- Kannada News Photo gallery ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್ ನಾರಾಯಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್ ನಾರಾಯಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್ ನಾರಾಯಣ ಭೇಟಿ ಕೊಟ್ಟರು.
Updated on:Feb 06, 2021 | 6:02 PM
Share

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ

ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ
Published On - 5:54 pm, Sat, 6 February 21
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್ನಲ್ಲೇ ಭೈರತಿ ಬಸವರಾಜ್ರನ್ನ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ
ಕಾಫಿ ಬಿಲ್ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ