AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದ್ವೆಯಾದ ಏಳೇ ತಿಂಗಳಲ್ಲಿ ಯುವತಿ ಸಾವು, ರಾತ್ರೋರಾತ್ರಿ ತವರು ಮನೆಯಿಂದ ಕರೆದುಕೊಂಡು ಬಂದು ಪತಿ ಮಾಡಿದ್ದೇನು?

ಇಷ್ಟಪಟ್ಟು ಪ್ರೀತಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ಗಣಪತಿ ಹಬ್ಬಕ್ಕೆಂದು ತವರು ಮನೆಗೆ ಹೋದ್ದಾಕೆಯನ್ನು ಪತಿ ರಾತ್ರೋರಾತ್ರಿ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದಲ್ಲಿ ತನ್ನ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಏನಾಯ್ತೋ ಏನೋ ನವವಿವಾಹಿತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಜೀವಬಿಟ್ಟಿದ್ದಾಳೆ.

Basavaraj Yaraganavi
| Updated By: ರಮೇಶ್ ಬಿ. ಜವಳಗೇರಾ

Updated on: Sep 19, 2023 | 3:00 PM

ಪ್ರೀತಿಸಿ ಮದುವೆಯಾದ (Love Marriage)  ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದ(Shivamogga) ಎನ್ ಟಿ ರಸ್ತೆಯ ಶಾರದಾ ನಗರದ ನವವಿವಾಹಿತೆ ನಮಿತಾ (22) ಮೃತಪಟ್ಟಿದ್ದು,

ಪ್ರೀತಿಸಿ ಮದುವೆಯಾದ (Love Marriage)  ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದ(Shivamogga) ಎನ್ ಟಿ ರಸ್ತೆಯ ಶಾರದಾ ನಗರದ ನವವಿವಾಹಿತೆ ನಮಿತಾ (22) ಮೃತಪಟ್ಟಿದ್ದು,

1 / 8
ಗಣೇಶ ಹಬ್ಬಕ್ಕೆಂದು ತವರು ಮನೆಗೆ ಹೋಗಿದಾಕೆಯನ್ನು ಸತೀಶ್ ರಾತ್ರೋರಾತ್ರಿ ತನ್ನ ಮನೆಗೆ ಕರೆದುಕೊಂಡು ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ತಡರಾತ್ರಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಮಿತಾ ಮೃತಪಟ್ಟಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಗಣೇಶ ಹಬ್ಬಕ್ಕೆಂದು ತವರು ಮನೆಗೆ ಹೋಗಿದಾಕೆಯನ್ನು ಸತೀಶ್ ರಾತ್ರೋರಾತ್ರಿ ತನ್ನ ಮನೆಗೆ ಕರೆದುಕೊಂಡು ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ತಡರಾತ್ರಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಮಿತಾ ಮೃತಪಟ್ಟಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

2 / 8
ಗಣೇಶ ಹಬ್ಬಕ್ಕೆಂದು ನಮಿತಾ ನಿನ್ನೆ (ಸೆಪ್ಟೆಂಬರ್ 18) ರಾತ್ರಿ ಶಿವಮೊಗ್ಗದ ಶಾರದಾ ನಗರದ ನಿವಾಸದಲ್ಲಿರುವ ತವರು ಮನೆಗೆ ಬಂದಿದ್ದಳು.

ಗಣೇಶ ಹಬ್ಬಕ್ಕೆಂದು ನಮಿತಾ ನಿನ್ನೆ (ಸೆಪ್ಟೆಂಬರ್ 18) ರಾತ್ರಿ ಶಿವಮೊಗ್ಗದ ಶಾರದಾ ನಗರದ ನಿವಾಸದಲ್ಲಿರುವ ತವರು ಮನೆಗೆ ಬಂದಿದ್ದಳು.

3 / 8
ಆದ್ರೆ, ಪತಿ ಸತೀಶ್ ಅಂದೇ ರಾತ್ರಿ 11. 30ಕ್ಕೆ ಹೆಂಡತಿ ನಮಿತಾಳನ್ನು ತವರು ಮನೆಯಿಂದ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದಲ್ಲಿರುವ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಆದ್ರೆ, ಅದೇನಾಯ್ತೋ ಏನೋ ತಡರಾತ್ರಿ 12-15ಕ್ಕೆ ನಮಿತಾ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಆದ್ರೆ, ಪತಿ ಸತೀಶ್ ಅಂದೇ ರಾತ್ರಿ 11. 30ಕ್ಕೆ ಹೆಂಡತಿ ನಮಿತಾಳನ್ನು ತವರು ಮನೆಯಿಂದ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದಲ್ಲಿರುವ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಆದ್ರೆ, ಅದೇನಾಯ್ತೋ ಏನೋ ತಡರಾತ್ರಿ 12-15ಕ್ಕೆ ನಮಿತಾ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

4 / 8
ಪ್ರೀತಿಸಿ ಮದುವೆಯಾಗಿದ್ದ ಪತಿ ಸತೀಶ್ ಮತ್ತು ಆತನ ತಾಯಿ ಗಿರಿಜಮ್ಮ, ನಮಿತಾಳಿಗೆ ನಿರಂತರ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಹಬ್ಬದ ದಿನವೇ ಮತ್ತೆ ಪತಿ ಪತ್ನಿ ನಡುವೆ ಗಲಾಟೆಯಾಗಿದೆ. ಆ ವೇಳೆ ನಮಿಳಾನ್ನು ಸತೀಶ್ ಕೊಲೆ ಮಾಡಿದ್ದಾನೆ ಎಂದು ನಮಿತಾಳ ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರೀತಿಸಿ ಮದುವೆಯಾಗಿದ್ದ ಪತಿ ಸತೀಶ್ ಮತ್ತು ಆತನ ತಾಯಿ ಗಿರಿಜಮ್ಮ, ನಮಿತಾಳಿಗೆ ನಿರಂತರ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಹಬ್ಬದ ದಿನವೇ ಮತ್ತೆ ಪತಿ ಪತ್ನಿ ನಡುವೆ ಗಲಾಟೆಯಾಗಿದೆ. ಆ ವೇಳೆ ನಮಿಳಾನ್ನು ಸತೀಶ್ ಕೊಲೆ ಮಾಡಿದ್ದಾನೆ ಎಂದು ನಮಿತಾಳ ಕುಟುಂಬಸ್ಥರು ಆರೋಪಿಸಿದ್ದಾರೆ.

5 / 8
ಶಿವಮೊಗ್ಗ ಗ್ರಾಮಾಂತರ ಪೊಲೀಸರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಮೃತ ನಮಿತಾಳ ಗಂಡ ಸತೀಶ್ ಹಾಗೂ ಈತನ ತಾಯಿ ಅತ್ತೆ ಗಿರಿಜಮ್ಮಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಮೃತ ನಮಿತಾಳ ಗಂಡ ಸತೀಶ್ ಹಾಗೂ ಈತನ ತಾಯಿ ಅತ್ತೆ ಗಿರಿಜಮ್ಮಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

6 / 8
ಪ್ರೀತಿಸಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಪ್ರೀತಿಸಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

7 / 8
ಈ ಬಗ್ಗೆ ಮೃತ ನಮಿತಾಳ ಗಂಡ ಮತ್ತು ಅತ್ತೆಯನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ನಮಿತಾಳ ಸಾವಿಗೆ ನಿಜವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಈ ಬಗ್ಗೆ ಮೃತ ನಮಿತಾಳ ಗಂಡ ಮತ್ತು ಅತ್ತೆಯನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ನಮಿತಾಳ ಸಾವಿಗೆ ನಿಜವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

8 / 8
Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ