ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್​​ ನಾರಾಯಣ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್​​ ನಾರಾಯಣ ಭೇಟಿ ಕೊಟ್ಟರು.

|

Updated on:Feb 06, 2021 | 6:02 PM

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

1 / 10
ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM  ಡಾ.ಅಶ್ವತ್ಥ್​​ ನಾರಾಯಣ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್​​ ನಾರಾಯಣ

2 / 10
ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

3 / 10
ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು  ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

4 / 10
ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

5 / 10
‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

6 / 10
ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

7 / 10
ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

8 / 10
‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

9 / 10
ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM  ಡಾ.ಅಶ್ವತ್ಥ್​​ ನಾರಾಯಣ

ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್​​ ನಾರಾಯಣ

10 / 10

Published On - 5:54 pm, Sat, 6 February 21

Follow us
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!