AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niharika Konidela: ಡಿವೋರ್ಸ್​ ಚಿಂತೆ ಬಿಟ್ಟು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ ಚಿರಂಜೀವಿ ಮನೆಮಗಳು ನಿಹಾರಿಕಾ

ನಟಿ ನಿಹಾರಿಕಾ ಕೊನಿಡೆಲಾ ಅವರು ವೈಯಕ್ತಿಕ ಕಾರಣದಿಂದ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಅವರ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿದೆ ಎಂಬ ಸುದ್ದಿ ಹಲವು ತಿಂಗಳಿಂದ ಕೇಳಿಬರುತ್ತಿದೆ.

ಮದನ್​ ಕುಮಾರ್​
|

Updated on: Jun 20, 2023 | 5:57 PM

Share
ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

1 / 5
ಪತಿ ಚೈತನ್ಯ ಜೊನ್ನಲಗಡ್ಡ ಜೊತೆಗೆ ನಿಹಾರಿಕಾ ಕೊನಿಡೆಲಾ ಅವರಿಗೆ ವೈಮನಸ್ಸು ಮೂಡಿ ಬಹಳ ದಿನ ಕಳೆದಿದೆ. ಇಬ್ಬರೂ ಶೀಘ್ರದಲ್ಲೇ ಡಿವೋರ್ಸ್​ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗಾಸಿಪ್​ ಹಬ್ಬಿದೆ.

ಪತಿ ಚೈತನ್ಯ ಜೊನ್ನಲಗಡ್ಡ ಜೊತೆಗೆ ನಿಹಾರಿಕಾ ಕೊನಿಡೆಲಾ ಅವರಿಗೆ ವೈಮನಸ್ಸು ಮೂಡಿ ಬಹಳ ದಿನ ಕಳೆದಿದೆ. ಇಬ್ಬರೂ ಶೀಘ್ರದಲ್ಲೇ ಡಿವೋರ್ಸ್​ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗಾಸಿಪ್​ ಹಬ್ಬಿದೆ.

2 / 5
ಸಂಸಾರದಲ್ಲಿ ಉಂಟಾದ ಬಿರುಕಿನ ಬಗ್ಗೆ ನಿಹಾರಿಕಾ ಕೊನಿಡೆಲಾ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆರಾಮಾಗಿ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ಡಿವೋರ್ಸ್​ ಚಿಂತೆ ಮರೆತು ಖುಷಿಯಾಗಿದ್ದಾರೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

ಸಂಸಾರದಲ್ಲಿ ಉಂಟಾದ ಬಿರುಕಿನ ಬಗ್ಗೆ ನಿಹಾರಿಕಾ ಕೊನಿಡೆಲಾ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆರಾಮಾಗಿ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ಡಿವೋರ್ಸ್​ ಚಿಂತೆ ಮರೆತು ಖುಷಿಯಾಗಿದ್ದಾರೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

3 / 5
ಸೋಶಿಯಲ್​ ಮೀಡಿಯಾದಲ್ಲಿ ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ತಾವುಬ್ಬರು ಜೊತೆಯಾಗಿ ಇರುವ ಎಲ್ಲ ಫೋಟೋಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ತಾವುಬ್ಬರು ಜೊತೆಯಾಗಿ ಇರುವ ಎಲ್ಲ ಫೋಟೋಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

4 / 5
ಚಿರಂಜೀವಿ ಕುಟುಂಬದ ಮನೆಮಗಳಾದ ನಿಹಾರಿಕಾ ಕೊನಿಡೆಲಾ ಅವರು ನಿರ್ಮಾಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ಸೂರ್ಯಕಾಂತಂ’, ‘ಒಕ ಮನಸು’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ.

ಚಿರಂಜೀವಿ ಕುಟುಂಬದ ಮನೆಮಗಳಾದ ನಿಹಾರಿಕಾ ಕೊನಿಡೆಲಾ ಅವರು ನಿರ್ಮಾಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ಸೂರ್ಯಕಾಂತಂ’, ‘ಒಕ ಮನಸು’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ.

5 / 5
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!