AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಮಂಡನೆಗೂ ಮುನ್ನ ರಾಷ್ಟ್ರಪತಿಗಳನ್ನು ಭೇಟಿಯಾದ ವಿತ್ತ ಸಚಿವೆ-ಇಲ್ಲಿವೆ ಫೋಟೋಗಳು

ಈ ಬಾರಿಯ ಕೇಂದ್ರ ಮುಂಗಡ ಪತ್ರ ಮಂಡನೆ ಇಂದು ನಡೆಯಲಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡಿಸಲಿದ್ದಾರೆ. ಈ ಹಿನ್ನಲೆಯಲ್ಲಿ ರಾಷ್ಟ್ರಪತಿಗಳನ್ನು ಅವರು ಭೇಟಿಯಾದರು. ಬಜೆಟ್​ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್​ ಅವರು ಕಾಣಿಸಿಕೊಂಡ ಬಗೆಗಿನ ಕೆಲವು ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on:Feb 01, 2022 | 10:35 AM

Share
ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ವಿತ್ತ ಸಚಿವಾಲಯಕ್ಕೆ ಆಗಮಿಸಿದ ಸಂದರ್ಭ.

ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ವಿತ್ತ ಸಚಿವಾಲಯಕ್ಕೆ ಆಗಮಿಸಿದ ಸಂದರ್ಭ.

1 / 7
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಬಜೆಟ್​ ಮಂಡನೆಗೂ ಮುನ್ನ ಪ್ರತಿಯನ್ನು ಹಿಡಿದು ನಿಂತ ಸಂದರ್ಭ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಬಜೆಟ್​ ಮಂಡನೆಗೂ ಮುನ್ನ ಪ್ರತಿಯನ್ನು ಹಿಡಿದು ನಿಂತ ಸಂದರ್ಭ.

2 / 7
ರಾಷ್ಟ್ರಪತಿ ಭವನದತ್ತ ಹೊರಟ ವಿತ್ತ ಸಚಿವೆ ಬಜೆಟ್​ ಪ್ರತಿಯನ್ನು ಹಿಡಿದು ನಿಂತಾಗ ಕಾಣಿಸಿಕೊಂಡಿದ್ದು ಹೀಗೆ.

ರಾಷ್ಟ್ರಪತಿ ಭವನದತ್ತ ಹೊರಟ ವಿತ್ತ ಸಚಿವೆ ಬಜೆಟ್​ ಪ್ರತಿಯನ್ನು ಹಿಡಿದು ನಿಂತಾಗ ಕಾಣಿಸಿಕೊಂಡಿದ್ದು ಹೀಗೆ.

3 / 7
ರಾಷ್ಟ್ರಪತಿ ಭವನದಲ್ಲಿ ನಿರ್ಮಲಾ ಸೀತಾರಾಮನ್​   ಅವರು ಇತರ ಸಚಿವರೊಂದಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಭೇಟಿಯಾದರು.

ರಾಷ್ಟ್ರಪತಿ ಭವನದಲ್ಲಿ ನಿರ್ಮಲಾ ಸೀತಾರಾಮನ್​ ಅವರು ಇತರ ಸಚಿವರೊಂದಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಭೇಟಿಯಾದರು.

4 / 7
ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭೇಟಿಯಾದ ನಿರ್ಮಲಾ, ಬಜೆಟ್​ನಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.

ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭೇಟಿಯಾದ ನಿರ್ಮಲಾ, ಬಜೆಟ್​ನಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.

5 / 7
ರಾಷ್ಟ್ರಪತಿಯನ್ನು ಭೇಟಿಯಾದ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೆ ಅನುಮತಿ ಪಡೆದರು.

ರಾಷ್ಟ್ರಪತಿಯನ್ನು ಭೇಟಿಯಾದ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೆ ಅನುಮತಿ ಪಡೆದರು.

6 / 7
ಬಹುನೀರೀಕ್ಷಿತ ಕೇಂದ್ರ ಮುಂಗಡ ಪತ್ರ ಮಂಡನೆ ಇಂದು ನಡೆಯಿಲಿದೆ. ಈ ವರ್ಷವೂ ಕೂಡ ಕಾಗದ ರಹಿತ ಬಜೆಟ್​ ಮಂಡನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ನಡೆಸಿಕೊಡಲಿದ್ದಾರೆ.

ಬಹುನೀರೀಕ್ಷಿತ ಕೇಂದ್ರ ಮುಂಗಡ ಪತ್ರ ಮಂಡನೆ ಇಂದು ನಡೆಯಿಲಿದೆ. ಈ ವರ್ಷವೂ ಕೂಡ ಕಾಗದ ರಹಿತ ಬಜೆಟ್​ ಮಂಡನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ನಡೆಸಿಕೊಡಲಿದ್ದಾರೆ.

7 / 7

Published On - 10:32 am, Tue, 1 February 22

Follow Us
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ