AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಕುಮಾರಸ್ವಾಮಿ ಮನೆಯಲ್ಲಿ ಅದ್ಧೂರಿ ವರಮಹಾಲಕ್ಷ್ಮಿ ಹಬ್ಬ

Nikhil Kumaraswamy: ನಿಖಿಲ್ ಕುಮಾರಸ್ವಾಮಿ ತಮ್ಮ ಕುಟುಂಬದೊಡನೆ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಿದ್ದಾರೆ. ಎಚ್​ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸಹ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Aug 25, 2023 | 6:27 PM

Share
ಪತ್ನಿ, ಮಗ ಹಾಗೂ ತಂದೆ ಕುಮಾರಸ್ವಾಮಿ ತಾಯಿ ಅನಿತಾ ಅವರೊಡನೆ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ್ದಾರೆ ನಿಖಿಲ್

ಪತ್ನಿ, ಮಗ ಹಾಗೂ ತಂದೆ ಕುಮಾರಸ್ವಾಮಿ ತಾಯಿ ಅನಿತಾ ಅವರೊಡನೆ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ್ದಾರೆ ನಿಖಿಲ್

1 / 7
ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್ ದೇವ್ ಕೂಡ ಪೂಜೆಯಲ್ಲಿ ಭಾಗಿ

ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್ ದೇವ್ ಕೂಡ ಪೂಜೆಯಲ್ಲಿ ಭಾಗಿ

2 / 7
ಹೊಸ ಸಿನಿಮಾ ಬ್ಯುಸಿಯಾಗಿದ್ದರೂ ಮನೆಯವರ ಜೊತೆ ಪೂಜೆಯಲ್ಲಿ ಭಾಗಿಯಾದ ನಿಖಿಲ್

ಹೊಸ ಸಿನಿಮಾ ಬ್ಯುಸಿಯಾಗಿದ್ದರೂ ಮನೆಯವರ ಜೊತೆ ಪೂಜೆಯಲ್ಲಿ ಭಾಗಿಯಾದ ನಿಖಿಲ್

3 / 7
ಸಾಂಪ್ರದಾಯಿಕ ಉಡುಗೆ ತೊಟ್ಟು ಪೂಜೆಯಲ್ಲಿ ಮಿಂಚಿದ ಅಪ್ಪ-ಮಗ

ಸಾಂಪ್ರದಾಯಿಕ ಉಡುಗೆ ತೊಟ್ಟು ಪೂಜೆಯಲ್ಲಿ ಮಿಂಚಿದ ಅಪ್ಪ-ಮಗ

4 / 7
ಪ್ರತಿ ಹಬ್ಬವನ್ನ ಮನೆಯವರ ಜೊತೆ ಸೇರಿ ಆಚರಣೆ ಮಾಡುವ ನಿಖಿಲ್ ಕುಮಾರಸ್ವಾಮಿ

ಪ್ರತಿ ಹಬ್ಬವನ್ನ ಮನೆಯವರ ಜೊತೆ ಸೇರಿ ಆಚರಣೆ ಮಾಡುವ ನಿಖಿಲ್ ಕುಮಾರಸ್ವಾಮಿ

5 / 7
ಕುಮಾರಸ್ವಾಮಿ ನಟನೆಯ ಹೊಸ ಸಿನಿಮಾದ ಇತ್ತೀಚೆಗಷ್ಟೆ ಮುಹೂರ್ತ ನಡೆದಿದೆ. ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

ಕುಮಾರಸ್ವಾಮಿ ನಟನೆಯ ಹೊಸ ಸಿನಿಮಾದ ಇತ್ತೀಚೆಗಷ್ಟೆ ಮುಹೂರ್ತ ನಡೆದಿದೆ. ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

6 / 7
ನಿಖಿಲ್ ಕುಮಾರಸ್ವಾಮಿ ಕುಟುಂಬ

ನಿಖಿಲ್ ಕುಮಾರಸ್ವಾಮಿ ಕುಟುಂಬ

7 / 7
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ