- TV9 Kannada Photo gallery ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್ ನಾರಾಯಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್ ನಾರಾಯಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್ ನಾರಾಯಣ ಭೇಟಿ ಕೊಟ್ಟರು.
Updated on:Feb 06, 2021 | 6:02 PM
Share

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ
1 / 10

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ
2 / 10

ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ
3 / 10

ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ
4 / 10

ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ
5 / 10

‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’
6 / 10

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ
7 / 10

ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ
8 / 10

‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’
9 / 10

ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ
10 / 10
Published On - 5:54 pm, Sat, 6 February 21
Related Photo Gallery
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ದುರುದ್ದೇಶ
ಶೇರ್ವಾನಿಯಲ್ಲಿ ಈಗಲೂ ಕ್ಯೂಟ್ ಕಾಣ್ತಾರೆ ಮಲೈಕಾ ಅರೋರಾ: ವಿಡಿಯೋ ನೋಡಿ
ವಿಮಾನದ ಮುಂದೆ ನಟಿ ವಿದ್ಯಾ ಬಾಲನ್, ರಾಶಿ ಖನ್ನಾ ಜೊತೆ ಅಕ್ಷಯ್ ಕುಮಾರ್ ಡ್ಯಾನ್ಸ್
ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಹುಲಿ ಪ್ರತ್ಯಕ್ಷ: ವಿಡಿಯೋ ವೈರಲ್
ಕಿರಣ್ ರಾಜ್ ಎಷ್ಟು ಸಖತ್ ಆಗಿ ಕುದುರೆ ರೈಡ್ ಮಾಡ್ತಾರೆ ನೋಡಿ
ಎಲ್ಲರಿಗೂ ಥ್ಯಾಂಕ್ಸ್ ಹೇಳಿದ ವಿಜಯ್ ಸೂರ್ಯ



