Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2024: ನಾಡಿನ ವಿವಿಧ ದೇವಸ್ಥಾನಗಳಲ್ಲಿ ಜರುಗಿದ ಪೂಜಾ ಕೈಂಕರ್ಯಗಳು, ಇಲ್ಲಿದೆ ಫೋಟೋಸ್​

ಹೊಸ ವರ್ಷದ ಮೊದಲ ದಿನವಾದ ಇಂದು (ಡಿ.01) ದೇಲಾಯಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಬೆಂಗಳೂರಿನ ಕಾಡುಮಲ್ಲೆಶ್ವರ, ಗವಿಗಂಗಾಧರೇಶ್ವರ ಮತ್ತು ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯ್ತು.

ವಿವೇಕ ಬಿರಾದಾರ
|

Updated on: Jan 01, 2024 | 10:50 AM

New Year 2024: Pooja has begun in Karnataka historical temples

2023ಕ್ಕೆ ಬೈಬೈ ಹೇಳಿ 2024ಕ್ಕೆ ಹಾಯ್​ ಹಾಯ್​ ಹೇಳಾಯ್ತು. ನಾಡಿನಾದ್ಯಂತ ಹೊಸ ವರ್ಷವನ್ನು ಜನರು ಸಖತ್​ ಆಗಿಯೇ ವೆಲ್​​ ಕಮ್​​ ಮಾಡಿಕೊಂಡರು.

1 / 8
New Year 2024: Pooja has begun in Karnataka historical temples

ಹೊಸ ವರ್ಷದ ಮೊದಲ ದಿನವಾದ ಇಂದು (ಡಿ.01) ದೇಲಾಯಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು.

2 / 8
New Year 2024: Pooja has begun in Karnataka historical temples

ಬೆಂಗಳೂರಿನ ಕಾಡುಮಲ್ಲೆಶ್ವರ, ಗವಿಗಂಗಾಧರೇಶ್ವರ ಮತ್ತು ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯ್ತು. ಭಗವಂತನಿಗೆ ಬೆಳ್ಳಗ್ಗೆ ಪಂಚಾಭಿಷೇಕ ಮಾಡಿ, ವಿಶೇಷ ಅಲಂಕಾರ ಮಾಡಲಾಗಿದೆ. ನೆರದಿದ್ದ ಭಕ್ತರು ಕಣ್ತುಂಬಿಕೊಂಡರು.

3 / 8
New Year 2024: Pooja has begun in Karnataka historical temples

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾದಲ್ಲೂ ವಿಶೇಷ ಪೂಜೆ ನೆರವೇರಿತು. ಭಕ್ತರು ನರಸಿಂಹ ಮತ್ತು ಸುಬ್ರಮಣ್ಯನ ದರ್ಶನ ಪಡೆದು ಪುನೀತರಾದರು.

4 / 8
New Year 2024: Pooja has begun in Karnataka historical temples

ಹೊಸ ವರ್ಷ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರ ಲೇಔಟ್​​ನಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿತು.

5 / 8
New Year 2024: Pooja has begun in Karnataka historical temples

ದೇವಸ್ಥಾನದ ವತಿಯಿಂದ ಎರಡು ಲಕ್ಷ ಲಾಡು ವಿತರಿಸಲಾಯಿತು. 100ಕ್ಕೂ ಹೆಚ್ಚು ಬಾಣಸಿಗರು ಕಳೆದ 10 ದಿನಗಳಿಂದ ಲಾಡು ತಯಾರಿಸಿದ್ದಾರೆ.

6 / 8
New Year 2024: Pooja has begun in Karnataka historical temples

ಹೊಸ ವರ್ಷ ಹಿನ್ನೆಲೆಯಲ್ಲಿ ಮಂತ್ರಾಲಯ ಪೀಠಾಧಿಪತಿ‌ ಡಾ.ಸುಬುಧೇಂದ್ರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ಪೂಜೆ ಸಲ್ಲಿಸಿದರು.

7 / 8
New Year 2024: Pooja has begun in Karnataka historical temples

ಬೇಡಿದ ವರಗಳನ್ನು ನೀಡುವ ಮಂತ್ರಾಲಯದ ಗುರು ರಾಘವೇಂದ್ರ ಮಠದಲ್ಲಿ ಭಕ್ತ ಸಾಗರ. ಕಳೆದ 24 ಗಂಟೆಯಲ್ಲಿ ಸುಮಾರು ಒಂದು ಲಕ್ಷ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

8 / 8
Follow us
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ