Niharika Konidela: ಡಿವೋರ್ಸ್​ ಚಿಂತೆ ಬಿಟ್ಟು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ ಚಿರಂಜೀವಿ ಮನೆಮಗಳು ನಿಹಾರಿಕಾ

ನಟಿ ನಿಹಾರಿಕಾ ಕೊನಿಡೆಲಾ ಅವರು ವೈಯಕ್ತಿಕ ಕಾರಣದಿಂದ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಅವರ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿದೆ ಎಂಬ ಸುದ್ದಿ ಹಲವು ತಿಂಗಳಿಂದ ಕೇಳಿಬರುತ್ತಿದೆ.

|

Updated on: Jun 20, 2023 | 5:57 PM

ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

1 / 5
ಪತಿ ಚೈತನ್ಯ ಜೊನ್ನಲಗಡ್ಡ ಜೊತೆಗೆ ನಿಹಾರಿಕಾ ಕೊನಿಡೆಲಾ ಅವರಿಗೆ ವೈಮನಸ್ಸು ಮೂಡಿ ಬಹಳ ದಿನ ಕಳೆದಿದೆ. ಇಬ್ಬರೂ ಶೀಘ್ರದಲ್ಲೇ ಡಿವೋರ್ಸ್​ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗಾಸಿಪ್​ ಹಬ್ಬಿದೆ.

ಪತಿ ಚೈತನ್ಯ ಜೊನ್ನಲಗಡ್ಡ ಜೊತೆಗೆ ನಿಹಾರಿಕಾ ಕೊನಿಡೆಲಾ ಅವರಿಗೆ ವೈಮನಸ್ಸು ಮೂಡಿ ಬಹಳ ದಿನ ಕಳೆದಿದೆ. ಇಬ್ಬರೂ ಶೀಘ್ರದಲ್ಲೇ ಡಿವೋರ್ಸ್​ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗಾಸಿಪ್​ ಹಬ್ಬಿದೆ.

2 / 5
ಸಂಸಾರದಲ್ಲಿ ಉಂಟಾದ ಬಿರುಕಿನ ಬಗ್ಗೆ ನಿಹಾರಿಕಾ ಕೊನಿಡೆಲಾ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆರಾಮಾಗಿ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ಡಿವೋರ್ಸ್​ ಚಿಂತೆ ಮರೆತು ಖುಷಿಯಾಗಿದ್ದಾರೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

ಸಂಸಾರದಲ್ಲಿ ಉಂಟಾದ ಬಿರುಕಿನ ಬಗ್ಗೆ ನಿಹಾರಿಕಾ ಕೊನಿಡೆಲಾ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆರಾಮಾಗಿ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ಡಿವೋರ್ಸ್​ ಚಿಂತೆ ಮರೆತು ಖುಷಿಯಾಗಿದ್ದಾರೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

3 / 5
ಸೋಶಿಯಲ್​ ಮೀಡಿಯಾದಲ್ಲಿ ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ತಾವುಬ್ಬರು ಜೊತೆಯಾಗಿ ಇರುವ ಎಲ್ಲ ಫೋಟೋಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ತಾವುಬ್ಬರು ಜೊತೆಯಾಗಿ ಇರುವ ಎಲ್ಲ ಫೋಟೋಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

4 / 5
ಚಿರಂಜೀವಿ ಕುಟುಂಬದ ಮನೆಮಗಳಾದ ನಿಹಾರಿಕಾ ಕೊನಿಡೆಲಾ ಅವರು ನಿರ್ಮಾಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ಸೂರ್ಯಕಾಂತಂ’, ‘ಒಕ ಮನಸು’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ.

ಚಿರಂಜೀವಿ ಕುಟುಂಬದ ಮನೆಮಗಳಾದ ನಿಹಾರಿಕಾ ಕೊನಿಡೆಲಾ ಅವರು ನಿರ್ಮಾಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ಸೂರ್ಯಕಾಂತಂ’, ‘ಒಕ ಮನಸು’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ.

5 / 5
Follow us
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘