Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR ಸಿನಿಮಾ ನನಗೆ ಇಷ್ಟ ಆಗಿಲ್ಲ’: ನೇರವಾಗಿ ಹೇಳಿ ಟ್ರೋಲ್​ ಕಾಟಕ್ಕೆ ಸಿಲುಕಿದ ನಿಕೇಶಾ ಪಟೇಲ್​

Nikesha Patel | RRR movie: ಸಿನಿಪ್ರಿಯರು ‘ಆರ್​ಆರ್​ಆರ್​’ ಚಿತ್ರವನ್ನು ಸಖತ್ ಇಷ್ಟಪಟ್ಟಿದ್ದಾರೆ. ಆದರೆ ನಿಕೇಶಾ ಪಟೇಲ್​ ಅವರು ಈ ಸಿನಿಮಾ ಬಗ್ಗೆ ನೆಗೆಟಿವ್​ ಆಗಿ ಪೋಸ್ಟ್​ ಮಾಡಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on:Oct 05, 2022 | 5:02 PM

‘ಆರ್​ಆರ್​ಆರ್​’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿದ್ದು ಗೊತ್ತೇ ಇದೆ. ಆದರೆ ಈ ಚಿತ್ರ ತಮಗೆ ಇಷ್ಟ ಆಗಿಲ್ಲ ಎಂದು ನಟಿ ನಿಕೇಶಾ ಪಟೇಲ್​ ನೇರವಾಗಿ ಹೇಳಿದ್ದಾರೆ.

Nikesha Patel gets trolled for saying she did not like RRR movie

1 / 5
‘ಈಗತಾನೇ ಆರ್​ಆರ್​ಆರ್​’ ಸಿನಿಮಾ ನೋಡಿದೆ. ಆ ಚಿತ್ರ ನನಗೆ ಇಷ್ಟ ಆಗಲಿಲ್ಲ. ನೋಡಿದ ಎಲ್ಲ ಸಿನಿಮಾವೂ ಇಷ್ಟ ಆಗಬೇಕು ಎಂದೇನೂ ಇಲ್ಲ. ಎಲ್ಲರ ಅಭಿಪ್ರಾಯವೂ ಬೇರೆ’ ಎಂದು ನಿಕೇಶಾ ಪಟೇಲ್​ ಟ್ವೀಟ್​ ಮಾಡಿದ್ದಾರೆ.

Nikesha Patel gets trolled for saying she did not like RRR movie

2 / 5
ಸಿನಿಪ್ರಿಯರು ‘ಆರ್​ಆರ್​ಆರ್​’ ಚಿತ್ರವನ್ನು ಸಖತ್ ಇಷ್ಟಪಟ್ಟಿದ್ದಾರೆ. ಆದರೆ ನಿಕೇಶಾ ಪಟೇಲ್​ ಈ ಸಿನಿಮಾ ಬಗ್ಗೆ ನೆಗೆಟಿವ್​ ಆಗಿ ಟ್ವೀಟ್​ ಮಾಡಿರುವುದು ಅನೇಕರ ಅಸಮಾಧಾನಕ್ಕೆ ಕಾರಣ ಆಗಿದೆ. ಹಾಗಾಗಿ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ.

ಸಿನಿಪ್ರಿಯರು ‘ಆರ್​ಆರ್​ಆರ್​’ ಚಿತ್ರವನ್ನು ಸಖತ್ ಇಷ್ಟಪಟ್ಟಿದ್ದಾರೆ. ಆದರೆ ನಿಕೇಶಾ ಪಟೇಲ್​ ಈ ಸಿನಿಮಾ ಬಗ್ಗೆ ನೆಗೆಟಿವ್​ ಆಗಿ ಟ್ವೀಟ್​ ಮಾಡಿರುವುದು ಅನೇಕರ ಅಸಮಾಧಾನಕ್ಕೆ ಕಾರಣ ಆಗಿದೆ. ಹಾಗಾಗಿ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ.

3 / 5
‘ಪ್ರಚಾರ ಪಡೆಯಲು ಈ ರೀತಿ ಟ್ವೀಟ್​ ಮಾಡಬೇಡಿ. ಪ್ರತಿಭೆಯಿಂದ ಗುರುತಿಸಿಕೊಳ್ಳಿ. ನಿಮ್ಮ ಸಿನಿಮಾಗಳಲ್ಲಿ ಕೆಟ್ಟ ನಟನೆಯನ್ನು ನಾವು ನೋಡಿದ್ದೇವೆ’ ಎಂದು ನೆಟ್ಟಿಗರು ತಿರುಗೇಟು ನೀಡುತ್ತಿದ್ದಾರೆ.

‘ಪ್ರಚಾರ ಪಡೆಯಲು ಈ ರೀತಿ ಟ್ವೀಟ್​ ಮಾಡಬೇಡಿ. ಪ್ರತಿಭೆಯಿಂದ ಗುರುತಿಸಿಕೊಳ್ಳಿ. ನಿಮ್ಮ ಸಿನಿಮಾಗಳಲ್ಲಿ ಕೆಟ್ಟ ನಟನೆಯನ್ನು ನಾವು ನೋಡಿದ್ದೇವೆ’ ಎಂದು ನೆಟ್ಟಿಗರು ತಿರುಗೇಟು ನೀಡುತ್ತಿದ್ದಾರೆ.

4 / 5
2010ರಿಂದಲೂ ನಿಕೇಶಾ ಪಟೇಲ್​ ಅವರು ಚಿತ್ರರಂಗದಲ್ಲಿ ಇದ್ದಾರೆ. ನಿರೀಕ್ಷಿತ ಮಟ್ಟದಲ್ಲಿ ಅವರಿಗೆ ಗೆಲುವು ಸಿಕ್ಕಿಲ್ಲ. ‘ನರಸಿಂಹ’, ‘ವರದನಾಯಕ’ ಸೇರಿದಂತೆ ಕನ್ನಡದ ಕೆಲವು ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ.

2010ರಿಂದಲೂ ನಿಕೇಶಾ ಪಟೇಲ್​ ಅವರು ಚಿತ್ರರಂಗದಲ್ಲಿ ಇದ್ದಾರೆ. ನಿರೀಕ್ಷಿತ ಮಟ್ಟದಲ್ಲಿ ಅವರಿಗೆ ಗೆಲುವು ಸಿಕ್ಕಿಲ್ಲ. ‘ನರಸಿಂಹ’, ‘ವರದನಾಯಕ’ ಸೇರಿದಂತೆ ಕನ್ನಡದ ಕೆಲವು ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ.

5 / 5

Published On - 5:02 pm, Wed, 5 October 22

Follow us
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್