Actress Nishvika Naidu: ಅಪ್ಪಾಜಿ ಗೆಲ್ಲೋದು ಪಕ್ಕಾ; ಸಿದ್ದರಾಮಯ್ಯ ಬಗ್ಗೆ ನಟಿ ನಿಶ್ವಿಕಾ ನಾಯ್ಡು ಹೇಳಿದ್ದಿಷ್ಟು

Updated on: May 08, 2023 | 5:42 PM

ಸಿದ್ದರಾಮಯ್ಯ ಅವರು ನನಗೆ ಅಪ್ಪಾಜಿ ಇದ್ದಂತೆ, ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಗೆದ್ದೇ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

1 / 6
ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟಿ ನಿಶ್ವಿಕಾ ನಾಯ್ಡು ಭೇಟಿ ನೀಡಿ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟಿ ನಿಶ್ವಿಕಾ ನಾಯ್ಡು ಭೇಟಿ ನೀಡಿ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 6

ನಟಿ ನಿಶ್ವಿಕಾ ನಾಯ್ಡು ಚಾಮುಂಡೇಶ್ವರಿ ಅಮ್ಮನವರ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳು ಎಲ್ಲೆಡೆ ಹರಿದಾಡುತ್ತಿದೆ.

3 / 6

ಇತ್ತೀಚೆಗಷ್ಟೇ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

4 / 6

ಸಿದ್ದರಾಮಯ್ಯ ಅವರು ನನಗೆ ಅಪ್ಪಾಜಿ ಇದ್ದಂತೆ, ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ ಹೇಳಿಕೊಂಡಿದ್ದರು. ಗೆದ್ದೇ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

5 / 6

ಇದೀಗಾ ಮತದಾನಕ್ಕೆ ಎರಡು ಮೂರು ದಿನ ಬಾಕಿ ಇರುವಾಗ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

6 / 6

ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋಗಳನ್ನು ಸ್ವತಹ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿರುವ ನಟಿ. ವರುಣ ಕ್ಷೇತ್ರದ ಜನರೇ, ನಿಮ್ಮ ಪ್ರೀತಿ ಮತ್ತು ದಯೆಗೆ ನಾನು ಆಭಾರಿಯಾಗಿದ್ದೇನೆ ಎಂದು ಪ್ರಚಾರದ ಸಮಯದಲ್ಲಿ ಪೋಸ್ಟ್​​​ ಮಾಡಿದ್ದಾರೆ.

Published On - 5:38 pm, Mon, 8 May 23

Loading...
Unable to load recommendations.
Follow Us