AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್​​ ನಾರಾಯಣ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್​​ ನಾರಾಯಣ ಭೇಟಿ ಕೊಟ್ಟರು.

KUSHAL V
|

Updated on:Feb 06, 2021 | 6:02 PM

Share
ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

1 / 10
ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM  ಡಾ.ಅಶ್ವತ್ಥ್​​ ನಾರಾಯಣ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್​​ ನಾರಾಯಣ

2 / 10
ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

3 / 10
ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು  ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

4 / 10
ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

5 / 10
‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

6 / 10
ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

7 / 10
ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

8 / 10
‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

9 / 10
ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM  ಡಾ.ಅಶ್ವತ್ಥ್​​ ನಾರಾಯಣ

ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್​​ ನಾರಾಯಣ

10 / 10

Published On - 5:54 pm, Sat, 6 February 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ