AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niharika Konidela: ಡಿವೋರ್ಸ್​ ಚಿಂತೆ ಬಿಟ್ಟು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ ಚಿರಂಜೀವಿ ಮನೆಮಗಳು ನಿಹಾರಿಕಾ

ನಟಿ ನಿಹಾರಿಕಾ ಕೊನಿಡೆಲಾ ಅವರು ವೈಯಕ್ತಿಕ ಕಾರಣದಿಂದ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಅವರ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿದೆ ಎಂಬ ಸುದ್ದಿ ಹಲವು ತಿಂಗಳಿಂದ ಕೇಳಿಬರುತ್ತಿದೆ.

ಮದನ್​ ಕುಮಾರ್​
|

Updated on: Jun 20, 2023 | 5:57 PM

Share
ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

1 / 5
ಪತಿ ಚೈತನ್ಯ ಜೊನ್ನಲಗಡ್ಡ ಜೊತೆಗೆ ನಿಹಾರಿಕಾ ಕೊನಿಡೆಲಾ ಅವರಿಗೆ ವೈಮನಸ್ಸು ಮೂಡಿ ಬಹಳ ದಿನ ಕಳೆದಿದೆ. ಇಬ್ಬರೂ ಶೀಘ್ರದಲ್ಲೇ ಡಿವೋರ್ಸ್​ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗಾಸಿಪ್​ ಹಬ್ಬಿದೆ.

ಪತಿ ಚೈತನ್ಯ ಜೊನ್ನಲಗಡ್ಡ ಜೊತೆಗೆ ನಿಹಾರಿಕಾ ಕೊನಿಡೆಲಾ ಅವರಿಗೆ ವೈಮನಸ್ಸು ಮೂಡಿ ಬಹಳ ದಿನ ಕಳೆದಿದೆ. ಇಬ್ಬರೂ ಶೀಘ್ರದಲ್ಲೇ ಡಿವೋರ್ಸ್​ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗಾಸಿಪ್​ ಹಬ್ಬಿದೆ.

2 / 5
ಸಂಸಾರದಲ್ಲಿ ಉಂಟಾದ ಬಿರುಕಿನ ಬಗ್ಗೆ ನಿಹಾರಿಕಾ ಕೊನಿಡೆಲಾ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆರಾಮಾಗಿ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ಡಿವೋರ್ಸ್​ ಚಿಂತೆ ಮರೆತು ಖುಷಿಯಾಗಿದ್ದಾರೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

ಸಂಸಾರದಲ್ಲಿ ಉಂಟಾದ ಬಿರುಕಿನ ಬಗ್ಗೆ ನಿಹಾರಿಕಾ ಕೊನಿಡೆಲಾ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆರಾಮಾಗಿ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ಡಿವೋರ್ಸ್​ ಚಿಂತೆ ಮರೆತು ಖುಷಿಯಾಗಿದ್ದಾರೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

3 / 5
ಸೋಶಿಯಲ್​ ಮೀಡಿಯಾದಲ್ಲಿ ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ತಾವುಬ್ಬರು ಜೊತೆಯಾಗಿ ಇರುವ ಎಲ್ಲ ಫೋಟೋಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ತಾವುಬ್ಬರು ಜೊತೆಯಾಗಿ ಇರುವ ಎಲ್ಲ ಫೋಟೋಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

4 / 5
ಚಿರಂಜೀವಿ ಕುಟುಂಬದ ಮನೆಮಗಳಾದ ನಿಹಾರಿಕಾ ಕೊನಿಡೆಲಾ ಅವರು ನಿರ್ಮಾಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ಸೂರ್ಯಕಾಂತಂ’, ‘ಒಕ ಮನಸು’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ.

ಚಿರಂಜೀವಿ ಕುಟುಂಬದ ಮನೆಮಗಳಾದ ನಿಹಾರಿಕಾ ಕೊನಿಡೆಲಾ ಅವರು ನಿರ್ಮಾಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ಸೂರ್ಯಕಾಂತಂ’, ‘ಒಕ ಮನಸು’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ