗಿದೆ. ಪ್ರಭೇದವಷ್ಟೇ ಅಲ್ಲದೆ ಇದರ ಜೀನಸ್ ಕೂಡ ವಿಜ್ಞಾನ ಲೋಕಕ್ಕೆ ಹೊಸದು.

ಸಂಶೋಧಕರು ಜೇಡಕ್ಕೆ ಸ್ಥಳೀಯ ಹೆಸರೇ ನಾಮಕರಣ ಮಾಡಿದ್ದಾರೆ. "ತೆಂಕಣ ಜಯಮಂಗಲಿ" ಜೇಡ ಎಂಬ ಹೆಸರಿಡಲಾಗಿದೆ. ಪ್ರಭೇದವಷ್ಟೇ ಅಲ್ಲದೆ ಇದರ ಜೀನಸ್ ಕೂಡ ವಿಜ್ಞಾನ ಲೋಕಕ್ಕೆ ಹೊಸದು.

3 / 5
ದೇವರಾಯನ ದುರ್ಗ ಕೇವಲ ಪುಣ್ಯ ಕ್ಷೇತ್ರವಷ್ಟೇ ಅಲ್ಲದೆ ಜೀವವೈವಿಧ್ಯತೆಯ ತಾಣ ಎನ್ನುತ್ತಾರೆ ಸಂಶೋಧಕ ಲೋಹಿತ್. ಬೆಂಗಳೂರಿನ ರಾಷ್ಟ್ರೀಯ ಜೈವಿಕ ವಿಜ್ಲಾನ ಕೇಂದ್ರ ಮತ್ತು ಯೂನಿವರ್ಸಿಟಿ ಆಪ್ ಬ್ರಿಟೀಷ್ ಕೊಲಾಂಬಿಯಾ ಲ್ಯಾಬ್ ನ ಸಹಯೊಗದೊಂದಿಗೆ ಹೊಸ ಪ್ರಭೇದ ಗುರುತಿಸುವಿಕೆ ಕಾರ್ಯ ನಡೆಯುತ್ತಿದೆ.

ದೇವರಾಯನ ದುರ್ಗ ಕೇವಲ ಪುಣ್ಯ ಕ್ಷೇತ್ರವಷ್ಟೇ ಅಲ್ಲದೆ ಜೀವವೈವಿಧ್ಯತೆಯ ತಾಣ ಎನ್ನುತ್ತಾರೆ ಸಂಶೋಧಕ ಲೋಹಿತ್. ಬೆಂಗಳೂರಿನ ರಾಷ್ಟ್ರೀಯ ಜೈವಿಕ ವಿಜ್ಲಾನ ಕೇಂದ್ರ ಮತ್ತು ಯೂನಿವರ್ಸಿಟಿ ಆಪ್ ಬ್ರಿಟೀಷ್ ಕೊಲಾಂಬಿಯಾ ಲ್ಯಾಬ್ ನ ಸಹಯೊಗದೊಂದಿಗೆ ಹೊಸ ಪ್ರಭೇದ ಗುರುತಿಸುವಿಕೆ ಕಾರ್ಯ ನಡೆಯುತ್ತಿದೆ.

4 / 5
ದೇವರಾಯನದುರ್ಗ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆ ಹೊಲ ಜಾಗದಿಂದ ಜೇಡದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅಂತರಾಷ್ಟ್ರೀಯ ನಿಯತಕಾಲಿಕೆ Zookeys ಈ ಸಂಶೋಧನ ಬರಹವನ್ನು 11 ಅಕ್ಟೋಬರ್ 2024 ರಂದು ಪ್ರಕಟಿಸಿದೆ.

ದೇವರಾಯನದುರ್ಗ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆ ಹೊಲ ಜಾಗದಿಂದ ಜೇಡದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅಂತರಾಷ್ಟ್ರೀಯ ನಿಯತಕಾಲಿಕೆ Zookeys ಈ ಸಂಶೋಧನ ಬರಹವನ್ನು 11 ಅಕ್ಟೋಬರ್ 2024 ರಂದು ಪ್ರಕಟಿಸಿದೆ.

5 / 5

Published On - 12:49 pm, Sun, 13 October 24

Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!