AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ಮೊದಲ ದಿನದ ಝಲಕ್

ಜರ್ಮನಿಯ ಸ್ಟುಟ್ ಗಾಟ್ ನಗರದಲ್ಲಿ ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9 ಆಯೋಜಿಸಿರುವ ಮೂರು ದಿನಗಳ ಗ್ಲೋಬಲ್ ಸಮ್ಮಿಟ್ ಇಂದು ಆರಂಭವಾಗಿದೆ. ನಾಳೆ(ನವೆಂಬರ್ 21 ಮತ್ತು 22) ಮತ್ತು ನಾಡಿದ್ದು ಮೂರು ದಿನಗಳ ಕಾಲ ಜಾಗತಿಕ ಸಮಾವೇಶ ಜರ್ಮನಿಯ ಸ್ಟುಟ್ ಗಾಟ್ ನಗರದಲ್ಲಿ ನಡೆಯಲಿದೆ. ಟಿವಿ9 ನೆಟ್ ವರ್ಕ್ ಎಂಡಿ ಮತ್ತು ಸಿಇಒ ಬರುನ್ ದಾಸ್ ಅವರ ಚಿಂತನೆಯ ಈ ನ್ಯೂಸ್ 9 ಗ್ಲೋಬಲ್ ಸಮ್ಮಿಟ್, ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಆಯೋಜಿಸಲಾಗಿದೆ. ಇನ್ನು ಸಮಿಟ್​ನ ಮೊದಲ ದಿನ ಹೇಗಿತ್ತು ಎನ್ನುವ ಒಂದು ಝಲಕ್ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on:Nov 22, 2024 | 12:01 AM

Share
ಜರ್ಮನಿಯ ಸ್ಟುಟ್ ಗಾಟ್ ನಗರದಲ್ಲಿ ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9 ಆಯೋಜಿಸಿರುವ ಮೂರು ದಿನಗಳ ಗ್ಲೋಬಲ್ ಸಮ್ಮಿಟ್  ಇಂದು  ಆರಂಭವಾಗಿದೆ.  ನಾಳೆ(ನವೆಂಬರ್ 21 ಮತ್ತು 22) ಮತ್ತು ನಾಡಿದ್ದು ಮೂರು ದಿನಗಳ ಕಾಲ ಜಾಗತಿಕ ಸಮಾವೇಶ  ನಡೆಯಲಿದೆ.

ಜರ್ಮನಿಯ ಸ್ಟುಟ್ ಗಾಟ್ ನಗರದಲ್ಲಿ ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9 ಆಯೋಜಿಸಿರುವ ಮೂರು ದಿನಗಳ ಗ್ಲೋಬಲ್ ಸಮ್ಮಿಟ್ ಇಂದು ಆರಂಭವಾಗಿದೆ. ನಾಳೆ(ನವೆಂಬರ್ 21 ಮತ್ತು 22) ಮತ್ತು ನಾಡಿದ್ದು ಮೂರು ದಿನಗಳ ಕಾಲ ಜಾಗತಿಕ ಸಮಾವೇಶ ನಡೆಯಲಿದೆ.

1 / 8
. ಟಿವಿ9 ನೆಟ್ ವರ್ಕ್ ಎಂಡಿ ಮತ್ತು ಸಿಇಒ ಬರುನ್ ದಾಸ್ ಅವರ ಚಿಂತನೆಯ ಈ ನ್ಯೂಸ್ 9 ಗ್ಲೋಬಲ್ ಸಮ್ಮಿಟ್, ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಆಯೋಜಿಸಲಾಗಿದೆ. ಇನ್ನು ಸಮಿಟ್​ನ ಮೊದಲ ದಿನದಲ್ಲಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂದಿಯಾ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

. ಟಿವಿ9 ನೆಟ್ ವರ್ಕ್ ಎಂಡಿ ಮತ್ತು ಸಿಇಒ ಬರುನ್ ದಾಸ್ ಅವರ ಚಿಂತನೆಯ ಈ ನ್ಯೂಸ್ 9 ಗ್ಲೋಬಲ್ ಸಮ್ಮಿಟ್, ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಆಯೋಜಿಸಲಾಗಿದೆ. ಇನ್ನು ಸಮಿಟ್​ನ ಮೊದಲ ದಿನದಲ್ಲಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂದಿಯಾ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

2 / 8
ಟಿವಿ9 ನೆಟ್​​​ವರ್ಕ್ ಎಂಡಿ ಮತ್ತು ಸಿಇಒ ಬರುನ್ ದಾಸ್ ಅವರು ನ್ಯೂಸ್9 ಗ್ಲೋಬಲ್ ಸಮ್ಮಿಟ್‌ ನಲ್ಲಿ ಮಾತನಾಡಿ,
ಮೊದಲ ಬಾರಿಗೆ ಗ್ಲೋಬಲ್ ಸಮ್ಮಿಟ್‌ ಆಯೋಜಿಸಲಾಗಿದೆ. ಸಮ್ಮಿಟ್‌ನಲ್ಲಿ ಭಾಗಿಯಾಗಿದ್ದಕ್ಕೆ ಗಣ್ಯರಿಗೆ ಧನ್ಯವಾದಗಳು.  ಠಾಗೋರ್ ಜನಿಸಿದ ದೇಶದಿಂದ ನಾನು ಇಲ್ಲಿಗೆ ಬಂದಿದ್ದೇನೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಟಿವಿ9 ನೆಟ್​​​ವರ್ಕ್ ಎಂಡಿ ಮತ್ತು ಸಿಇಒ ಬರುನ್ ದಾಸ್ ಅವರು ನ್ಯೂಸ್9 ಗ್ಲೋಬಲ್ ಸಮ್ಮಿಟ್‌ ನಲ್ಲಿ ಮಾತನಾಡಿ, ಮೊದಲ ಬಾರಿಗೆ ಗ್ಲೋಬಲ್ ಸಮ್ಮಿಟ್‌ ಆಯೋಜಿಸಲಾಗಿದೆ. ಸಮ್ಮಿಟ್‌ನಲ್ಲಿ ಭಾಗಿಯಾಗಿದ್ದಕ್ಕೆ ಗಣ್ಯರಿಗೆ ಧನ್ಯವಾದಗಳು. ಠಾಗೋರ್ ಜನಿಸಿದ ದೇಶದಿಂದ ನಾನು ಇಲ್ಲಿಗೆ ಬಂದಿದ್ದೇನೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

3 / 8
ಜರ್ಮನಿಯ ಸ್ಟುಟ್​ಗಾರ್ಟ್​ನಲ್ಲಿ ನಡೆಯುತ್ತಿರುವ ಮೂರು ದಿನಗಳ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಎ ವೈಷ್ಣವ್, ಭಾರತದ ಬೆಳವಣಿಗೆಯಲ್ಲಿ ನಾಲ್ಕು ಪಿಲ್ಲರ್​ಗಳನ್ನು ವಿವರಿಸಿದ್ದಾರೆ.

ಜರ್ಮನಿಯ ಸ್ಟುಟ್​ಗಾರ್ಟ್​ನಲ್ಲಿ ನಡೆಯುತ್ತಿರುವ ಮೂರು ದಿನಗಳ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಎ ವೈಷ್ಣವ್, ಭಾರತದ ಬೆಳವಣಿಗೆಯಲ್ಲಿ ನಾಲ್ಕು ಪಿಲ್ಲರ್​ಗಳನ್ನು ವಿವರಿಸಿದ್ದಾರೆ.

4 / 8
ಭಾರತದ ಪ್ರಗತಿಯ ಕಾರ್ಯತಂತ್ರವು ನಾಲ್ಕು ಸ್ತಂಭಗಳ ಮೇಲೆ ನಿಂತಿದೆ. ಮೊದಲನೆಯದು ಇನ್​ಫ್ರಾಸ್ಟ್ರಕ್ಚರ್​ನಲ್ಲಿ ಸಾರ್ವಜನಿಕ ಹೂಡಿಕೆ. ಎರಡನೆಯದು ಸಮಗ್ರ ಪ್ರಗತಿ. ಮೂರನೆಯದು ಮ್ಯಾನುಫ್ಯಾಕ್ಚರಿಂಗ್ ಮತ್ತು ಇನ್ನೋವೇಶನ್. ನಾಲ್ಕನೆಯದು ಕಾನೂನುಗಳ ಸರಳೀಕರಣ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ಭಾರತದ ಪ್ರಗತಿಯ ಕಾರ್ಯತಂತ್ರವು ನಾಲ್ಕು ಸ್ತಂಭಗಳ ಮೇಲೆ ನಿಂತಿದೆ. ಮೊದಲನೆಯದು ಇನ್​ಫ್ರಾಸ್ಟ್ರಕ್ಚರ್​ನಲ್ಲಿ ಸಾರ್ವಜನಿಕ ಹೂಡಿಕೆ. ಎರಡನೆಯದು ಸಮಗ್ರ ಪ್ರಗತಿ. ಮೂರನೆಯದು ಮ್ಯಾನುಫ್ಯಾಕ್ಚರಿಂಗ್ ಮತ್ತು ಇನ್ನೋವೇಶನ್. ನಾಲ್ಕನೆಯದು ಕಾನೂನುಗಳ ಸರಳೀಕರಣ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

5 / 8
ಜರ್ಮನಿಯಲ್ಲಿ ನ್ಯೂಸ್9 ವಾಹಿನಿಯಿಂದ ಗ್ಲೋಬಲ್ ಸಮಿಟ್ ಕಾರ್ಯಕ್ರಮ ಆಯೋಜನೆ ಮಾಡಿರುವುದನ್ನು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಪ್ರಶಂಸಿಸಿದರು. ಭಾರತ ಮಾತ್ರವಲ್ಲ, ವಿಶ್ವದ ಯಾವುದೇ ಮಾಧ್ಯಮವೂ ಇಂಥದ್ದೊಂದು ಉನ್ನತ ಮಟ್ಟದ ಜಾಗತಿಕ ಸಮಿಟ್ ಅನ್ನು ಆಯೋಜನೆ ಮಾಡಿದ್ದು ಇದೇ ಮೊದಲು ಎಂದು ಹೇಳಿದರು.

ಜರ್ಮನಿಯಲ್ಲಿ ನ್ಯೂಸ್9 ವಾಹಿನಿಯಿಂದ ಗ್ಲೋಬಲ್ ಸಮಿಟ್ ಕಾರ್ಯಕ್ರಮ ಆಯೋಜನೆ ಮಾಡಿರುವುದನ್ನು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಪ್ರಶಂಸಿಸಿದರು. ಭಾರತ ಮಾತ್ರವಲ್ಲ, ವಿಶ್ವದ ಯಾವುದೇ ಮಾಧ್ಯಮವೂ ಇಂಥದ್ದೊಂದು ಉನ್ನತ ಮಟ್ಟದ ಜಾಗತಿಕ ಸಮಿಟ್ ಅನ್ನು ಆಯೋಜನೆ ಮಾಡಿದ್ದು ಇದೇ ಮೊದಲು ಎಂದು ಹೇಳಿದರು.

6 / 8
ನ್ಯೂಸ್ 9 ಗ್ಲೋಬಲ್ ಸಮ್ಮಿಟ್​ನಲ್ಲಿ ಭಾರತದ ವೈಭವ ಬಿಚ್ಚಿಟ್ಟ ಸಚಿವ ಎ ವೈಷ್ಣವ್ ಅವರಿಗೆ ಜಮರ್ನಿಯ ಜರ್ಸಿ ಹಾಗೂ ಭಾರತದ ಶಾಲು ಹಾಕಿ ಗೌರವಿಸಲಾಯ್ತು

ನ್ಯೂಸ್ 9 ಗ್ಲೋಬಲ್ ಸಮ್ಮಿಟ್​ನಲ್ಲಿ ಭಾರತದ ವೈಭವ ಬಿಚ್ಚಿಟ್ಟ ಸಚಿವ ಎ ವೈಷ್ಣವ್ ಅವರಿಗೆ ಜಮರ್ನಿಯ ಜರ್ಸಿ ಹಾಗೂ ಭಾರತದ ಶಾಲು ಹಾಕಿ ಗೌರವಿಸಲಾಯ್ತು

7 / 8
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ಮೊದಲ ದಿನದ ಝಲಕ್

8 / 8

Published On - 11:58 pm, Thu, 21 November 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ