AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತದ ಕಲರ್​ಫುಲ್​ ಫೋಟೋ ಗ್ಯಾಲರಿ ಇಲ್ಲಿದೆ..

ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇಂದು (ಸೆ.13) ರೇವತಿಗೆ ಸೀಮಂತ ನೆರವೇರಿದ್ದು, ಆ ಸಮಾರಂಭದ ಕಲರ್​ಫುಲ್ ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Sep 13, 2021 | 4:21 PM

Share
ರೇವತಿ ಅವರು ಈಗ 8 ತಿಂಗಳ ತುಂಬು ಗರ್ಭಿಣಿ. ಆ ಪ್ರಯುಕ್ತ ಸೀಮಂತ ಕಾರ್ಯಕ್ರಮ ನೆರವೇರಿಸಲಾಗುತ್ತಿದೆ. ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

Nikhil Kumaraswamy wife Revathi baby shower ceremony in photo gallery

1 / 5
ಎಚ್​ಎಸ್​ಆರ್​ ಲೇಔಟ್​ನಲ್ಲಿ ಇರುವ ಮಾನ್ವಿ ಕನ್ವೆನ್ಷನ್ ಹಾಲ್​ನಲ್ಲಿ ನಿಖಿಲ್​ ಪತ್ನಿ ರೇವತಿಗೆ ಸೀಮಂತ ಕಾರ್ಯಕ್ರಮ ಮಾಡಲಾಗುತ್ತಿದೆ. ಇಂದು (ಸೆ.13) ಈ ಕಾರ್ಯ ನಡೆಯುತ್ತಿದ್ದು, ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

Nikhil Kumaraswamy wife Revathi baby shower ceremony in photo gallery

2 / 5
ಕೊವಿಡ್​ ನಿಯಮಾವಳಿ ಹಿನ್ನೆಲೆಯಲ್ಲಿ ಹೆಚ್ಚಿನವರನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಕುಟುಂಬದ ಆಪ್ತರು ಈ ಸೀಮಂತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಕೊವಿಡ್​ ನಿಯಮಾವಳಿ ಹಿನ್ನೆಲೆಯಲ್ಲಿ ಹೆಚ್ಚಿನವರನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಕುಟುಂಬದ ಆಪ್ತರು ಈ ಸೀಮಂತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

3 / 5
ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು.

ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು.

4 / 5
ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ.  ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ನಿಖಿಲ್​ ಮತ್ತು ರೇವತಿ ದಂಪತಿಗೆ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ.  ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ನಿಖಿಲ್​ ಮತ್ತು ರೇವತಿ ದಂಪತಿಗೆ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ

5 / 5
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ