Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋ ಮೇಕಪ್ ಲುಕ್​ನಲ್ಲಿ ಗಮನ ಸೆಳೆದ ರೌಡಿ ಬೇಬಿ ನಿಶಾ ರವಿಕೃಷ್ಣನ್​

ಈ ಫೋಟೋದಲ್ಲಿ ನಿಶಾ ಅವರು ಯಾವುದೇ ಮೇಕಪ್ ಹಾಕಿಕೊಂಡಿಲ್ಲ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Aug 06, 2023 | 8:32 AM

‘ಗಟ್ಟಿಮೇಳ’ ಧಾರಾವಾಹಿಯಲ್ಲಿ ಅಮೂಲ್ಯ ಹೆಸರಿನ ಪಾತ್ರ ಮಾಡುತ್ತಿರುವ ನಿಶಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು ನೋ ಮೇಕಪ್​ ಲುಕ್​ನ ಹಂಚಿಕೊಂಡಿದ್ದಾರೆ.

‘ಗಟ್ಟಿಮೇಳ’ ಧಾರಾವಾಹಿಯಲ್ಲಿ ಅಮೂಲ್ಯ ಹೆಸರಿನ ಪಾತ್ರ ಮಾಡುತ್ತಿರುವ ನಿಶಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು ನೋ ಮೇಕಪ್​ ಲುಕ್​ನ ಹಂಚಿಕೊಂಡಿದ್ದಾರೆ.

1 / 7
ಚಹಾ ಕುಡಿಯುತ್ತಿರುವ ಫೋಟೋನ ಅವರು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅವರು ‘ಚಹಾ/ಕಾಫಿ ಆಯ್ತಾ’ ಎಂದು ಕ್ಯಾಪ್ಶನ್ ಹಾಕಿದ್ದಾರೆ.

ಚಹಾ ಕುಡಿಯುತ್ತಿರುವ ಫೋಟೋನ ಅವರು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅವರು ‘ಚಹಾ/ಕಾಫಿ ಆಯ್ತಾ’ ಎಂದು ಕ್ಯಾಪ್ಶನ್ ಹಾಕಿದ್ದಾರೆ.

2 / 7
ಈ ಫೋಟೋದಲ್ಲಿ ನಿಶಾ ಅವರು ಯಾವುದೇ ಮೇಕಪ್ ಹಾಕಿಕೊಂಡಿಲ್ಲ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಸಿಕ್ಕಿದೆ.

ಈ ಫೋಟೋದಲ್ಲಿ ನಿಶಾ ಅವರು ಯಾವುದೇ ಮೇಕಪ್ ಹಾಕಿಕೊಂಡಿಲ್ಲ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಸಿಕ್ಕಿದೆ.

3 / 7
ಸಾಮಾನ್ಯವಾಗಿ ಹೀರೋಯಿನ್​ಗಳು ಮೇಕಪ್ ಇಲ್ಲದೆ ಫೋಟೋ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಆದರೂ ನಿಶಾ ಅವರು ಆ ಸಾಲಿಗೆ ಸೇರುವುದಿಲ್ಲ.

ಸಾಮಾನ್ಯವಾಗಿ ಹೀರೋಯಿನ್​ಗಳು ಮೇಕಪ್ ಇಲ್ಲದೆ ಫೋಟೋ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಆದರೂ ನಿಶಾ ಅವರು ಆ ಸಾಲಿಗೆ ಸೇರುವುದಿಲ್ಲ.

4 / 7
ನಿಶಾ ಅವರು ಗಟ್ಟಿಮೇಳ ಧಾರಾವಾಹಿಯಲ್ಲಿ ರೌಡಿ ಬೇಬಿ ಎಂದೇ ಫೇಮಸ್. ಅವರನ್ನು ಅನೇಕರು ಇದೇ ಹೆಸರಿನಿಂದ ಕರೆಯುತ್ತಾರೆ.

ನಿಶಾ ಅವರು ಗಟ್ಟಿಮೇಳ ಧಾರಾವಾಹಿಯಲ್ಲಿ ರೌಡಿ ಬೇಬಿ ಎಂದೇ ಫೇಮಸ್. ಅವರನ್ನು ಅನೇಕರು ಇದೇ ಹೆಸರಿನಿಂದ ಕರೆಯುತ್ತಾರೆ.

5 / 7
ನಿಶಾ ಅವರು ಪರಭಾಷೆಯವರಿಗೂ ಪರಿಚಿತರು. ಅಲ್ಲಿಯೂ ಅವರು ಧಾರಾವಾಹಿಗಳನ್ನು ಮಾಡುತ್ತಿದ್ದಾರೆ. ಅಲ್ಲಿಯವರೂ ನಿಶಾನ ಇಷ್ಟಪಟ್ಟಿದ್ದಾರೆ.  

ನಿಶಾ ಅವರು ಪರಭಾಷೆಯವರಿಗೂ ಪರಿಚಿತರು. ಅಲ್ಲಿಯೂ ಅವರು ಧಾರಾವಾಹಿಗಳನ್ನು ಮಾಡುತ್ತಿದ್ದಾರೆ. ಅಲ್ಲಿಯವರೂ ನಿಶಾನ ಇಷ್ಟಪಟ್ಟಿದ್ದಾರೆ.  

6 / 7
‘ಗಟ್ಟಿಮೇಳ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಇದೆ. ಕಳೆದ ವಾರ ಈ ಧಾರಾವಾಹಿ ಟಾಪ್​ ಹತ್ತರಲ್ಲಿ ಎರಡನೇ ಸ್ಥಾನದಲ್ಲಿ ಇತ್ತು.

‘ಗಟ್ಟಿಮೇಳ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಇದೆ. ಕಳೆದ ವಾರ ಈ ಧಾರಾವಾಹಿ ಟಾಪ್​ ಹತ್ತರಲ್ಲಿ ಎರಡನೇ ಸ್ಥಾನದಲ್ಲಿ ಇತ್ತು.

7 / 7
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್