AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬದಂದು ಟ್ರೆಡಿಷನಲ್ ​ಲುಕ್​ನಲ್ಲಿ ಮಿಂಚಿದ ನಿಶಾ ರವಿಕೃಷ್ಣನ್

ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

TV9 Web
| Edited By: |

Updated on: Sep 01, 2022 | 6:52 PM

Share
ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಿರುತೆರೆ ವಲಯದಲ್ಲಿ ಅಮೂಲ್ಯ ಎಂದೇ ಫೇಮಸ್ ಆದವರು ನಿಶಾ. ಜೀ ಕನ್ನಡದಲ್ಲಿ ಪ್ರಸಾರವಾಗುವ ಈ ಧಾರಾವಾಹಿಯಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿದೆ.

ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಿರುತೆರೆ ವಲಯದಲ್ಲಿ ಅಮೂಲ್ಯ ಎಂದೇ ಫೇಮಸ್ ಆದವರು ನಿಶಾ. ಜೀ ಕನ್ನಡದಲ್ಲಿ ಪ್ರಸಾರವಾಗುವ ಈ ಧಾರಾವಾಹಿಯಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿದೆ.

1 / 6
ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

2 / 6
ನಿಶಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ನಿಶಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

3 / 6
ಗಣೇಶ ಚತುರ್ಥಿ ಪ್ರಯುಕ್ತ ನಿಶಾ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಬಂದಿದೆ.

ಗಣೇಶ ಚತುರ್ಥಿ ಪ್ರಯುಕ್ತ ನಿಶಾ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಬಂದಿದೆ.

4 / 6
ನಿಶಾ ರವಿಕೃಷ್ಣನ್

ನಿಶಾ ರವಿಕೃಷ್ಣನ್

5 / 6
ನಿಶಾ ರವಿಕೃಷ್ಣನ್

ನಿಶಾ ರವಿಕೃಷ್ಣನ್

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ