ಮುದ್ದು ಮುದ್ದಾಗಿ ಪೋಸ್ ನೀಡಿದ ನಟಿ ನಿಶಾ ರವಿಕೃಷ್ಣನ್; ಇಲ್ಲಿದೆ ಫೋಟೋ ಗ್ಯಾಲರಿ
‘ಸರ್ವ ಮಂಗಲಮಾಂಗಲ್ಯೆ’ ನಿಶಾ ಅವರ ಮೊದಲ ಧಾರಾವಾಹಿ. ಆ ಬಳಿಕ ಅವರು ‘ಗಟ್ಟಿಮೇಳ’ ಒಪ್ಪಿಕೊಂಡು ನಟಿಸಿದರು. ಇದರಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು.
Updated on: Feb 07, 2023 | 9:53 AM

ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

‘ಸರ್ವ ಮಂಗಲಮಾಂಗಲ್ಯೆ’ ನಿಶಾ ಅವರ ಮೊದಲ ಧಾರಾವಾಹಿ. ಆ ಬಳಿಕ ಅವರು ‘ಗಟ್ಟಿಮೇಳ’ ಒಪ್ಪಿಕೊಂಡು ನಟಿಸಿದರು. ಇದರಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು.

ನಿಶಾ ರವಿಕೃಷ್ಣ ಸದ್ಯ ತೆಲುಗು ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ. ‘ಅಮ್ಮಾಯಿಗಾರು’ ಧಾರಾವಾಹಿಯಲ್ಲಿ ನಿಶಾ ಅವರು ಬಣ್ಣ ಹಚ್ಚುತ್ತಿದ್ದಾರೆ.

ನಿಶಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಈಗ ಮುದ್ದುಮುದ್ದಾಗಿ ಪೋಸ್ ನೀಡಿದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ.
Related Photo Gallery

ಮಾಕ್ ಡ್ರಿಲ್ಗೆ ಭಾರತ ಸಜ್ಜು, ಇಸ್ರೇಲ್ನಂತೆ ದಾಳಿ ನಡೆಯಲಿದೆ ಎಂದ ಪಾಕ್

ಐಪಿಎಲ್ ಬೆನ್ನಲ್ಲೇ ಟೆಸ್ಟ್ ಸರಣಿ: ಟೀಮ್ ಇಂಡಿಯಾದ ವೇಳಾಪಟ್ಟಿ ಪ್ರಕಟ

IPL 2025: ಪ್ಲೇಆಫ್ಗೇರಲಿರುವ 4 ತಂಡಗಳನ್ನು ಹೆಸರಿಸಿದ ಪಿಯೂಷ್ ಚಾವ್ಲಾ

ಟೀಮ್ ಇಂಡಿಯಾ ನಾಯಕತ್ವಕ್ಕಾಗಿ ಹಿರಿಯ ಆಟಗಾರನ ತೆರೆಮರೆಯ ಪ್ರಯತ್ನ

ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪ್ಯಾಟ್ ಕಮಿನ್ಸ್

IPL 2025: ಐಪಿಎಲ್ನಿಂದ ಮೂರು ತಂಡಗಳು ಔಟ್

IPL 2025: ತಂತ್ರನಾ ಕುತಂತ್ರನಾ... ಮುಂದಿನ ಸೀಸನ್ಗಾಗಿ CSK ಪ್ಲ್ಯಾನ್?

ಬೇಬಿ ಬಂಪ್ನೊಂದಿಗೆ ಮೆಟ್ ಗಾಲಾ ರೆಡ್ ಕಾರ್ಪೆಟ್ನಲ್ಲಿ ಮಿಂಚಿದ ಕಿಯಾರಾ

IPL 2025: ಹೀಗಾದ್ರೆ RCB ಐಪಿಎಲ್ನಿಂದ ಹೊರಬೀಳುತ್ತೆ..!

ರಕ್ಷಣಾ ಕವಾಯತು ನಡೆಸಲು ಕೇಂದ್ರ ಸೂಚನೆ, ನಿಲ್ಲದ ಪಾಕಿಸ್ತಾನದ ಅಟ್ಟಹಾಸ
ಭಾರತೀಯ ಸೇನೆ ಕ್ಷಿಪಣಿ ದಾಳಿ, ಎದೆ ಝಲ್ ಎನ್ನುವ ದೃಶ್ಯ ಇಲ್ಲಿದೆ

ಆಪರೇಷನ್ ಸಿಂಧೂರ್ ಪರಿಣಾಮ, ಭಾರತದ ವಿವಿಧೆಡೆ ವಿಮಾನ ಸಂಚಾರ ವ್ಯತ್ಯಯ

‘ನನ್ನ ಗೆಳತಿಯರ ಜೊತೆಯೇ ಪತಿ ಮಲಗಿದ್ದಾನೆ’; ನಟಿಯ ವಿಚ್ಛೇದನಕ್ಕೆ ಕಾರಣ ಇದು

ಭಾರತ ನಡೆಸಿದ ದಾಳಿಯಲ್ಲಿ ಉಗ್ರ ಮಸೂದ್ ಅಜರ್, ಹಫೀಜ್ ಸಯೀದ್ ಸಾವು?

ವಿರಾಟ್ ಕೊಹ್ಲಿ ಕೋಡಂಗಿ... ಅವನ ಅಭಿಮಾನಿಗಳು ಅದಕ್ಕಿಂತ ದೊಡ್ಡ ಕೋಡಂಗಿಗಳು!

Daily Devotional: ಮನೆಯಲ್ಲಿ ಒರಳು ಕಲ್ಲು ಇರಲೇಬೇಕು ಯಾಕೆ ಗೊತ್ತಾ?

VIDEO: ಗೆರೆ ದಾಟಿ ಪಂದ್ಯ ಸೋತ ಮುಂಬೈ ಇಂಡಿಯನ್ಸ್

Daily horoscope: ರವಿ ಮೇಷ ರಾಶಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ

ಆಪರೇಷನ್ ಸಿಂಧೂರ್ ನಡುವೆ ಇಂದು ದೇಶಾದ್ಯಂತ ಮಾಕ್ ಡ್ರಿಲ್

ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್: ವಿಡಿಯೋ ನೋಡಿ

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್

ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ

ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ

ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
