- Kannada News Photo gallery Nirmalananda swamiji and dcm ashwath narayan inspect the making of kempegowda statue to be installed at kiab airport
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್ ನಾರಾಯಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್ ನಾರಾಯಣ ಭೇಟಿ ಕೊಟ್ಟರು.
Updated on:Feb 06, 2021 | 6:02 PM
Share

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ

ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ
Published On - 5:54 pm, Sat, 6 February 21
Related Photo Gallery
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು

ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ

ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ

ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ

ಕೀಟನಾಶಕ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ

ಬಿ. ಸರೋಜಾದೇವಿ ಬರೆದಿದ್ದ ವಿಲ್ಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಹಿ
