AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬದಂದು ಟ್ರೆಡಿಷನಲ್ ​ಲುಕ್​ನಲ್ಲಿ ಮಿಂಚಿದ ನಿಶಾ ರವಿಕೃಷ್ಣನ್

ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

TV9 Web
| Edited By: |

Updated on: Sep 01, 2022 | 6:52 PM

Share
ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಿರುತೆರೆ ವಲಯದಲ್ಲಿ ಅಮೂಲ್ಯ ಎಂದೇ ಫೇಮಸ್ ಆದವರು ನಿಶಾ. ಜೀ ಕನ್ನಡದಲ್ಲಿ ಪ್ರಸಾರವಾಗುವ ಈ ಧಾರಾವಾಹಿಯಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿದೆ.

ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಿರುತೆರೆ ವಲಯದಲ್ಲಿ ಅಮೂಲ್ಯ ಎಂದೇ ಫೇಮಸ್ ಆದವರು ನಿಶಾ. ಜೀ ಕನ್ನಡದಲ್ಲಿ ಪ್ರಸಾರವಾಗುವ ಈ ಧಾರಾವಾಹಿಯಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿದೆ.

1 / 6
ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

2 / 6
ನಿಶಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ನಿಶಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

3 / 6
ಗಣೇಶ ಚತುರ್ಥಿ ಪ್ರಯುಕ್ತ ನಿಶಾ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಬಂದಿದೆ.

ಗಣೇಶ ಚತುರ್ಥಿ ಪ್ರಯುಕ್ತ ನಿಶಾ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಬಂದಿದೆ.

4 / 6
ನಿಶಾ ರವಿಕೃಷ್ಣನ್

ನಿಶಾ ರವಿಕೃಷ್ಣನ್

5 / 6
ನಿಶಾ ರವಿಕೃಷ್ಣನ್

ನಿಶಾ ರವಿಕೃಷ್ಣನ್

6 / 6
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ