‘RRR ಸಿನಿಮಾ ನನಗೆ ಇಷ್ಟ ಆಗಿಲ್ಲ’: ನೇರವಾಗಿ ಹೇಳಿ ಟ್ರೋಲ್ ಕಾಟಕ್ಕೆ ಸಿಲುಕಿದ ನಿಕೇಶಾ ಪಟೇಲ್
Nikesha Patel | RRR movie: ಸಿನಿಪ್ರಿಯರು ‘ಆರ್ಆರ್ಆರ್’ ಚಿತ್ರವನ್ನು ಸಖತ್ ಇಷ್ಟಪಟ್ಟಿದ್ದಾರೆ. ಆದರೆ ನಿಕೇಶಾ ಪಟೇಲ್ ಅವರು ಈ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಪೋಸ್ಟ್ ಮಾಡಿದ್ದಾರೆ.
Updated on:Oct 05, 2022 | 5:02 PM

Nikesha Patel gets trolled for saying she did not like RRR movie

Nikesha Patel gets trolled for saying she did not like RRR movie

ಸಿನಿಪ್ರಿಯರು ‘ಆರ್ಆರ್ಆರ್’ ಚಿತ್ರವನ್ನು ಸಖತ್ ಇಷ್ಟಪಟ್ಟಿದ್ದಾರೆ. ಆದರೆ ನಿಕೇಶಾ ಪಟೇಲ್ ಈ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಟ್ವೀಟ್ ಮಾಡಿರುವುದು ಅನೇಕರ ಅಸಮಾಧಾನಕ್ಕೆ ಕಾರಣ ಆಗಿದೆ. ಹಾಗಾಗಿ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

‘ಪ್ರಚಾರ ಪಡೆಯಲು ಈ ರೀತಿ ಟ್ವೀಟ್ ಮಾಡಬೇಡಿ. ಪ್ರತಿಭೆಯಿಂದ ಗುರುತಿಸಿಕೊಳ್ಳಿ. ನಿಮ್ಮ ಸಿನಿಮಾಗಳಲ್ಲಿ ಕೆಟ್ಟ ನಟನೆಯನ್ನು ನಾವು ನೋಡಿದ್ದೇವೆ’ ಎಂದು ನೆಟ್ಟಿಗರು ತಿರುಗೇಟು ನೀಡುತ್ತಿದ್ದಾರೆ.

2010ರಿಂದಲೂ ನಿಕೇಶಾ ಪಟೇಲ್ ಅವರು ಚಿತ್ರರಂಗದಲ್ಲಿ ಇದ್ದಾರೆ. ನಿರೀಕ್ಷಿತ ಮಟ್ಟದಲ್ಲಿ ಅವರಿಗೆ ಗೆಲುವು ಸಿಕ್ಕಿಲ್ಲ. ‘ನರಸಿಂಹ’, ‘ವರದನಾಯಕ’ ಸೇರಿದಂತೆ ಕನ್ನಡದ ಕೆಲವು ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ.
Published On - 5:02 pm, Wed, 5 October 22
Related Photo Gallery

ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ: ಇಲ್ಲಿವೆ ಫೋಟೋಸ್

ತವರಿನಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಆರ್ಸಿಬಿ ಬ್ಯಾಟಿಂಗ್ ವಿಭಾಗ

ಧೋನಿ ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಸಿಎಸ್ಕೆ ಫ್ರಾಂಚೈಸಿ

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಸಾಗಿಸುತ್ತಿದ್ದವರ ಬಂಧನ

ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್: ಕೊನೆಯಲ್ಲಿ ಉಳಿದ ಸನ್ರೈಸರ್ಸ್

ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ

KL Rahul: RCB ಗೆ ಕನ್ನಡಿಗನೇ ಕಂಟಕ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ RCB ಮಾಜಿ ಆಟಗಾರರು

IPL 2025: DSP ಈಗ ನಂಬರ್ 1: ಐಪಿಎಲ್ನಲ್ಲಿ ಮೊಹಮ್ಮದ್ ಸಿರಾಜ್ ದಾಖಲೆ

ಸಿಕ್ಸ್ ಹೊಡೆಸಿಕೊಳ್ಳದೇ ಒಂದೇ ಎಸೆತದಲ್ಲಿ ರನ್ ನೀಡಿದ ಶಾರ್ದೂಲ್ ಠಾಕೂರ್
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ

ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ

ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ

ಎಲೆಕೋಸು ಬೆಲೆ ದಿಢೀರ್ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ

ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ

ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ

ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ

ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
