ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟಿ ನಿಶ್ವಿಕಾ ನಾಯ್ಡು ಭೇಟಿ ನೀಡಿ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.
1 / 6
ನಟಿ ನಿಶ್ವಿಕಾ ನಾಯ್ಡು ಚಾಮುಂಡೇಶ್ವರಿ ಅಮ್ಮನವರ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳು ಎಲ್ಲೆಡೆ ಹರಿದಾಡುತ್ತಿದೆ.
2 / 6
ಇತ್ತೀಚೆಗಷ್ಟೇ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡರು.
3 / 6
ಸಿದ್ದರಾಮಯ್ಯ ಅವರು ನನಗೆ ಅಪ್ಪಾಜಿ ಇದ್ದಂತೆ, ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ ಹೇಳಿಕೊಂಡಿದ್ದರು. ಗೆದ್ದೇ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.
4 / 6
ಇದೀಗಾ ಮತದಾನಕ್ಕೆ ಎರಡು ಮೂರು ದಿನ ಬಾಕಿ ಇರುವಾಗ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
5 / 6
ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋಗಳನ್ನು ಸ್ವತಹ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ನಟಿ. ವರುಣ ಕ್ಷೇತ್ರದ ಜನರೇ, ನಿಮ್ಮ ಪ್ರೀತಿ ಮತ್ತು ದಯೆಗೆ ನಾನು ಆಭಾರಿಯಾಗಿದ್ದೇನೆ ಎಂದು ಪ್ರಚಾರದ ಸಮಯದಲ್ಲಿ ಪೋಸ್ಟ್ ಮಾಡಿದ್ದಾರೆ.