AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spider: ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆ

ತುಮಕೂರು ಜಿಲ್ಲೆಯ ದೇವರಾಯನದುರ್ಗದ ಬಳಿಯ ಜಯಮಂಗಲಿ ನದಿ ಉಗಮ ಸ್ಥಾನದ ಬಳಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಮೊದಲಿಗೆ 2023ರ ಏಪ್ರಿಲ್ ತಿಂಗಳಿನಲ್ಲಿ ವೈಲ್ಡ್ ಲೈಫ್ ಅವರ್ನೇಸ್ ನೇಚರ್ ತಂಡ ಇದನ್ನು ಪತ್ತೆ ಮಾಡಿತ್ತು. ಸಂಶೋಧಕರು ಜೇಡಕ್ಕೆ ಸ್ಥಳೀಯ ಹೆಸರೇ ನಾಮಕರಣ ಮಾಡಿದ್ದಾರೆ. "ತೆಂಕಣ ಜಯಮಂಗಲಿ" ಜೇಡ ಎಂಬ ಹೆಸರಿಡಲಾಗಿದೆ.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಆಯೇಷಾ ಬಾನು|

Updated on:Oct 13, 2024 | 12:54 PM

Share
ತುಮಕೂರಿನ ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಕಪ್ಪು-ಬಿಳಿ ಬಣ್ಣದಲ್ಲಿ ಕಂಡುಬರುವ ಈ ಜೇಡ ಕಳೆದ ಒಂದೂವರೆ ವರ್ಷದ ಹಿಂದೆ ಪ್ರಾರಂಭವಾದ ಸಂಶೋಧನೆ ವೇಳೆ ಹೊಸ ಪ್ರಭೇದದ ಜೇಡ ಪತ್ತೆಯಾಗಿತ್ತು.

ತುಮಕೂರಿನ ಜಯಮಂಗಲಿ ನದಿ ತೀರದಲ್ಲಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಕಪ್ಪು-ಬಿಳಿ ಬಣ್ಣದಲ್ಲಿ ಕಂಡುಬರುವ ಈ ಜೇಡ ಕಳೆದ ಒಂದೂವರೆ ವರ್ಷದ ಹಿಂದೆ ಪ್ರಾರಂಭವಾದ ಸಂಶೋಧನೆ ವೇಳೆ ಹೊಸ ಪ್ರಭೇದದ ಜೇಡ ಪತ್ತೆಯಾಗಿತ್ತು.

1 / 5
ತುಮಕೂರು ಜಿಲ್ಲೆಯ ದೇವರಾಯನದುರ್ಗದ ಬಳಿಯ ಜಯಮಂಗಲಿ ನದಿ ಉಗಮ ಸ್ಥಾನದ ಬಳಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಮೊದಲಿಗೆ 2023ರ ಏಪ್ರಿಲ್ ತಿಂಗಳಿನಲ್ಲಿ ವೈಲ್ಡ್ ಲೈಫ್ ಅವರ್ನೇಸ್ ನೇಚರ್ ತಂಡ ಇದನ್ನು ಪತ್ತೆ ಮಾಡಿತ್ತು.

ತುಮಕೂರು ಜಿಲ್ಲೆಯ ದೇವರಾಯನದುರ್ಗದ ಬಳಿಯ ಜಯಮಂಗಲಿ ನದಿ ಉಗಮ ಸ್ಥಾನದ ಬಳಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ. ಮೊದಲಿಗೆ 2023ರ ಏಪ್ರಿಲ್ ತಿಂಗಳಿನಲ್ಲಿ ವೈಲ್ಡ್ ಲೈಫ್ ಅವರ್ನೇಸ್ ನೇಚರ್ ತಂಡ ಇದನ್ನು ಪತ್ತೆ ಮಾಡಿತ್ತು.

2 / 5
ಸಂಶೋಧಕರು ಜೇಡಕ್ಕೆ ಸ್ಥಳೀಯ ಹೆಸರೇ ನಾಮಕರಣ ಮಾಡಿದ್ದಾರೆ. "ತೆಂಕಣ ಜಯಮಂಗಲಿ" ಜೇಡ ಎಂಬ ಹೆಸರಿಡಲಾಗಿದೆ. ಪ್ರಭೇದವಷ್ಟೇ ಅಲ್ಲದೆ ಇದರ ಜೀನಸ್ ಕೂಡ ವಿಜ್ಞಾನ ಲೋಕಕ್ಕೆ ಹೊಸದು.

ಸಂಶೋಧಕರು ಜೇಡಕ್ಕೆ ಸ್ಥಳೀಯ ಹೆಸರೇ ನಾಮಕರಣ ಮಾಡಿದ್ದಾರೆ. "ತೆಂಕಣ ಜಯಮಂಗಲಿ" ಜೇಡ ಎಂಬ ಹೆಸರಿಡಲಾಗಿದೆ. ಪ್ರಭೇದವಷ್ಟೇ ಅಲ್ಲದೆ ಇದರ ಜೀನಸ್ ಕೂಡ ವಿಜ್ಞಾನ ಲೋಕಕ್ಕೆ ಹೊಸದು.

3 / 5
ದೇವರಾಯನ ದುರ್ಗ ಕೇವಲ ಪುಣ್ಯ ಕ್ಷೇತ್ರವಷ್ಟೇ ಅಲ್ಲದೆ ಜೀವವೈವಿಧ್ಯತೆಯ ತಾಣ ಎನ್ನುತ್ತಾರೆ ಸಂಶೋಧಕ ಲೋಹಿತ್. ಬೆಂಗಳೂರಿನ ರಾಷ್ಟ್ರೀಯ ಜೈವಿಕ ವಿಜ್ಲಾನ ಕೇಂದ್ರ ಮತ್ತು ಯೂನಿವರ್ಸಿಟಿ ಆಪ್ ಬ್ರಿಟೀಷ್ ಕೊಲಾಂಬಿಯಾ ಲ್ಯಾಬ್ ನ ಸಹಯೊಗದೊಂದಿಗೆ ಹೊಸ ಪ್ರಭೇದ ಗುರುತಿಸುವಿಕೆ ಕಾರ್ಯ ನಡೆಯುತ್ತಿದೆ.

ದೇವರಾಯನ ದುರ್ಗ ಕೇವಲ ಪುಣ್ಯ ಕ್ಷೇತ್ರವಷ್ಟೇ ಅಲ್ಲದೆ ಜೀವವೈವಿಧ್ಯತೆಯ ತಾಣ ಎನ್ನುತ್ತಾರೆ ಸಂಶೋಧಕ ಲೋಹಿತ್. ಬೆಂಗಳೂರಿನ ರಾಷ್ಟ್ರೀಯ ಜೈವಿಕ ವಿಜ್ಲಾನ ಕೇಂದ್ರ ಮತ್ತು ಯೂನಿವರ್ಸಿಟಿ ಆಪ್ ಬ್ರಿಟೀಷ್ ಕೊಲಾಂಬಿಯಾ ಲ್ಯಾಬ್ ನ ಸಹಯೊಗದೊಂದಿಗೆ ಹೊಸ ಪ್ರಭೇದ ಗುರುತಿಸುವಿಕೆ ಕಾರ್ಯ ನಡೆಯುತ್ತಿದೆ.

4 / 5
ದೇವರಾಯನದುರ್ಗ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆ ಹೊಲ ಜಾಗದಿಂದ ಜೇಡದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅಂತರಾಷ್ಟ್ರೀಯ ನಿಯತಕಾಲಿಕೆ Zookeys ಈ ಸಂಶೋಧನ ಬರಹವನ್ನು 11 ಅಕ್ಟೋಬರ್ 2024 ರಂದು ಪ್ರಕಟಿಸಿದೆ.

ದೇವರಾಯನದುರ್ಗ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆ ಹೊಲ ಜಾಗದಿಂದ ಜೇಡದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅಂತರಾಷ್ಟ್ರೀಯ ನಿಯತಕಾಲಿಕೆ Zookeys ಈ ಸಂಶೋಧನ ಬರಹವನ್ನು 11 ಅಕ್ಟೋಬರ್ 2024 ರಂದು ಪ್ರಕಟಿಸಿದೆ.

5 / 5

Published On - 12:49 pm, Sun, 13 October 24

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ