AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬದಂದು ಟ್ರೆಡಿಷನಲ್ ​ಲುಕ್​ನಲ್ಲಿ ಮಿಂಚಿದ ನಿಶಾ ರವಿಕೃಷ್ಣನ್

ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 01, 2022 | 6:52 PM

Share
ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಿರುತೆರೆ ವಲಯದಲ್ಲಿ ಅಮೂಲ್ಯ ಎಂದೇ ಫೇಮಸ್ ಆದವರು ನಿಶಾ. ಜೀ ಕನ್ನಡದಲ್ಲಿ ಪ್ರಸಾರವಾಗುವ ಈ ಧಾರಾವಾಹಿಯಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿದೆ.

ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಿರುತೆರೆ ವಲಯದಲ್ಲಿ ಅಮೂಲ್ಯ ಎಂದೇ ಫೇಮಸ್ ಆದವರು ನಿಶಾ. ಜೀ ಕನ್ನಡದಲ್ಲಿ ಪ್ರಸಾರವಾಗುವ ಈ ಧಾರಾವಾಹಿಯಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿದೆ.

1 / 6
ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

2 / 6
ನಿಶಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ನಿಶಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

3 / 6
ಗಣೇಶ ಚತುರ್ಥಿ ಪ್ರಯುಕ್ತ ನಿಶಾ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಬಂದಿದೆ.

ಗಣೇಶ ಚತುರ್ಥಿ ಪ್ರಯುಕ್ತ ನಿಶಾ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಬಂದಿದೆ.

4 / 6
ನಿಶಾ ರವಿಕೃಷ್ಣನ್

ನಿಶಾ ರವಿಕೃಷ್ಣನ್

5 / 6
ನಿಶಾ ರವಿಕೃಷ್ಣನ್

ನಿಶಾ ರವಿಕೃಷ್ಣನ್

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!