AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್​​ ನಾರಾಯಣ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್​​ ನಾರಾಯಣ ಭೇಟಿ ಕೊಟ್ಟರು.

KUSHAL V
|

Updated on:Feb 06, 2021 | 6:02 PM

Share
ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

1 / 10
ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM  ಡಾ.ಅಶ್ವತ್ಥ್​​ ನಾರಾಯಣ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್​​ ನಾರಾಯಣ

2 / 10
ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

3 / 10
ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು  ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

4 / 10
ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

5 / 10
‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

6 / 10
ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

7 / 10
ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

8 / 10
‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

9 / 10
ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM  ಡಾ.ಅಶ್ವತ್ಥ್​​ ನಾರಾಯಣ

ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್​​ ನಾರಾಯಣ

10 / 10

Published On - 5:54 pm, Sat, 6 February 21

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!