AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಕುಮಾರಸ್ವಾಮಿ ಮನೆಯಲ್ಲಿ ಅದ್ಧೂರಿ ವರಮಹಾಲಕ್ಷ್ಮಿ ಹಬ್ಬ

Nikhil Kumaraswamy: ನಿಖಿಲ್ ಕುಮಾರಸ್ವಾಮಿ ತಮ್ಮ ಕುಟುಂಬದೊಡನೆ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಿದ್ದಾರೆ. ಎಚ್​ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸಹ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Aug 25, 2023 | 6:27 PM

Share
ಪತ್ನಿ, ಮಗ ಹಾಗೂ ತಂದೆ ಕುಮಾರಸ್ವಾಮಿ ತಾಯಿ ಅನಿತಾ ಅವರೊಡನೆ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ್ದಾರೆ ನಿಖಿಲ್

ಪತ್ನಿ, ಮಗ ಹಾಗೂ ತಂದೆ ಕುಮಾರಸ್ವಾಮಿ ತಾಯಿ ಅನಿತಾ ಅವರೊಡನೆ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ್ದಾರೆ ನಿಖಿಲ್

1 / 7
ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್ ದೇವ್ ಕೂಡ ಪೂಜೆಯಲ್ಲಿ ಭಾಗಿ

ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್ ದೇವ್ ಕೂಡ ಪೂಜೆಯಲ್ಲಿ ಭಾಗಿ

2 / 7
ಹೊಸ ಸಿನಿಮಾ ಬ್ಯುಸಿಯಾಗಿದ್ದರೂ ಮನೆಯವರ ಜೊತೆ ಪೂಜೆಯಲ್ಲಿ ಭಾಗಿಯಾದ ನಿಖಿಲ್

ಹೊಸ ಸಿನಿಮಾ ಬ್ಯುಸಿಯಾಗಿದ್ದರೂ ಮನೆಯವರ ಜೊತೆ ಪೂಜೆಯಲ್ಲಿ ಭಾಗಿಯಾದ ನಿಖಿಲ್

3 / 7
ಸಾಂಪ್ರದಾಯಿಕ ಉಡುಗೆ ತೊಟ್ಟು ಪೂಜೆಯಲ್ಲಿ ಮಿಂಚಿದ ಅಪ್ಪ-ಮಗ

ಸಾಂಪ್ರದಾಯಿಕ ಉಡುಗೆ ತೊಟ್ಟು ಪೂಜೆಯಲ್ಲಿ ಮಿಂಚಿದ ಅಪ್ಪ-ಮಗ

4 / 7
ಪ್ರತಿ ಹಬ್ಬವನ್ನ ಮನೆಯವರ ಜೊತೆ ಸೇರಿ ಆಚರಣೆ ಮಾಡುವ ನಿಖಿಲ್ ಕುಮಾರಸ್ವಾಮಿ

ಪ್ರತಿ ಹಬ್ಬವನ್ನ ಮನೆಯವರ ಜೊತೆ ಸೇರಿ ಆಚರಣೆ ಮಾಡುವ ನಿಖಿಲ್ ಕುಮಾರಸ್ವಾಮಿ

5 / 7
ಕುಮಾರಸ್ವಾಮಿ ನಟನೆಯ ಹೊಸ ಸಿನಿಮಾದ ಇತ್ತೀಚೆಗಷ್ಟೆ ಮುಹೂರ್ತ ನಡೆದಿದೆ. ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

ಕುಮಾರಸ್ವಾಮಿ ನಟನೆಯ ಹೊಸ ಸಿನಿಮಾದ ಇತ್ತೀಚೆಗಷ್ಟೆ ಮುಹೂರ್ತ ನಡೆದಿದೆ. ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

6 / 7
ನಿಖಿಲ್ ಕುಮಾರಸ್ವಾಮಿ ಕುಟುಂಬ

ನಿಖಿಲ್ ಕುಮಾರಸ್ವಾಮಿ ಕುಟುಂಬ

7 / 7
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ