- TV9 Kannada Photo gallery ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್ ನಾರಾಯಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್ ನಾರಾಯಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್ ನಾರಾಯಣ ಭೇಟಿ ಕೊಟ್ಟರು.
Updated on:Feb 06, 2021 | 6:02 PM
Share

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ
1 / 10

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ
2 / 10

ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ
3 / 10

ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ
4 / 10

ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ
5 / 10

‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’
6 / 10

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ
7 / 10

ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ
8 / 10

‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’
9 / 10

ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ
10 / 10
Published On - 5:54 pm, Sat, 6 February 21
Related Photo Gallery
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ



