AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2024: ನಾಡಿನ ವಿವಿಧ ದೇವಸ್ಥಾನಗಳಲ್ಲಿ ಜರುಗಿದ ಪೂಜಾ ಕೈಂಕರ್ಯಗಳು, ಇಲ್ಲಿದೆ ಫೋಟೋಸ್​

ಹೊಸ ವರ್ಷದ ಮೊದಲ ದಿನವಾದ ಇಂದು (ಡಿ.01) ದೇಲಾಯಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಬೆಂಗಳೂರಿನ ಕಾಡುಮಲ್ಲೆಶ್ವರ, ಗವಿಗಂಗಾಧರೇಶ್ವರ ಮತ್ತು ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯ್ತು.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jan 01, 2024 | 10:50 AM

Share
New Year 2024: Pooja has begun in Karnataka historical temples

2023ಕ್ಕೆ ಬೈಬೈ ಹೇಳಿ 2024ಕ್ಕೆ ಹಾಯ್​ ಹಾಯ್​ ಹೇಳಾಯ್ತು. ನಾಡಿನಾದ್ಯಂತ ಹೊಸ ವರ್ಷವನ್ನು ಜನರು ಸಖತ್​ ಆಗಿಯೇ ವೆಲ್​​ ಕಮ್​​ ಮಾಡಿಕೊಂಡರು.

1 / 8
New Year 2024: Pooja has begun in Karnataka historical temples

ಹೊಸ ವರ್ಷದ ಮೊದಲ ದಿನವಾದ ಇಂದು (ಡಿ.01) ದೇಲಾಯಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು.

2 / 8
New Year 2024: Pooja has begun in Karnataka historical temples

ಬೆಂಗಳೂರಿನ ಕಾಡುಮಲ್ಲೆಶ್ವರ, ಗವಿಗಂಗಾಧರೇಶ್ವರ ಮತ್ತು ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯ್ತು. ಭಗವಂತನಿಗೆ ಬೆಳ್ಳಗ್ಗೆ ಪಂಚಾಭಿಷೇಕ ಮಾಡಿ, ವಿಶೇಷ ಅಲಂಕಾರ ಮಾಡಲಾಗಿದೆ. ನೆರದಿದ್ದ ಭಕ್ತರು ಕಣ್ತುಂಬಿಕೊಂಡರು.

3 / 8
New Year 2024: Pooja has begun in Karnataka historical temples

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾದಲ್ಲೂ ವಿಶೇಷ ಪೂಜೆ ನೆರವೇರಿತು. ಭಕ್ತರು ನರಸಿಂಹ ಮತ್ತು ಸುಬ್ರಮಣ್ಯನ ದರ್ಶನ ಪಡೆದು ಪುನೀತರಾದರು.

4 / 8
New Year 2024: Pooja has begun in Karnataka historical temples

ಹೊಸ ವರ್ಷ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರ ಲೇಔಟ್​​ನಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿತು.

5 / 8
New Year 2024: Pooja has begun in Karnataka historical temples

ದೇವಸ್ಥಾನದ ವತಿಯಿಂದ ಎರಡು ಲಕ್ಷ ಲಾಡು ವಿತರಿಸಲಾಯಿತು. 100ಕ್ಕೂ ಹೆಚ್ಚು ಬಾಣಸಿಗರು ಕಳೆದ 10 ದಿನಗಳಿಂದ ಲಾಡು ತಯಾರಿಸಿದ್ದಾರೆ.

6 / 8
New Year 2024: Pooja has begun in Karnataka historical temples

ಹೊಸ ವರ್ಷ ಹಿನ್ನೆಲೆಯಲ್ಲಿ ಮಂತ್ರಾಲಯ ಪೀಠಾಧಿಪತಿ‌ ಡಾ.ಸುಬುಧೇಂದ್ರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ಪೂಜೆ ಸಲ್ಲಿಸಿದರು.

7 / 8
New Year 2024: Pooja has begun in Karnataka historical temples

ಬೇಡಿದ ವರಗಳನ್ನು ನೀಡುವ ಮಂತ್ರಾಲಯದ ಗುರು ರಾಘವೇಂದ್ರ ಮಠದಲ್ಲಿ ಭಕ್ತ ಸಾಗರ. ಕಳೆದ 24 ಗಂಟೆಯಲ್ಲಿ ಸುಮಾರು ಒಂದು ಲಕ್ಷ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

8 / 8
Follow Us
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ