AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದು ಮುದ್ದಾಗಿ ಪೋಸ್ ನೀಡಿದ ನಟಿ ನಿಶಾ ರವಿಕೃಷ್ಣನ್; ಇಲ್ಲಿದೆ ಫೋಟೋ ಗ್ಯಾಲರಿ

‘ಸರ್ವ ಮಂಗಲಮಾಂಗಲ್ಯೆ’ ನಿಶಾ ಅವರ ಮೊದಲ ಧಾರಾವಾಹಿ. ಆ ಬಳಿಕ ಅವರು ‘ಗಟ್ಟಿಮೇಳ’ ಒಪ್ಪಿಕೊಂಡು ನಟಿಸಿದರು. ಇದರಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು.

TV9 Web
| Edited By: |

Updated on: Feb 07, 2023 | 9:53 AM

Share
ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

1 / 5
‘ಸರ್ವ ಮಂಗಲಮಾಂಗಲ್ಯೆ’ ನಿಶಾ ಅವರ ಮೊದಲ ಧಾರಾವಾಹಿ. ಆ ಬಳಿಕ ಅವರು ‘ಗಟ್ಟಿಮೇಳ’ ಒಪ್ಪಿಕೊಂಡು ನಟಿಸಿದರು. ಇದರಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು.

‘ಸರ್ವ ಮಂಗಲಮಾಂಗಲ್ಯೆ’ ನಿಶಾ ಅವರ ಮೊದಲ ಧಾರಾವಾಹಿ. ಆ ಬಳಿಕ ಅವರು ‘ಗಟ್ಟಿಮೇಳ’ ಒಪ್ಪಿಕೊಂಡು ನಟಿಸಿದರು. ಇದರಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು.

2 / 5
ನಿಶಾ ರವಿಕೃಷ್ಣ ಸದ್ಯ ತೆಲುಗು ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ. ‘ಅಮ್ಮಾಯಿಗಾರು’ ಧಾರಾವಾಹಿಯಲ್ಲಿ ನಿಶಾ ಅವರು ಬಣ್ಣ ಹಚ್ಚುತ್ತಿದ್ದಾರೆ.

ನಿಶಾ ರವಿಕೃಷ್ಣ ಸದ್ಯ ತೆಲುಗು ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ. ‘ಅಮ್ಮಾಯಿಗಾರು’ ಧಾರಾವಾಹಿಯಲ್ಲಿ ನಿಶಾ ಅವರು ಬಣ್ಣ ಹಚ್ಚುತ್ತಿದ್ದಾರೆ.

3 / 5
ನಿಶಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ನಿಶಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

4 / 5
ಈಗ ಮುದ್ದುಮುದ್ದಾಗಿ ಪೋಸ್ ನೀಡಿದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ.

ಈಗ ಮುದ್ದುಮುದ್ದಾಗಿ ಪೋಸ್ ನೀಡಿದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ.

5 / 5
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ