- Kannada News Photo gallery ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್ ನಾರಾಯಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್ ನಾರಾಯಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್ ನಾರಾಯಣ ಭೇಟಿ ಕೊಟ್ಟರು.
Updated on:Feb 06, 2021 | 6:02 PM
Share

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ

ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ
Published On - 5:54 pm, Sat, 6 February 21
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು