AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬದಂದು ಟ್ರೆಡಿಷನಲ್ ​ಲುಕ್​ನಲ್ಲಿ ಮಿಂಚಿದ ನಿಶಾ ರವಿಕೃಷ್ಣನ್

ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

TV9 Web
| Edited By: |

Updated on: Sep 01, 2022 | 6:52 PM

Share
ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಿರುತೆರೆ ವಲಯದಲ್ಲಿ ಅಮೂಲ್ಯ ಎಂದೇ ಫೇಮಸ್ ಆದವರು ನಿಶಾ. ಜೀ ಕನ್ನಡದಲ್ಲಿ ಪ್ರಸಾರವಾಗುವ ಈ ಧಾರಾವಾಹಿಯಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿದೆ.

ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಿರುತೆರೆ ವಲಯದಲ್ಲಿ ಅಮೂಲ್ಯ ಎಂದೇ ಫೇಮಸ್ ಆದವರು ನಿಶಾ. ಜೀ ಕನ್ನಡದಲ್ಲಿ ಪ್ರಸಾರವಾಗುವ ಈ ಧಾರಾವಾಹಿಯಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿದೆ.

1 / 6
ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.  

2 / 6
ನಿಶಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ನಿಶಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

3 / 6
ಗಣೇಶ ಚತುರ್ಥಿ ಪ್ರಯುಕ್ತ ನಿಶಾ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಬಂದಿದೆ.

ಗಣೇಶ ಚತುರ್ಥಿ ಪ್ರಯುಕ್ತ ನಿಶಾ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಬಂದಿದೆ.

4 / 6
ನಿಶಾ ರವಿಕೃಷ್ಣನ್

ನಿಶಾ ರವಿಕೃಷ್ಣನ್

5 / 6
ನಿಶಾ ರವಿಕೃಷ್ಣನ್

ನಿಶಾ ರವಿಕೃಷ್ಣನ್

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ