Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Nishvika Naidu: ಅಪ್ಪಾಜಿ ಗೆಲ್ಲೋದು ಪಕ್ಕಾ; ಸಿದ್ದರಾಮಯ್ಯ ಬಗ್ಗೆ ನಟಿ ನಿಶ್ವಿಕಾ ನಾಯ್ಡು ಹೇಳಿದ್ದಿಷ್ಟು

ಸಿದ್ದರಾಮಯ್ಯ ಅವರು ನನಗೆ ಅಪ್ಪಾಜಿ ಇದ್ದಂತೆ, ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಗೆದ್ದೇ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 08, 2023 | 5:42 PM

ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟಿ ನಿಶ್ವಿಕಾ ನಾಯ್ಡು ಭೇಟಿ ನೀಡಿ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟಿ ನಿಶ್ವಿಕಾ ನಾಯ್ಡು ಭೇಟಿ ನೀಡಿ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 6
ನಟಿ ನಿಶ್ವಿಕಾ ನಾಯ್ಡು ಚಾಮುಂಡೇಶ್ವರಿ ಅಮ್ಮನವರ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳು ಎಲ್ಲೆಡೆ ಹರಿದಾಡುತ್ತಿದೆ.

ನಟಿ ನಿಶ್ವಿಕಾ ನಾಯ್ಡು ಚಾಮುಂಡೇಶ್ವರಿ ಅಮ್ಮನವರ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳು ಎಲ್ಲೆಡೆ ಹರಿದಾಡುತ್ತಿದೆ.

2 / 6
ಇತ್ತೀಚೆಗಷ್ಟೇ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ  ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಇತ್ತೀಚೆಗಷ್ಟೇ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡರು.

3 / 6
ಸಿದ್ದರಾಮಯ್ಯ ಅವರು ನನಗೆ ಅಪ್ಪಾಜಿ ಇದ್ದಂತೆ, ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ ಹೇಳಿಕೊಂಡಿದ್ದರು. ಗೆದ್ದೇ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ನನಗೆ ಅಪ್ಪಾಜಿ ಇದ್ದಂತೆ, ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ ಹೇಳಿಕೊಂಡಿದ್ದರು. ಗೆದ್ದೇ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

4 / 6
ಇದೀಗಾ ಮತದಾನಕ್ಕೆ ಎರಡು ಮೂರು ದಿನ ಬಾಕಿ ಇರುವಾಗ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದೀಗಾ ಮತದಾನಕ್ಕೆ ಎರಡು ಮೂರು ದಿನ ಬಾಕಿ ಇರುವಾಗ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

5 / 6
ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ  ಭೇಟಿ ನೀಡಿರುವ ಫೋಟೋಗಳನ್ನು ಸ್ವತಹ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿರುವ ನಟಿ. ವರುಣ ಕ್ಷೇತ್ರದ ಜನರೇ, ನಿಮ್ಮ ಪ್ರೀತಿ ಮತ್ತು ದಯೆಗೆ ನಾನು ಆಭಾರಿಯಾಗಿದ್ದೇನೆ ಎಂದು ಪ್ರಚಾರದ ಸಮಯದಲ್ಲಿ ಪೋಸ್ಟ್​​​ ಮಾಡಿದ್ದಾರೆ.

ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋಗಳನ್ನು ಸ್ವತಹ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿರುವ ನಟಿ. ವರುಣ ಕ್ಷೇತ್ರದ ಜನರೇ, ನಿಮ್ಮ ಪ್ರೀತಿ ಮತ್ತು ದಯೆಗೆ ನಾನು ಆಭಾರಿಯಾಗಿದ್ದೇನೆ ಎಂದು ಪ್ರಚಾರದ ಸಮಯದಲ್ಲಿ ಪೋಸ್ಟ್​​​ ಮಾಡಿದ್ದಾರೆ.

6 / 6

Published On - 5:38 pm, Mon, 8 May 23

Follow us
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ