AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niharika Konidela: ಡಿವೋರ್ಸ್​ ಚಿಂತೆ ಬಿಟ್ಟು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ ಚಿರಂಜೀವಿ ಮನೆಮಗಳು ನಿಹಾರಿಕಾ

ನಟಿ ನಿಹಾರಿಕಾ ಕೊನಿಡೆಲಾ ಅವರು ವೈಯಕ್ತಿಕ ಕಾರಣದಿಂದ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಅವರ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿದೆ ಎಂಬ ಸುದ್ದಿ ಹಲವು ತಿಂಗಳಿಂದ ಕೇಳಿಬರುತ್ತಿದೆ.

ಮದನ್​ ಕುಮಾರ್​
|

Updated on: Jun 20, 2023 | 5:57 PM

Share
ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

1 / 5
ಪತಿ ಚೈತನ್ಯ ಜೊನ್ನಲಗಡ್ಡ ಜೊತೆಗೆ ನಿಹಾರಿಕಾ ಕೊನಿಡೆಲಾ ಅವರಿಗೆ ವೈಮನಸ್ಸು ಮೂಡಿ ಬಹಳ ದಿನ ಕಳೆದಿದೆ. ಇಬ್ಬರೂ ಶೀಘ್ರದಲ್ಲೇ ಡಿವೋರ್ಸ್​ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗಾಸಿಪ್​ ಹಬ್ಬಿದೆ.

ಪತಿ ಚೈತನ್ಯ ಜೊನ್ನಲಗಡ್ಡ ಜೊತೆಗೆ ನಿಹಾರಿಕಾ ಕೊನಿಡೆಲಾ ಅವರಿಗೆ ವೈಮನಸ್ಸು ಮೂಡಿ ಬಹಳ ದಿನ ಕಳೆದಿದೆ. ಇಬ್ಬರೂ ಶೀಘ್ರದಲ್ಲೇ ಡಿವೋರ್ಸ್​ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗಾಸಿಪ್​ ಹಬ್ಬಿದೆ.

2 / 5
ಸಂಸಾರದಲ್ಲಿ ಉಂಟಾದ ಬಿರುಕಿನ ಬಗ್ಗೆ ನಿಹಾರಿಕಾ ಕೊನಿಡೆಲಾ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆರಾಮಾಗಿ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ಡಿವೋರ್ಸ್​ ಚಿಂತೆ ಮರೆತು ಖುಷಿಯಾಗಿದ್ದಾರೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

ಸಂಸಾರದಲ್ಲಿ ಉಂಟಾದ ಬಿರುಕಿನ ಬಗ್ಗೆ ನಿಹಾರಿಕಾ ಕೊನಿಡೆಲಾ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆರಾಮಾಗಿ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ಡಿವೋರ್ಸ್​ ಚಿಂತೆ ಮರೆತು ಖುಷಿಯಾಗಿದ್ದಾರೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

3 / 5
ಸೋಶಿಯಲ್​ ಮೀಡಿಯಾದಲ್ಲಿ ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ತಾವುಬ್ಬರು ಜೊತೆಯಾಗಿ ಇರುವ ಎಲ್ಲ ಫೋಟೋಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ತಾವುಬ್ಬರು ಜೊತೆಯಾಗಿ ಇರುವ ಎಲ್ಲ ಫೋಟೋಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

4 / 5
ಚಿರಂಜೀವಿ ಕುಟುಂಬದ ಮನೆಮಗಳಾದ ನಿಹಾರಿಕಾ ಕೊನಿಡೆಲಾ ಅವರು ನಿರ್ಮಾಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ಸೂರ್ಯಕಾಂತಂ’, ‘ಒಕ ಮನಸು’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ.

ಚಿರಂಜೀವಿ ಕುಟುಂಬದ ಮನೆಮಗಳಾದ ನಿಹಾರಿಕಾ ಕೊನಿಡೆಲಾ ಅವರು ನಿರ್ಮಾಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ಸೂರ್ಯಕಾಂತಂ’, ‘ಒಕ ಮನಸು’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ