ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್​​ ನಾರಾಯಣ

|

Updated on: Feb 06, 2021 | 6:02 PM

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್​​ ನಾರಾಯಣ ಭೇಟಿ ಕೊಟ್ಟರು.

1 / 10
ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

2 / 10
ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM  ಡಾ.ಅಶ್ವತ್ಥ್​​ ನಾರಾಯಣ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್​​ ನಾರಾಯಣ

3 / 10
ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

4 / 10
ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು  ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

5 / 10
ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

6 / 10
‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

7 / 10
ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

8 / 10
ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

9 / 10
‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

10 / 10
ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM  ಡಾ.ಅಶ್ವತ್ಥ್​​ ನಾರಾಯಣ

ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್​​ ನಾರಾಯಣ

Published On - 5:54 pm, Sat, 6 February 21