ಒಂದೆಡೆ ಸೇರಿದ ‘ಅಣ್ಣಯ್ಯ’-‘ಲಾಫಿಂಗ್ ಬುದ್ಧ’ ಟೀಂ; ಕಾರಣ ಮಾತ್ರ ವಿಶೇಷ

Updated on: Sep 04, 2024 | 8:45 AM

‘ಅಣ್ಣಯ್ಯ’ ಧಾರಾವಾಹಿ ಹಾಗೂ ‘ಲಾಫಿಂಗ್ ಬುದ್ಧ’ ಸಿನಿಮಾ ತಂಡಗಳು ಒಂದೆಡೆ ಸೇರಿವೆ. ಇದಕ್ಕೆ ಕಾರಣ ಪ್ರಮೋದ್ ಶೆಟ್ಟಿ ಜನ್ಮದಿನ. ‘ಅಣ್ಣಯ್ಯ’ ಧಾರಾವಾಹಿಯನ್ನು ಪ್ರಮೋದ್ ಶೆಟ್ಟಿ ಅವರೇ ನಿರ್ಮಾಣ ಮಾಡಿದ್ದಾರೆ. ಪ್ರಮೋದ್ ಅವರಿಗೆ ನಿರ್ಮಾಣದಲ್ಲಿ ಇದು ಮೊದಲ ಅನುಭವ.

1 / 5
‘ಅಣ್ಣಯ್ಯ’ ಧಾರಾವಾಹಿ ಇತ್ತೀಚೆಗೆ ಜೀ ಕನ್ನಡದಲ್ಲಿ ಪ್ರಸಾರ ಆರಂಭಿಸಿ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದೆ. ಅದೇ ರೀತಿ ರಿಷಬ್ ಶೆಟ್ಟಿ ನಿರ್ಮಾಣದ, ಪ್ರಮೋದ್ ಶೆಟ್ಟಿ ನಟನೆಯ ‘ಲಾಫಿಂಗ್ ಬುದ್ಧ’ ಸಿನಿಮಾ ಕೂಡ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

‘ಅಣ್ಣಯ್ಯ’ ಧಾರಾವಾಹಿ ಇತ್ತೀಚೆಗೆ ಜೀ ಕನ್ನಡದಲ್ಲಿ ಪ್ರಸಾರ ಆರಂಭಿಸಿ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದೆ. ಅದೇ ರೀತಿ ರಿಷಬ್ ಶೆಟ್ಟಿ ನಿರ್ಮಾಣದ, ಪ್ರಮೋದ್ ಶೆಟ್ಟಿ ನಟನೆಯ ‘ಲಾಫಿಂಗ್ ಬುದ್ಧ’ ಸಿನಿಮಾ ಕೂಡ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

2 / 5
ಈ ಎರಡೂ ತಂಡಗಳು ಒಂದೆಡೆ ಸೇರಿವೆ. ಇದಕ್ಕೆ ಕಾರಣ ಪ್ರಮೋದ್ ಶೆಟ್ಟಿ ಜನ್ಮದಿನ. ‘ಅಣ್ಣಯ್ಯ’ ಧಾರಾವಾಹಿಯನ್ನು ಪ್ರಮೋದ್ ಶೆಟ್ಟಿ ಅವರೇ ನಿರ್ಮಾಣ ಮಾಡಿದ್ದಾರೆ. ಪ್ರಮೋದ್ ಅವರಿಗೆ ನಿರ್ಮಾಣದಲ್ಲಿ ಇದು ಮೊದಲ ಅನುಭವ.

ಈ ಎರಡೂ ತಂಡಗಳು ಒಂದೆಡೆ ಸೇರಿವೆ. ಇದಕ್ಕೆ ಕಾರಣ ಪ್ರಮೋದ್ ಶೆಟ್ಟಿ ಜನ್ಮದಿನ. ‘ಅಣ್ಣಯ್ಯ’ ಧಾರಾವಾಹಿಯನ್ನು ಪ್ರಮೋದ್ ಶೆಟ್ಟಿ ಅವರೇ ನಿರ್ಮಾಣ ಮಾಡಿದ್ದಾರೆ. ಪ್ರಮೋದ್ ಅವರಿಗೆ ನಿರ್ಮಾಣದಲ್ಲಿ ಇದು ಮೊದಲ ಅನುಭವ.

3 / 5
ಪ್ರಮೋದ್ ಅವರಿಗೆ ಕಳೆದ ತಿಂಗಳು ಸಖತ್ ವಿಶೇಷ. ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ ‘ಲಾಫಿಂಗ್ ಬುದ್ಧ’ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಅದೇ ರೀತಿ ಅವರ ನಿರ್ಮಾಣದ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಎರಡನೇ ಸ್ಥಾನದಲ್ಲಿ ಇದೆ.

ಪ್ರಮೋದ್ ಅವರಿಗೆ ಕಳೆದ ತಿಂಗಳು ಸಖತ್ ವಿಶೇಷ. ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ ‘ಲಾಫಿಂಗ್ ಬುದ್ಧ’ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಅದೇ ರೀತಿ ಅವರ ನಿರ್ಮಾಣದ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಎರಡನೇ ಸ್ಥಾನದಲ್ಲಿ ಇದೆ.

4 / 5
‘ಅಣ್ಣಯ್ಯ’ ಧಾರಾವಾಹಿಯಲ್ಲಿ ನಿಶಾ ರವಿ ಕೃಷ್ಣನ್, ವಿಕಾಸ್ ಉತ್ತಯ್ಯ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿಯ ಕಥೆ ವೀಕ್ಷಕರಿಗೆ ಇಷ್ಟ ಆಗುತ್ತಿದೆ.

‘ಅಣ್ಣಯ್ಯ’ ಧಾರಾವಾಹಿಯಲ್ಲಿ ನಿಶಾ ರವಿ ಕೃಷ್ಣನ್, ವಿಕಾಸ್ ಉತ್ತಯ್ಯ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿಯ ಕಥೆ ವೀಕ್ಷಕರಿಗೆ ಇಷ್ಟ ಆಗುತ್ತಿದೆ.

5 / 5
ನಿಶಾ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಪ್ರಮೋದ್ ಶೆಟ್ಟಿಗೆ ಬರ್ತ್​ಡೇ ವಿಶ್ ಮಾಡಿದ್ದಾರೆ.

ನಿಶಾ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಪ್ರಮೋದ್ ಶೆಟ್ಟಿಗೆ ಬರ್ತ್​ಡೇ ವಿಶ್ ಮಾಡಿದ್ದಾರೆ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us