AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nikki Galrani Birthday: ವಿವಾಹದ ಬಳಿಕ ನಿಕ್ಕಿ ಗಲ್ರಾನಿಗೆ ಮೊದಲ ಬರ್ತ್​​ಡೇ; ಜೋರಾಗಿದೆ ಹುಟ್ಟುಹಬ್ಬದ ಆಚರಣೆ

2022ರ ಮೇ ತಿಂಗಳಲ್ಲಿ ನಿಕ್ಕಿ ಹಾಗೂ ಆದಿ ಪಿನಿಶೆಟ್ಟಿ ಮದುವೆ ಆದರು. ವಿವಾಹದ ಬಳಿಕ ನಿಕ್ಕಿಗೆ ಇದು ಮೊದಲ ವರ್ಷದ ಬರ್ತ್​ಡೇ. ಈ ಕಾರಣಕ್ಕೆ ಹುಟ್ಟುಹಬ್ಬದ ಆಚರಣೆ ಜೋರಾಗಿದೆ.

TV9 Web
| Edited By: |

Updated on: Jan 03, 2023 | 8:24 AM

Share
ಕನ್ನಡದ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ಅವರಿಗೆ ಇಂದು (ಜನವರಿ 3) ಬರ್ತ್​ಡೇ ಸಂಂಭ್ರಮ. ಅವರಿಗೆ ಈಗ 31 ವರ್ಷ ವಯಸ್ಸು. ಪತಿ ಆದಿ ಪಿನಿಶೆಟ್ಟಿ ಜತೆ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಕನ್ನಡದ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ಅವರಿಗೆ ಇಂದು (ಜನವರಿ 3) ಬರ್ತ್​ಡೇ ಸಂಂಭ್ರಮ. ಅವರಿಗೆ ಈಗ 31 ವರ್ಷ ವಯಸ್ಸು. ಪತಿ ಆದಿ ಪಿನಿಶೆಟ್ಟಿ ಜತೆ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

1 / 5
2022ರ ಮೇ ತಿಂಗಳಲ್ಲಿ ನಿಕ್ಕಿ ಹಾಗೂ ಆದಿ ಪಿನಿಶೆಟ್ಟಿ ಮದುವೆ ಆದರು. ವಿವಾಹದ ಬಳಿಕ ನಿಕ್ಕಿಗೆ ಇದು ಮೊದಲ ವರ್ಷದ ಬರ್ತ್​ಡೇ. ಈ ಕಾರಣಕ್ಕೆ ಹುಟ್ಟುಹಬ್ಬದ ಆಚರಣೆ ಜೋರಾಗಿದೆ.

2022ರ ಮೇ ತಿಂಗಳಲ್ಲಿ ನಿಕ್ಕಿ ಹಾಗೂ ಆದಿ ಪಿನಿಶೆಟ್ಟಿ ಮದುವೆ ಆದರು. ವಿವಾಹದ ಬಳಿಕ ನಿಕ್ಕಿಗೆ ಇದು ಮೊದಲ ವರ್ಷದ ಬರ್ತ್​ಡೇ. ಈ ಕಾರಣಕ್ಕೆ ಹುಟ್ಟುಹಬ್ಬದ ಆಚರಣೆ ಜೋರಾಗಿದೆ.

2 / 5
ನಿಕ್ಕಿ ಹಾಗೂ ಆದಿ ಪರಸ್ಪರ ಪ್ರೀತಿಸಿ ಮದುವೆ ಆದರು. ಈ ಜೋಡಿ ಹಾಯಾಗಿ ಜೀವನ ಸಾಗಿಸುತ್ತಿದೆ. ಹೊಸ ವರ್ಷ ಸ್ವಾಗತಿಸಲು ಇವರು ವೆಕೇಶನ್​ ತೆರಳಿದ್ದಾರೆ. ಈಗ ಬರ್ತ್​​ಡೇನೂ ಆಚರಿಸಿಕೊಳ್ಳುತ್ತಿದ್ದಾರೆ.

ನಿಕ್ಕಿ ಹಾಗೂ ಆದಿ ಪರಸ್ಪರ ಪ್ರೀತಿಸಿ ಮದುವೆ ಆದರು. ಈ ಜೋಡಿ ಹಾಯಾಗಿ ಜೀವನ ಸಾಗಿಸುತ್ತಿದೆ. ಹೊಸ ವರ್ಷ ಸ್ವಾಗತಿಸಲು ಇವರು ವೆಕೇಶನ್​ ತೆರಳಿದ್ದಾರೆ. ಈಗ ಬರ್ತ್​​ಡೇನೂ ಆಚರಿಸಿಕೊಳ್ಳುತ್ತಿದ್ದಾರೆ.

3 / 5
ನಿಕ್ಕಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಇತ್ತೀಚೆಗೆ ವರದಿ ಆಗಿತ್ತು. ಆದರೆ, ಇದನ್ನು ಅವರು ಅಲ್ಲಗಳೆದಿದ್ದರು.

ನಿಕ್ಕಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಇತ್ತೀಚೆಗೆ ವರದಿ ಆಗಿತ್ತು. ಆದರೆ, ಇದನ್ನು ಅವರು ಅಲ್ಲಗಳೆದಿದ್ದರು.

4 / 5
ನಿಕ್ಕಿ ಗಲ್ರಾನಿ ತಮಿಳು ಸಿನಿಮಾಗಳಲ್ಲಿ ಹೆಚ್ಚು ನಟಿಸಿದ್ದಾರೆ. ಕನ್ನಡದ ಕೆಲವೇ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ.

ನಿಕ್ಕಿ ಗಲ್ರಾನಿ ತಮಿಳು ಸಿನಿಮಾಗಳಲ್ಲಿ ಹೆಚ್ಚು ನಟಿಸಿದ್ದಾರೆ. ಕನ್ನಡದ ಕೆಲವೇ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು