AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2023: ಆರೋಗ್ಯಕರ ಆಹಾರ ಪದ್ದತಿಯೊಂದಿಗೆ ಹೊಸ ವರ್ಷ ಆರಂಭಿಸಿ

ನೀವು ಸೇವಿಸುವ ಆಹಾರ ನಿಮ್ಮ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಆದ್ದರಿಂದ ನೀವು ಸೇವಿಸುವ ಆಹಾರ ಬಗ್ಗೆ ಎಚ್ಚರದಿಂದಿರುವುದು ಅಗತ್ಯ.

TV9 Web
| Edited By: |

Updated on:Jan 05, 2023 | 12:44 PM

Share
ನೀವು ಸೇವಿಸುವ ಆಹಾರ ನಿಮ್ಮ ಆರೊಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಆದ್ದರಿಂದ ನೀವು ಸೇವಿಸುವ ಆಹಾರ ಬಗ್ಗೆ ಎಚ್ಚರದಿಂದಿರುವುದು ಅಗತ್ಯ.

ನೀವು ಸೇವಿಸುವ ಆಹಾರ ನಿಮ್ಮ ಆರೊಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಆದ್ದರಿಂದ ನೀವು ಸೇವಿಸುವ ಆಹಾರ ಬಗ್ಗೆ ಎಚ್ಚರದಿಂದಿರುವುದು ಅಗತ್ಯ.

1 / 8
ಆಹಾರ ಬಿಸಾಡದಿರಿ. ನಿಮಗೆ ಎಷ್ಟು ಬೇಕು ಅಷ್ಟೇ ಸೇವಿಸಿ. ಸಾಕಷ್ಟು ಜನರು ಅಗತ್ಯಕ್ಕಿಂತ ಹೆಚ್ಚಿನ ಆಹಾರವನ್ನು ತೆಗೆದುಕೊಂಡು ಆಹಾರಗಳನ್ನು ಬಿಸಾಡುತ್ತಾರೆ. ಇಂತಹ ಅಭ್ಯಾಸ ನಿಮ್ಮಲ್ಲಿದ್ದರೆ ಈ ಕೂಡಲೇ ಬಿಟ್ಟು ಬಿಡಿ.

ಆಹಾರ ಬಿಸಾಡದಿರಿ. ನಿಮಗೆ ಎಷ್ಟು ಬೇಕು ಅಷ್ಟೇ ಸೇವಿಸಿ. ಸಾಕಷ್ಟು ಜನರು ಅಗತ್ಯಕ್ಕಿಂತ ಹೆಚ್ಚಿನ ಆಹಾರವನ್ನು ತೆಗೆದುಕೊಂಡು ಆಹಾರಗಳನ್ನು ಬಿಸಾಡುತ್ತಾರೆ. ಇಂತಹ ಅಭ್ಯಾಸ ನಿಮ್ಮಲ್ಲಿದ್ದರೆ ಈ ಕೂಡಲೇ ಬಿಟ್ಟು ಬಿಡಿ.

2 / 8
ನೀವು ತಿನ್ನುವ ಆಹಾರದ ಬಗ್ಗೆ ಅಸಮಾಧಾನ ಇಟ್ಟುಕೊಳ್ಳದಿರಿ. ಪ್ರತಿ ಬಾರಿ ನೀವು ಆಹಾರವನ್ನು ಸೇವಿಸುವಾಗ ಆನಂದದಿಂದ ತಿನ್ನಿ. ಅಸಮಾಧಾನದ ಮನಸ್ಥಿತಿಯನ್ನಿಟ್ಟುಕೊಂಡು ಸೇವಿಸುವ ಆಹಾರವು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.

ನೀವು ತಿನ್ನುವ ಆಹಾರದ ಬಗ್ಗೆ ಅಸಮಾಧಾನ ಇಟ್ಟುಕೊಳ್ಳದಿರಿ. ಪ್ರತಿ ಬಾರಿ ನೀವು ಆಹಾರವನ್ನು ಸೇವಿಸುವಾಗ ಆನಂದದಿಂದ ತಿನ್ನಿ. ಅಸಮಾಧಾನದ ಮನಸ್ಥಿತಿಯನ್ನಿಟ್ಟುಕೊಂಡು ಸೇವಿಸುವ ಆಹಾರವು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.

3 / 8
ಹಸಿವಾಗಿದ್ದರೆ ಮಾತ್ರ ತಿನ್ನಿ. ಅತಿಯಾಗಿ ಸೇವಿಸುವುದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು. ಆದ್ದರಿಂದ ಹಸಿವಾದಾಗ ಮಾತ್ರ ತಿನ್ನಿ. ಪದೇ ಪದೇ ತಿನ್ನುವ ಅಭ್ಯಾಸ ಇಟ್ಟುಕೊಳ್ಳಬೇಡಿ.

ಹಸಿವಾಗಿದ್ದರೆ ಮಾತ್ರ ತಿನ್ನಿ. ಅತಿಯಾಗಿ ಸೇವಿಸುವುದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು. ಆದ್ದರಿಂದ ಹಸಿವಾದಾಗ ಮಾತ್ರ ತಿನ್ನಿ. ಪದೇ ಪದೇ ತಿನ್ನುವ ಅಭ್ಯಾಸ ಇಟ್ಟುಕೊಳ್ಳಬೇಡಿ.

4 / 8
ನಿಧಾನವಾಗಿ ಸೇವಿಸಿ. ನೀವು ಪ್ರತಿ ಬಾರಿ ಆಹಾರ ಸೇವಿಸುವಾಗ ನಿಧಾನವಾಗಿ ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ. ಪ್ರತಿ ಬಾರಿ ಸೇವಿಸುವಾಗ ಚೆನ್ನಾಗಿ ಜಗಿದು ತಿನ್ನಿ.

ನಿಧಾನವಾಗಿ ಸೇವಿಸಿ. ನೀವು ಪ್ರತಿ ಬಾರಿ ಆಹಾರ ಸೇವಿಸುವಾಗ ನಿಧಾನವಾಗಿ ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ. ಪ್ರತಿ ಬಾರಿ ಸೇವಿಸುವಾಗ ಚೆನ್ನಾಗಿ ಜಗಿದು ತಿನ್ನಿ.

5 / 8
ಉತ್ತಮ ಗುಣಮಟ್ಟದ ಆಹಾರಗಳ ಬಗ್ಗೆ ಗಮನ ಹರಿಸಿ. ನೀವು ಖರೀದಿಸುವ ಹಣ್ಣು ತರಕಾರಿಗಳು ಉತ್ತಮ ಗುಣಮಟ್ಟವನ್ನು ಹೊಂದಿದೆಯೇ ಎಂದು ಪರೀಕ್ಷಿಸಿ ಖರೀದಿಸಿ.

ಉತ್ತಮ ಗುಣಮಟ್ಟದ ಆಹಾರಗಳ ಬಗ್ಗೆ ಗಮನ ಹರಿಸಿ. ನೀವು ಖರೀದಿಸುವ ಹಣ್ಣು ತರಕಾರಿಗಳು ಉತ್ತಮ ಗುಣಮಟ್ಟವನ್ನು ಹೊಂದಿದೆಯೇ ಎಂದು ಪರೀಕ್ಷಿಸಿ ಖರೀದಿಸಿ.

6 / 8
ಒಂದು ವಾರದ ಆಹಾರದ ಬಗ್ಗೆ ಪಟ್ಟಿ ಮಾಡಿ. ಪ್ರತಿ ದಿನ ಯಾವ ರೀತಿಯ ಅಂದರೆ ಇವತ್ತಿನ ಉಪಹಾರ ಎನು? ನಾಳೆ ಎನು ತಿಂದರೆ ಉತ್ತಮ ಎಂದು ಒಂದು ವಾರದ ಆಹಾರ ಕ್ರಮಗಳ ಬಗ್ಗೆ ಮೊದಲೇ ಪಟ್ಟಿ ಮಾಡಿ ಇಡಿ.

ಒಂದು ವಾರದ ಆಹಾರದ ಬಗ್ಗೆ ಪಟ್ಟಿ ಮಾಡಿ. ಪ್ರತಿ ದಿನ ಯಾವ ರೀತಿಯ ಅಂದರೆ ಇವತ್ತಿನ ಉಪಹಾರ ಎನು? ನಾಳೆ ಎನು ತಿಂದರೆ ಉತ್ತಮ ಎಂದು ಒಂದು ವಾರದ ಆಹಾರ ಕ್ರಮಗಳ ಬಗ್ಗೆ ಮೊದಲೇ ಪಟ್ಟಿ ಮಾಡಿ ಇಡಿ.

7 / 8
ನೀವು ಸೇವಿಸುವ ಆಹಾರ ಕ್ರಮದ ಬಗ್ಗೆ ಎಚ್ಚರವಹಿಸಿ. ಹೆಚ್ಚಿನ ಮಟ್ಟದ ಕ್ಯಾಲೋರಿ ಇರುವ ಆಹಾರವನ್ನು ಸೇವಿಸದಿರಿ. ಜೊತೆಗೆ ಪೋಷಕಾಂಶ ಸಮೃದ್ದವಾಗಿರುವ ಆಹಾರವನ್ನು ಆಯ್ಕೆ ಮಾಡಿ.

ನೀವು ಸೇವಿಸುವ ಆಹಾರ ಕ್ರಮದ ಬಗ್ಗೆ ಎಚ್ಚರವಹಿಸಿ. ಹೆಚ್ಚಿನ ಮಟ್ಟದ ಕ್ಯಾಲೋರಿ ಇರುವ ಆಹಾರವನ್ನು ಸೇವಿಸದಿರಿ. ಜೊತೆಗೆ ಪೋಷಕಾಂಶ ಸಮೃದ್ದವಾಗಿರುವ ಆಹಾರವನ್ನು ಆಯ್ಕೆ ಮಾಡಿ.

8 / 8

Published On - 12:43 pm, Thu, 5 January 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ