Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year: ನಂದಿ ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ

ನಂದಿಗಿರಿಧಾಮದಲ್ಲಿ ಹೊಸ ವರ್ಷಾ ಸಂಭ್ರಮಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಸಂಪೂರ್ಣವಾಗಿ ನಿಷೇಧಿಸಿದೆ. ಡಿಸೆಂಬರ್ 31 ರ ಸಂಜೆ 6 ಗಂಟೆಯಿಂದ ಜನವರಿ 1 ರ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪ್ರಕೃತಿಯ ಮಡಿಲಲ್ಲಿ ಹೊಸ ವರ್ಷವನ್ನು ಆಚರಿಸಲು ಯೋಜಿಸಿದ್ದ ಜನರಿಗೆ ಈ ನಿರ್ಧಾರ ನಿರಾಶಾದಾಯಕವಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೇಲೂ ಈ ನಿರ್ಬಂಧದ ಪರಿಣಾಮ ಬೀರಲಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ

Updated on:Dec 20, 2024 | 7:55 AM

ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ ಅದೇನೊ ಒಂಥರ ನಂಟು. ಪ್ರಕೃತಿ ಮಡಿಲಲ್ಲಿ ಕುಡಿದು, ಕುಣಿದು, ಕುಪ್ಪಳಿಸಿ ಹೊಸ ವರ್ಷ 2025ನ್ನು ಆಚರಿಸೋಣ ಅಂತ, ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ದಾರೆ. ಆದರೆ, ಈಗಲೇ ನಿಮ್ಮ ಪ್ಲಾನ್​ ಅನ್ನು ಬದಲಾಯಿಸಿಕೊಳ್ಳಿ, ಏಕೆಂದರೆ  ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿದೆ.

ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ ಅದೇನೊ ಒಂಥರ ನಂಟು. ಪ್ರಕೃತಿ ಮಡಿಲಲ್ಲಿ ಕುಡಿದು, ಕುಣಿದು, ಕುಪ್ಪಳಿಸಿ ಹೊಸ ವರ್ಷ 2025ನ್ನು ಆಚರಿಸೋಣ ಅಂತ, ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ದಾರೆ. ಆದರೆ, ಈಗಲೇ ನಿಮ್ಮ ಪ್ಲಾನ್​ ಅನ್ನು ಬದಲಾಯಿಸಿಕೊಳ್ಳಿ, ಏಕೆಂದರೆ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿದೆ.

1 / 5
ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಅಂದರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರಮಟ್ಟದಿಂದ 1600 ಮೀಟರ್ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಸ್ತ ವಿಹಂಗಮ ನೋಟ ನೋಡುವುದಕ್ಕೆ ತುಂಬಾ ಫೇಮಸ್.

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಅಂದರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರಮಟ್ಟದಿಂದ 1600 ಮೀಟರ್ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಸ್ತ ವಿಹಂಗಮ ನೋಟ ನೋಡುವುದಕ್ಕೆ ತುಂಬಾ ಫೇಮಸ್.

2 / 5
ನಂದಿಗಿರಿಧಾಮ ಕಾಣಸಿಗುವ ಬೆಳ್ಳಿ ಮೋಡ, ಇಬ್ಬನಿ, ಸುತ್ತಲೂ ಎತ್ತ ನೋಡಿದರೂ ಮುತ್ತಿಕ್ಕುವ ಮಂಜು, ಇಂಥ ಪ್ರಕೃತಿ ಸೊಬಗಿನಲ್ಲಿ ಕುಳಿತು ಹೊಸ ವರ್ಷ 2025ನ್ನು ಸ್ವಾಗತಿಸೋಣ ಅಂತ ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ದರು. ಆದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪಾರ್ಟಿ ಪ್ರಿಯರ ಕನಸು ಭಗ್ನ ಮಾಡಿದೆ. ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದೆ.

ನಂದಿಗಿರಿಧಾಮ ಕಾಣಸಿಗುವ ಬೆಳ್ಳಿ ಮೋಡ, ಇಬ್ಬನಿ, ಸುತ್ತಲೂ ಎತ್ತ ನೋಡಿದರೂ ಮುತ್ತಿಕ್ಕುವ ಮಂಜು, ಇಂಥ ಪ್ರಕೃತಿ ಸೊಬಗಿನಲ್ಲಿ ಕುಳಿತು ಹೊಸ ವರ್ಷ 2025ನ್ನು ಸ್ವಾಗತಿಸೋಣ ಅಂತ ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ದರು. ಆದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪಾರ್ಟಿ ಪ್ರಿಯರ ಕನಸು ಭಗ್ನ ಮಾಡಿದೆ. ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದೆ.

3 / 5
ಡಿಸೆಂಬರ್ 31ಸಂಜೆ 6 ಗಂಟೆಯಿಂದ 2025 ಜನವರಿ1ರಂದು ಬೆಳಿಗ್ಗೆ ರಾತ್ರಿ 11 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿದೆ. ಇದರಿಂದ ಪ್ರವಾಸೋದ್ಯಮ ಇಲಾಖೆಗೂ ನಿರ್ಬಂಧದ ಬಿಸಿ ಮುಟ್ಟಿದೆ.

ಡಿಸೆಂಬರ್ 31ಸಂಜೆ 6 ಗಂಟೆಯಿಂದ 2025 ಜನವರಿ1ರಂದು ಬೆಳಿಗ್ಗೆ ರಾತ್ರಿ 11 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿದೆ. ಇದರಿಂದ ಪ್ರವಾಸೋದ್ಯಮ ಇಲಾಖೆಗೂ ನಿರ್ಬಂಧದ ಬಿಸಿ ಮುಟ್ಟಿದೆ.

4 / 5
ಹೊಸ ವರ್ಷ ಆಚರಣೆಗೆ ಬೆಂಗಳೂರಿನ ಪಬ್ ರೆಸಾರ್ಟ್​​ಗಳ ಬದಲು ಪ್ರಕೃತಿಯ ಮಡಿಲಲ್ಲಿ ಹೊಸ ವರ್ಷಾಚರಣೆಯ ಕನಸ್ಸು ಕಂಡಿದ್ದ ಯುವ ಸಮುದಾಯ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷ ಆಚರಣೆಗೆ ಬೆಂಗಳೂರಿನ ಪಬ್ ರೆಸಾರ್ಟ್​​ಗಳ ಬದಲು ಪ್ರಕೃತಿಯ ಮಡಿಲಲ್ಲಿ ಹೊಸ ವರ್ಷಾಚರಣೆಯ ಕನಸ್ಸು ಕಂಡಿದ್ದ ಯುವ ಸಮುದಾಯ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದಾರೆ.

5 / 5

Published On - 7:53 am, Fri, 20 December 24

Follow us
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ