AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೀಮ್ಲಾ ನಾಯಕ್​’ ನೋಡಿ ಅಪ್ಸೆಟ್​ ಆದ ನಿತ್ಯಾ ಮೆನನ್?; ನಿರ್ದೇಶಕರ ವಿರುದ್ಧ ಅಸಮಾಧಾನ

ಮೂಲ ಸಿನಿಮಾದಲ್ಲಿ ಪೊಲೀಸ್​ ಪತ್ನಿಯ ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿತ್ತು. ಆದರೆ, ‘ಭೀಮ್ಲಾ ನಾಯಕ್​’ ಚಿತ್ರದಲ್ಲಿ ಆ ರೀತಿ ಇಲ್ಲ. ಒಂದು ಅತಿಥಿ ಪಾತ್ರದ ರೀತಿಯಲ್ಲಿ ನಿತ್ಯಾ ಅವರನ್ನು ತೋರಿಸಲಾಗಿದೆ.

TV9 Web
| Edited By: |

Updated on: Feb 28, 2022 | 6:00 AM

Share
ಪವನ್​ ಕಲ್ಯಾಣ್​ ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾ ರಿಮೇಕ್​ ಆದರೂ ಒಳ್ಳೆಯ ಆ್ಯಕ್ಷನ್​ ದೃಶ್ಯಗಳನ್ನು ಬೆರೆಸಿ, ಟಾಲಿವುಡ್​ ಮಂದಿಗೆ ಇಷ್ಟವಾಗುವಂತೆ ಬದಲಾಯಿಸಿ ಸಿನಿಮಾವನ್ನು ತೆರೆಮೇಲೆ ತರಲಾಗಿದೆ. ಈ ಸಿನಿಮಾ ಬಗ್ಗೆ ನಾಯಕಿ ನಿತ್ಯಾ ಮೆನನ್​ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.

ಪವನ್​ ಕಲ್ಯಾಣ್​ ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾ ರಿಮೇಕ್​ ಆದರೂ ಒಳ್ಳೆಯ ಆ್ಯಕ್ಷನ್​ ದೃಶ್ಯಗಳನ್ನು ಬೆರೆಸಿ, ಟಾಲಿವುಡ್​ ಮಂದಿಗೆ ಇಷ್ಟವಾಗುವಂತೆ ಬದಲಾಯಿಸಿ ಸಿನಿಮಾವನ್ನು ತೆರೆಮೇಲೆ ತರಲಾಗಿದೆ. ಈ ಸಿನಿಮಾ ಬಗ್ಗೆ ನಾಯಕಿ ನಿತ್ಯಾ ಮೆನನ್​ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.

1 / 5
ಪವನ್ ಕಲ್ಯಾಣ್​ ಅವರು ಈ ಸಿನಿಮಾದಲ್ಲಿ ಭೀಮ್ಲಾ ನಾಯಕ್​ ಎಂಬ ಪೊಲೀಸ್​ ಆಗಿ ಕಾಣಿಸಿಕೊಂಡಿದ್ದಾರೆ. ಭೀಮ್ಲಾ ನಾಯಕ್ ಪತ್ನಿಯಾಗಿ ನಿತ್ಯಾ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅವರು ಹೆಚ್ಚುಹೊತ್ತು ತೆರೆಮೇಲೆ ಕಾಣಿಸಿಕೊಳ್ಳುವುದಿಲ್ಲ ಎನ್ನಲಾಗಿದೆ

ಪವನ್ ಕಲ್ಯಾಣ್​ ಅವರು ಈ ಸಿನಿಮಾದಲ್ಲಿ ಭೀಮ್ಲಾ ನಾಯಕ್​ ಎಂಬ ಪೊಲೀಸ್​ ಆಗಿ ಕಾಣಿಸಿಕೊಂಡಿದ್ದಾರೆ. ಭೀಮ್ಲಾ ನಾಯಕ್ ಪತ್ನಿಯಾಗಿ ನಿತ್ಯಾ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅವರು ಹೆಚ್ಚುಹೊತ್ತು ತೆರೆಮೇಲೆ ಕಾಣಿಸಿಕೊಳ್ಳುವುದಿಲ್ಲ ಎನ್ನಲಾಗಿದೆ

2 / 5
ಮೂಲ ಸಿನಿಮಾದಲ್ಲಿ ಪೊಲೀಸ್​ ಪತ್ನಿಯ ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿತ್ತು. ಆದರೆ, ‘ಭೀಮ್ಲಾ ನಾಯಕ್​’ ಚಿತ್ರದಲ್ಲಿ ಆ ರೀತಿ ಇಲ್ಲ. ಒಂದು ಅತಿಥಿ ಪಾತ್ರದ ರೀತಿಯಲ್ಲಿ ಇದನ್ನು ತೋರಿಸಲಾಗಿದೆ. ಈ ಕಾರಣಕ್ಕೆ ನಿತ್ಯಾ ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ಯಾವುದೇ ಪೋಸ್ಟ್ ಹಂಚಿಕೊಂಡಿಲ್ಲ. ಇದು ಅನುಮಾನಕ್ಕೆ ಕಾರಣವಾಗಿದೆ.

ಮೂಲ ಸಿನಿಮಾದಲ್ಲಿ ಪೊಲೀಸ್​ ಪತ್ನಿಯ ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿತ್ತು. ಆದರೆ, ‘ಭೀಮ್ಲಾ ನಾಯಕ್​’ ಚಿತ್ರದಲ್ಲಿ ಆ ರೀತಿ ಇಲ್ಲ. ಒಂದು ಅತಿಥಿ ಪಾತ್ರದ ರೀತಿಯಲ್ಲಿ ಇದನ್ನು ತೋರಿಸಲಾಗಿದೆ. ಈ ಕಾರಣಕ್ಕೆ ನಿತ್ಯಾ ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ಯಾವುದೇ ಪೋಸ್ಟ್ ಹಂಚಿಕೊಂಡಿಲ್ಲ. ಇದು ಅನುಮಾನಕ್ಕೆ ಕಾರಣವಾಗಿದೆ.

3 / 5
ಅಲ್ಲು ಅರ್ಜುನ್​ ನಟನೆಯ ‘ಸನ್​ ಆಫ್​ ಸತ್ಯಮೂರ್ತಿ’ ಸಿನಿಮಾದಲ್ಲೂ ನಿತ್ಯಾ ಕಾಣಿಸಿಕೊಂಡಿದ್ದರು. ‘ಭೀಮ್ಲಾ ನಾಯಕ್​’ ಹಾಗೂ ‘ಸನ್​ ಆಫ್​ ಸತ್ಯಮೂರ್ತಿ’ ಸಿನಿಮಾ ಡೈರೆಕ್ಷನ್​ ಮಾಡಿದ್ದು ತ್ರಿವಿಕ್ರಂ ಶ್ರೀನಿವಾಸ್​.

ಅಲ್ಲು ಅರ್ಜುನ್​ ನಟನೆಯ ‘ಸನ್​ ಆಫ್​ ಸತ್ಯಮೂರ್ತಿ’ ಸಿನಿಮಾದಲ್ಲೂ ನಿತ್ಯಾ ಕಾಣಿಸಿಕೊಂಡಿದ್ದರು. ‘ಭೀಮ್ಲಾ ನಾಯಕ್​’ ಹಾಗೂ ‘ಸನ್​ ಆಫ್​ ಸತ್ಯಮೂರ್ತಿ’ ಸಿನಿಮಾ ಡೈರೆಕ್ಷನ್​ ಮಾಡಿದ್ದು ತ್ರಿವಿಕ್ರಂ ಶ್ರೀನಿವಾಸ್​.

4 / 5
‘ಸನ್​ ಆಫ್​ ಸತ್ಯಮೂರ್ತಿ’ ಸಿನಿಮಾದಲ್ಲೂ ನಿತ್ಯಾಗೆ ಇದೇ ರೀತಿ ಆಗಿತ್ತು. ಅಲ್ಲಿಯೂ ಅವರದ್ದು ಅತಿಥಿ ಪಾತ್ರದ ರೀತಿಯಲ್ಲೇ ತೋರಿಸಲಾಗಿತ್ತು. ಈ ವೇಳೆ ನಿತ್ಯಾ ಅಸಮಾಧಾನಗೊಂಡ ಬಗ್ಗೆ ವರದಿ ಆಗಿತ್ತು. ಈಗ ಅವರಿಗೆ ಎರಡನೇ ಬಾರಿಯೂ ಹಾಗೆಯೇ ಆಗಿದೆ. ಇದು ಅವರಿಗೆ ಬೇಸರ ತರಿಸಿದೆ ಎಂದು ವರದಿ ಆಗಿದೆ.

‘ಸನ್​ ಆಫ್​ ಸತ್ಯಮೂರ್ತಿ’ ಸಿನಿಮಾದಲ್ಲೂ ನಿತ್ಯಾಗೆ ಇದೇ ರೀತಿ ಆಗಿತ್ತು. ಅಲ್ಲಿಯೂ ಅವರದ್ದು ಅತಿಥಿ ಪಾತ್ರದ ರೀತಿಯಲ್ಲೇ ತೋರಿಸಲಾಗಿತ್ತು. ಈ ವೇಳೆ ನಿತ್ಯಾ ಅಸಮಾಧಾನಗೊಂಡ ಬಗ್ಗೆ ವರದಿ ಆಗಿತ್ತು. ಈಗ ಅವರಿಗೆ ಎರಡನೇ ಬಾರಿಯೂ ಹಾಗೆಯೇ ಆಗಿದೆ. ಇದು ಅವರಿಗೆ ಬೇಸರ ತರಿಸಿದೆ ಎಂದು ವರದಿ ಆಗಿದೆ.

5 / 5
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ