Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಕುಮಾರಸ್ವಾಮಿ ಮನೆಯಲ್ಲಿ ಅದ್ಧೂರಿ ವರಮಹಾಲಕ್ಷ್ಮಿ ಹಬ್ಬ

Nikhil Kumaraswamy: ನಿಖಿಲ್ ಕುಮಾರಸ್ವಾಮಿ ತಮ್ಮ ಕುಟುಂಬದೊಡನೆ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಿದ್ದಾರೆ. ಎಚ್​ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸಹ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Aug 25, 2023 | 6:27 PM

ಪತ್ನಿ, ಮಗ ಹಾಗೂ ತಂದೆ ಕುಮಾರಸ್ವಾಮಿ ತಾಯಿ ಅನಿತಾ ಅವರೊಡನೆ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ್ದಾರೆ ನಿಖಿಲ್

ಪತ್ನಿ, ಮಗ ಹಾಗೂ ತಂದೆ ಕುಮಾರಸ್ವಾಮಿ ತಾಯಿ ಅನಿತಾ ಅವರೊಡನೆ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ್ದಾರೆ ನಿಖಿಲ್

1 / 7
ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್ ದೇವ್ ಕೂಡ ಪೂಜೆಯಲ್ಲಿ ಭಾಗಿ

ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್ ದೇವ್ ಕೂಡ ಪೂಜೆಯಲ್ಲಿ ಭಾಗಿ

2 / 7
ಹೊಸ ಸಿನಿಮಾ ಬ್ಯುಸಿಯಾಗಿದ್ದರೂ ಮನೆಯವರ ಜೊತೆ ಪೂಜೆಯಲ್ಲಿ ಭಾಗಿಯಾದ ನಿಖಿಲ್

ಹೊಸ ಸಿನಿಮಾ ಬ್ಯುಸಿಯಾಗಿದ್ದರೂ ಮನೆಯವರ ಜೊತೆ ಪೂಜೆಯಲ್ಲಿ ಭಾಗಿಯಾದ ನಿಖಿಲ್

3 / 7
ಸಾಂಪ್ರದಾಯಿಕ ಉಡುಗೆ ತೊಟ್ಟು ಪೂಜೆಯಲ್ಲಿ ಮಿಂಚಿದ ಅಪ್ಪ-ಮಗ

ಸಾಂಪ್ರದಾಯಿಕ ಉಡುಗೆ ತೊಟ್ಟು ಪೂಜೆಯಲ್ಲಿ ಮಿಂಚಿದ ಅಪ್ಪ-ಮಗ

4 / 7
ಪ್ರತಿ ಹಬ್ಬವನ್ನ ಮನೆಯವರ ಜೊತೆ ಸೇರಿ ಆಚರಣೆ ಮಾಡುವ ನಿಖಿಲ್ ಕುಮಾರಸ್ವಾಮಿ

ಪ್ರತಿ ಹಬ್ಬವನ್ನ ಮನೆಯವರ ಜೊತೆ ಸೇರಿ ಆಚರಣೆ ಮಾಡುವ ನಿಖಿಲ್ ಕುಮಾರಸ್ವಾಮಿ

5 / 7
ಕುಮಾರಸ್ವಾಮಿ ನಟನೆಯ ಹೊಸ ಸಿನಿಮಾದ ಇತ್ತೀಚೆಗಷ್ಟೆ ಮುಹೂರ್ತ ನಡೆದಿದೆ. ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

ಕುಮಾರಸ್ವಾಮಿ ನಟನೆಯ ಹೊಸ ಸಿನಿಮಾದ ಇತ್ತೀಚೆಗಷ್ಟೆ ಮುಹೂರ್ತ ನಡೆದಿದೆ. ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

6 / 7
ನಿಖಿಲ್ ಕುಮಾರಸ್ವಾಮಿ ಕುಟುಂಬ

ನಿಖಿಲ್ ಕುಮಾರಸ್ವಾಮಿ ಕುಟುಂಬ

7 / 7
Follow us
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ