AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nikki Galrani Birthday: ವಿವಾಹದ ಬಳಿಕ ನಿಕ್ಕಿ ಗಲ್ರಾನಿಗೆ ಮೊದಲ ಬರ್ತ್​​ಡೇ; ಜೋರಾಗಿದೆ ಹುಟ್ಟುಹಬ್ಬದ ಆಚರಣೆ

2022ರ ಮೇ ತಿಂಗಳಲ್ಲಿ ನಿಕ್ಕಿ ಹಾಗೂ ಆದಿ ಪಿನಿಶೆಟ್ಟಿ ಮದುವೆ ಆದರು. ವಿವಾಹದ ಬಳಿಕ ನಿಕ್ಕಿಗೆ ಇದು ಮೊದಲ ವರ್ಷದ ಬರ್ತ್​ಡೇ. ಈ ಕಾರಣಕ್ಕೆ ಹುಟ್ಟುಹಬ್ಬದ ಆಚರಣೆ ಜೋರಾಗಿದೆ.

TV9 Web
| Edited By: |

Updated on: Jan 03, 2023 | 8:24 AM

Share
ಕನ್ನಡದ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ಅವರಿಗೆ ಇಂದು (ಜನವರಿ 3) ಬರ್ತ್​ಡೇ ಸಂಂಭ್ರಮ. ಅವರಿಗೆ ಈಗ 31 ವರ್ಷ ವಯಸ್ಸು. ಪತಿ ಆದಿ ಪಿನಿಶೆಟ್ಟಿ ಜತೆ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಕನ್ನಡದ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ಅವರಿಗೆ ಇಂದು (ಜನವರಿ 3) ಬರ್ತ್​ಡೇ ಸಂಂಭ್ರಮ. ಅವರಿಗೆ ಈಗ 31 ವರ್ಷ ವಯಸ್ಸು. ಪತಿ ಆದಿ ಪಿನಿಶೆಟ್ಟಿ ಜತೆ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

1 / 5
2022ರ ಮೇ ತಿಂಗಳಲ್ಲಿ ನಿಕ್ಕಿ ಹಾಗೂ ಆದಿ ಪಿನಿಶೆಟ್ಟಿ ಮದುವೆ ಆದರು. ವಿವಾಹದ ಬಳಿಕ ನಿಕ್ಕಿಗೆ ಇದು ಮೊದಲ ವರ್ಷದ ಬರ್ತ್​ಡೇ. ಈ ಕಾರಣಕ್ಕೆ ಹುಟ್ಟುಹಬ್ಬದ ಆಚರಣೆ ಜೋರಾಗಿದೆ.

2022ರ ಮೇ ತಿಂಗಳಲ್ಲಿ ನಿಕ್ಕಿ ಹಾಗೂ ಆದಿ ಪಿನಿಶೆಟ್ಟಿ ಮದುವೆ ಆದರು. ವಿವಾಹದ ಬಳಿಕ ನಿಕ್ಕಿಗೆ ಇದು ಮೊದಲ ವರ್ಷದ ಬರ್ತ್​ಡೇ. ಈ ಕಾರಣಕ್ಕೆ ಹುಟ್ಟುಹಬ್ಬದ ಆಚರಣೆ ಜೋರಾಗಿದೆ.

2 / 5
ನಿಕ್ಕಿ ಹಾಗೂ ಆದಿ ಪರಸ್ಪರ ಪ್ರೀತಿಸಿ ಮದುವೆ ಆದರು. ಈ ಜೋಡಿ ಹಾಯಾಗಿ ಜೀವನ ಸಾಗಿಸುತ್ತಿದೆ. ಹೊಸ ವರ್ಷ ಸ್ವಾಗತಿಸಲು ಇವರು ವೆಕೇಶನ್​ ತೆರಳಿದ್ದಾರೆ. ಈಗ ಬರ್ತ್​​ಡೇನೂ ಆಚರಿಸಿಕೊಳ್ಳುತ್ತಿದ್ದಾರೆ.

ನಿಕ್ಕಿ ಹಾಗೂ ಆದಿ ಪರಸ್ಪರ ಪ್ರೀತಿಸಿ ಮದುವೆ ಆದರು. ಈ ಜೋಡಿ ಹಾಯಾಗಿ ಜೀವನ ಸಾಗಿಸುತ್ತಿದೆ. ಹೊಸ ವರ್ಷ ಸ್ವಾಗತಿಸಲು ಇವರು ವೆಕೇಶನ್​ ತೆರಳಿದ್ದಾರೆ. ಈಗ ಬರ್ತ್​​ಡೇನೂ ಆಚರಿಸಿಕೊಳ್ಳುತ್ತಿದ್ದಾರೆ.

3 / 5
ನಿಕ್ಕಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಇತ್ತೀಚೆಗೆ ವರದಿ ಆಗಿತ್ತು. ಆದರೆ, ಇದನ್ನು ಅವರು ಅಲ್ಲಗಳೆದಿದ್ದರು.

ನಿಕ್ಕಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಇತ್ತೀಚೆಗೆ ವರದಿ ಆಗಿತ್ತು. ಆದರೆ, ಇದನ್ನು ಅವರು ಅಲ್ಲಗಳೆದಿದ್ದರು.

4 / 5
ನಿಕ್ಕಿ ಗಲ್ರಾನಿ ತಮಿಳು ಸಿನಿಮಾಗಳಲ್ಲಿ ಹೆಚ್ಚು ನಟಿಸಿದ್ದಾರೆ. ಕನ್ನಡದ ಕೆಲವೇ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ.

ನಿಕ್ಕಿ ಗಲ್ರಾನಿ ತಮಿಳು ಸಿನಿಮಾಗಳಲ್ಲಿ ಹೆಚ್ಚು ನಟಿಸಿದ್ದಾರೆ. ಕನ್ನಡದ ಕೆಲವೇ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ.

5 / 5
Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​