AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಮಂಡನೆಗೂ ಮುನ್ನ ರಾಷ್ಟ್ರಪತಿಗಳನ್ನು ಭೇಟಿಯಾದ ವಿತ್ತ ಸಚಿವೆ-ಇಲ್ಲಿವೆ ಫೋಟೋಗಳು

ಈ ಬಾರಿಯ ಕೇಂದ್ರ ಮುಂಗಡ ಪತ್ರ ಮಂಡನೆ ಇಂದು ನಡೆಯಲಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡಿಸಲಿದ್ದಾರೆ. ಈ ಹಿನ್ನಲೆಯಲ್ಲಿ ರಾಷ್ಟ್ರಪತಿಗಳನ್ನು ಅವರು ಭೇಟಿಯಾದರು. ಬಜೆಟ್​ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್​ ಅವರು ಕಾಣಿಸಿಕೊಂಡ ಬಗೆಗಿನ ಕೆಲವು ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on:Feb 01, 2022 | 10:35 AM

Share
ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ವಿತ್ತ ಸಚಿವಾಲಯಕ್ಕೆ ಆಗಮಿಸಿದ ಸಂದರ್ಭ.

ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ವಿತ್ತ ಸಚಿವಾಲಯಕ್ಕೆ ಆಗಮಿಸಿದ ಸಂದರ್ಭ.

1 / 7
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಬಜೆಟ್​ ಮಂಡನೆಗೂ ಮುನ್ನ ಪ್ರತಿಯನ್ನು ಹಿಡಿದು ನಿಂತ ಸಂದರ್ಭ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಬಜೆಟ್​ ಮಂಡನೆಗೂ ಮುನ್ನ ಪ್ರತಿಯನ್ನು ಹಿಡಿದು ನಿಂತ ಸಂದರ್ಭ.

2 / 7
ರಾಷ್ಟ್ರಪತಿ ಭವನದತ್ತ ಹೊರಟ ವಿತ್ತ ಸಚಿವೆ ಬಜೆಟ್​ ಪ್ರತಿಯನ್ನು ಹಿಡಿದು ನಿಂತಾಗ ಕಾಣಿಸಿಕೊಂಡಿದ್ದು ಹೀಗೆ.

ರಾಷ್ಟ್ರಪತಿ ಭವನದತ್ತ ಹೊರಟ ವಿತ್ತ ಸಚಿವೆ ಬಜೆಟ್​ ಪ್ರತಿಯನ್ನು ಹಿಡಿದು ನಿಂತಾಗ ಕಾಣಿಸಿಕೊಂಡಿದ್ದು ಹೀಗೆ.

3 / 7
ರಾಷ್ಟ್ರಪತಿ ಭವನದಲ್ಲಿ ನಿರ್ಮಲಾ ಸೀತಾರಾಮನ್​   ಅವರು ಇತರ ಸಚಿವರೊಂದಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಭೇಟಿಯಾದರು.

ರಾಷ್ಟ್ರಪತಿ ಭವನದಲ್ಲಿ ನಿರ್ಮಲಾ ಸೀತಾರಾಮನ್​ ಅವರು ಇತರ ಸಚಿವರೊಂದಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಭೇಟಿಯಾದರು.

4 / 7
ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭೇಟಿಯಾದ ನಿರ್ಮಲಾ, ಬಜೆಟ್​ನಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.

ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭೇಟಿಯಾದ ನಿರ್ಮಲಾ, ಬಜೆಟ್​ನಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.

5 / 7
ರಾಷ್ಟ್ರಪತಿಯನ್ನು ಭೇಟಿಯಾದ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೆ ಅನುಮತಿ ಪಡೆದರು.

ರಾಷ್ಟ್ರಪತಿಯನ್ನು ಭೇಟಿಯಾದ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೆ ಅನುಮತಿ ಪಡೆದರು.

6 / 7
ಬಹುನೀರೀಕ್ಷಿತ ಕೇಂದ್ರ ಮುಂಗಡ ಪತ್ರ ಮಂಡನೆ ಇಂದು ನಡೆಯಿಲಿದೆ. ಈ ವರ್ಷವೂ ಕೂಡ ಕಾಗದ ರಹಿತ ಬಜೆಟ್​ ಮಂಡನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ನಡೆಸಿಕೊಡಲಿದ್ದಾರೆ.

ಬಹುನೀರೀಕ್ಷಿತ ಕೇಂದ್ರ ಮುಂಗಡ ಪತ್ರ ಮಂಡನೆ ಇಂದು ನಡೆಯಿಲಿದೆ. ಈ ವರ್ಷವೂ ಕೂಡ ಕಾಗದ ರಹಿತ ಬಜೆಟ್​ ಮಂಡನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ನಡೆಸಿಕೊಡಲಿದ್ದಾರೆ.

7 / 7

Published On - 10:32 am, Tue, 1 February 22

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ