AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಪೈ’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ನಿಖಿಲ್ ಸಿದ್ದಾರ್ಥ್​-ಐಶ್ವರ್ಯಾ ಮೆನನ್; ಇಲ್ಲಿದೆ ಫೋಟೋಸ್

ನಿಖಿಲ್ ಸಿದ್ದಾರ್ಥ್ ಹಾಗೂ ಐಶ್ವರ್ಯಾ ಅವರು ಮುಂಬೈನಲ್ಲಿ ಪ್ರಮೋಷನ್ ಮುಗಿಸಿದ್ದಾರೆ. ಈಗ ಇವರು ಬೆಂಗಳೂರಿಗೆ ಬಂದಿಳಿದಿದೆ.

ರಾಜೇಶ್ ದುಗ್ಗುಮನೆ
|

Updated on: Jun 26, 2023 | 11:35 AM

Share
ಟಾಲಿವುಡ್ ನಟ ನಿಖಿಲ್ ಸಿದ್ದಾರ್ಥ್ ಹಾಗೂ ಐಶ್ವರ್ಯಾ ಮೆನನ್ ಅವರು ‘ಸ್ಪೈ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜೂನ್ 29ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ.

ಟಾಲಿವುಡ್ ನಟ ನಿಖಿಲ್ ಸಿದ್ದಾರ್ಥ್ ಹಾಗೂ ಐಶ್ವರ್ಯಾ ಮೆನನ್ ಅವರು ‘ಸ್ಪೈ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜೂನ್ 29ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ.

1 / 6
ಇತ್ತೀಚೆಗೆ ನಿಖಿಲ್ ಸಿದ್ದಾರ್ಥ್ ಹಾಗೂ ಐಶ್ವರ್ಯಾ ಅವರು ಮುಂಬೈನಲ್ಲಿ ಪ್ರಮೋಷನ್ ಮುಗಿಸಿದ್ದಾರೆ. ಈಗ ಈ ತಂಡ ಬೆಂಗಳೂರಿಗೆ ಬಂದಿಳಿದಿದೆ.

ಇತ್ತೀಚೆಗೆ ನಿಖಿಲ್ ಸಿದ್ದಾರ್ಥ್ ಹಾಗೂ ಐಶ್ವರ್ಯಾ ಅವರು ಮುಂಬೈನಲ್ಲಿ ಪ್ರಮೋಷನ್ ಮುಗಿಸಿದ್ದಾರೆ. ಈಗ ಈ ತಂಡ ಬೆಂಗಳೂರಿಗೆ ಬಂದಿಳಿದಿದೆ.

2 / 6
ನಟ ನಿಖಿಲ್ ಸಿದ್ದಾರ್ಥ್, ನಾಯಕಿ ಐಶ್ವರ್ಯಾ ಮೆನನ್ ಬೆಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ವಿಮಾನ ನಿಲ್ದಾಣಕ್ಕೆ ಅವರು ಆಗಮಿಸುತ್ತಿದ್ದಂತೆ ಫ್ಯಾನ್ಸ್ ಸೆಲ್ಫಿಗೆ ಮುಗಿಬಿದ್ದಿದ್ದಾರೆ.

ನಟ ನಿಖಿಲ್ ಸಿದ್ದಾರ್ಥ್, ನಾಯಕಿ ಐಶ್ವರ್ಯಾ ಮೆನನ್ ಬೆಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ವಿಮಾನ ನಿಲ್ದಾಣಕ್ಕೆ ಅವರು ಆಗಮಿಸುತ್ತಿದ್ದಂತೆ ಫ್ಯಾನ್ಸ್ ಸೆಲ್ಫಿಗೆ ಮುಗಿಬಿದ್ದಿದ್ದಾರೆ.

3 / 6
ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಸಾವಿನ ರಹಸ್ಯ ಕಥಾಹಂದರವನ್ನು ‘ಸ್ಪೈ’ ಸಿನಿಮಾ ಹೊಂದಿದೆ. ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಗ್ಯಾರಿ ಬಿ.ಎಚ್​ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಸಾವಿನ ರಹಸ್ಯ ಕಥಾಹಂದರವನ್ನು ‘ಸ್ಪೈ’ ಸಿನಿಮಾ ಹೊಂದಿದೆ. ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಗ್ಯಾರಿ ಬಿ.ಎಚ್​ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

4 / 6
‘ಎವರು’ ಮತ್ತು ‘ಹಿಟ್‌’ ಸಿನಿಮಾಗಳನ್ನು ನೀಡಿದ ನಿರ್ಮಾಪಕ ಕೆ.ರಾಜಶೇಖರ್‌ ರೆಡ್ಡಿ, ಚರಣ್‌ ರಾಜ್‌ ಉಪ್ಪಲಪತಿ ಚಿತ್ರ ನಿರ್ಮಿಸಿದ್ದಾರೆ.  

‘ಎವರು’ ಮತ್ತು ‘ಹಿಟ್‌’ ಸಿನಿಮಾಗಳನ್ನು ನೀಡಿದ ನಿರ್ಮಾಪಕ ಕೆ.ರಾಜಶೇಖರ್‌ ರೆಡ್ಡಿ, ಚರಣ್‌ ರಾಜ್‌ ಉಪ್ಪಲಪತಿ ಚಿತ್ರ ನಿರ್ಮಿಸಿದ್ದಾರೆ.  

5 / 6
ಇತ್ತೀಚೆಗೆ ತೆರೆಗೆ ಬಂದ ‘ಕಾರ್ತಿಕೇಯ 2’ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರದ ಮೂಲಕ ನಿಖಿಲ್ ಅವರ ಜನಪ್ರಿಯತೆ ಹೆಚ್ಚಿದೆ.

ಇತ್ತೀಚೆಗೆ ತೆರೆಗೆ ಬಂದ ‘ಕಾರ್ತಿಕೇಯ 2’ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರದ ಮೂಲಕ ನಿಖಿಲ್ ಅವರ ಜನಪ್ರಿಯತೆ ಹೆಚ್ಚಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ